• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಂಟಿಸಿ ನೌಕರರ ಅಪಘಾತ ವಿಮಾ ಮೊತ್ತ 1.25 ಕೋಟಿಗೆ ಏರಿಕೆ

Jul 26 2025, 05:57 AM IST

ಬಿಎಂಟಿಸಿ ನೌಕರರು ಅಪಘಾತದಿಂದ ಮೃತಪಟ್ಟರೆ ಅವರ ಕುಟುಂಬದವರು ಆರ್ಥಿಕ ಸಮಸ್ಯೆ ಗುರಿಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಅಪಘಾತ ವಿಮಾ ಮೊತ್ತವನ್ನು 1 ಕೋಟಿ ರು.ನಿಂದ 1.25 ಕೋಟಿ ರು.ಗೆ ಹೆಚ್ಚಿಸಲು ಬ್ಯಾಂಕ್‌ ಆಫ್‌ ಬರೋಡಾದೊಂದಿಗೆ ಬಿಎಂಟಿಸಿ ಒಡಂಬಡಿಕೆ ಮಾಡಿಕೊಂಡಿದೆ.

ಅಪಘಾತ ರಹಿತ ಸೇವೆ ಹೆಸ್ಕಾಂ ಗುರಿ

Jul 26 2025, 02:00 AM IST

ಕನ್ನಡಪ್ರಭ ವಾರ್ತೆ ವಿಜಯಪುರ ಜನರಿಗೆ ಹಾಗೂ ರೈತರಿಗೆ ಇಂಧನ ಇಲಾಖೆಯಿಂದ ಸಮರ್ಪಕ ವಿದ್ಯುತ್ ಹಾಗೂ ಸರಿಯಾದ ಸೇವೆ ನೀಡಬೇಕೆಂಬುದು ಸಿಎಂ, ಇಂಧನ ಸಚಿವರ ಆಶಯವಿದೆ. 

ಕೊಯನಾಡುವಿನಲ್ಲಿ ಭೀಕರ ಅಪಘಾತ : ನಾಲ್ವರು ಯುವಕರು ಸಾವು

Jul 26 2025, 01:30 AM IST

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಕೊಯನಾಡು ಸಮೀಪದ ದೇವರಕೊಲ್ಲಿಯ ಗಾರೆಮುರಿ ಎಸ್ಟೇಟ್ ಸಮೀಪದಲ್ಲಿ ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗು ಜಿಲ್ಲೆಯ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಬೈಲೂರಿನಲ್ಲಿ ಕಾರು ಅಪಘಾತ: ಭಟ್ಕಳ ಎಸಿ ಕಾವ್ಯಾರಾಣಿ ಸ್ಪಂದನೆ

Jul 26 2025, 01:30 AM IST
ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಮಂಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಅವರ ಆರೋಗ್ಯ ವಿಚಾರಿಸಿದರು.

ಅಪಘಾತ: ಟಿಪ್ಪರ್‌ ಚಾಲಕನಿಗೆ ಜೈಲು ಶಿಕ್ಷೆ

Jul 25 2025, 01:13 AM IST
ಬಾದಾಮಿ: ವೇಗವಾಗಿ ಚಾಲನೆ ಮಾಡಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಪಡಿಸಿದ ಟಿಪ್ಪರ್‌ ಚಾಲಕನಿಗೆ 20 ತಿಂಗಳು ಜೈಲು ಶಿಕ್ಷೆ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.

ನೆಲಮಂಗಲದಲ್ಲಿ ಸರಣಿ ಅಪಘಾತ: 4 ವಾಹನ ಜಖಂ

Jul 25 2025, 12:30 AM IST
ಮತ್ತೊಂದು ಕಡೆ ಬೈಕ್ ಗೆ ಡಿಕ್ಕಿ ಹೊಡೆದು ಟಾಟಾ ಏಸ್ ಚಾಲಕ ಎಸ್ಕೇಪ್ ಆಗುವ ವೇಳೆ ಅಪಘಾತ, ಟಾಟಾ ಏಸ್ ವಾಹನ ಬೆನ್ನೇರಿ ಬಂದ ಸವಾರ ದರದರನೇ ನೂರು ಮೀಟರ್ ಸಾಗಿದ ಭಯಾನಕ ದೃಶ್ಯ ಕೂಡ ಸೆರೆಯಾಗಿದೆ.

ಟ್ಯಾಂಕರ್‌ ಲಾರಿ- ಕಾರಿನ ನಡುವೆ ಅಪಘಾತ: ಓರ್ವನ ಸಾವು

Jul 24 2025, 12:58 AM IST
ಕಡೂರು: ತಾಲೂಕಿನ ಮಲ್ಲೇಶ್ವರದ ಬೈಪಾಸ್ ಕೆಳಗಿನ ರಸ್ತೆಯಲ್ಲಿ ಟ್ಯಾಂಕರ್‌ ಲಾರಿ ಮತ್ತು ಕಾರಿನ ನಡುವೆ ನಡೆದ ಅಫಘಾತದಲ್ಲಿ ಓರ್ವರು ಮೃತಪಟ್ಟಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಅಪಘಾತ ತಪ್ಪಿಸಲು ವೈಜ್ಞಾನಿಕವಾಗಿ ರಸ್ತೆತಡೆ ಅಳವಡಿಸಿ: ಜಿಲ್ಲಾಧಿಕಾರಿ ದಿವಾಕರ್

Jul 24 2025, 12:45 AM IST
ಜಿಲ್ಲಾ ವ್ಯಾಪ್ತಿಯ ನಗರ ಮತ್ತು ಪಟ್ಟಣಗಳ ರಸ್ತೆಗಳಲ್ಲಿ, ಪ್ರಮುಖ ವೃತ್ತಗಳಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸಲು ಸ್ಥಳ ಗುರುತಿಸಿ ಶೀಘ್ರವೇ ವೈಜ್ಞಾನಿಕವಾಗಿ ರಸ್ತೆ ತಡೆಗಳನ್ನು ಅಳವಡಿಸಬೇಕು.

ಡಿಸಿಎಂ ಬೆಂಗಾವಲು ವಾಹನ ಅಪಘಾತ: ನಾಲ್ವರಿಗೆ ಗಾಯ

Jul 20 2025, 01:15 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ನಾಲ್ವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಗೌಡಹಳ್ಳಿ ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಶನಿವಾರ ಸಂಜೆ ಜರುಗಿದೆ.

ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ

Jul 06 2025, 01:50 AM IST
ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ 36 ಭಕ್ತರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಜಮ್ಮು ಕಾಶ್ಮೀರದ ರಾಮ್‌ಬನ್‌ ಜಿಲ್ಲೆಯಲ್ಲಿ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved