• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ದೂರು ತಾಲೂಕಿನ ಬೋರಾಪುರ ಗೇಟ್ ಬಳಿ ಅಪಘಾತ : ಮನನೊಂದು ಸಾರಿಗೆ ಬಸ್ ಚಾಲಕ ಆತ್ಮಹತ್ಯೆ..!

Mar 07 2025, 11:45 PM IST
ಮದ್ದೂರು ತಾಲೂಕಿನ ಬೋರಾಪುರ ಗೇಟ್ ಬಳಿ ಕಳೆದ ಶನಿವಾರ ಸಾರಿಗೆ ಬಸ್ ಡಿಕ್ಕಿಯಾಗಿ ಕಾರಿನ ಚಾಲಕ ಸಾಫ್ಟ್ ವೇರ್ ಎಂಜಿನಿಯರ್ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ಬಸ್ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಬಳಿ ಜರುಗಿದೆ.

ಬೆನ್ನುಹುರಿ ಅಪಘಾತ ನಿರ್ವಹಣೆಯ ಅರಿವು ಇರಲಿ: ಡಿಎಚ್‌ಒ

Mar 06 2025, 12:33 AM IST
ಬೆನ್ನುಹುರಿ ಅಪಘಾತದಿಂದ ನರಗಳಿಗೆ ಆಕಸ್ಮಿಕವಾಗಿ ಆಗುವ ಘಟನೆಗಳ ಮತ್ತು ಬೆನ್ನು ಮೂಳೆ ಕ್ಷಯ ಲಕ್ಷಣಗಳು ಪತ್ತೆಯಾದರೇ ವೈದ್ಯರ ಬಳಿ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು.

ಸೇಫಥಾನ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಭಾಗಿ : ರಸ್ತೆ ಅಪಘಾತ ಕಡಿಮೆ ಮಾಡುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶ

Mar 02 2025, 01:15 AM IST

ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗ ಸಾರಿಗೆ ಇಲಾಖೆ ಶನಿವಾರ ಏರ್ಪಡಿಸಿದ್ದ ಸೇಫಥಾನ್‌ 2025ರಲ್ಲಿ 10 ಸಾವಿರಕ್ಕೂ ಹೆಚ್ಚಿನ ಜನರು ಪಾಲ್ಗೊಂಡಿದ್ದರು.

ಹೈ ಸ್ಪೀಡ್‌ ಕಾರ್‌ ರೇಸ್‌ ವೇಳೆ 2 ಸಲ ಅಪಘಾತ : ತಮಿಳಿನ ಸೂಪರ್‌ ಸ್ಟಾರ್‌ ನಟ ಅಜಿತ್‌ ಪಾರು

Feb 24 2025, 12:31 AM IST

 ತಮಿಳಿನ ಸೂಪರ್‌ ಸ್ಟಾರ್‌ ನಟ ಅಜಿತ್‌ ಕುಮಾರ್‌ ಅವರು ಸ್ಪೇನ್‌ನ ವೆಲೆನ್ಸಿಯಾದಲ್ಲಿ ನಡೆದಿದ್ದ ಹೈ ಸ್ಪೀಡ್‌ ಕಾರ್‌ ರೇಸಿಂಗ್‌ ಪೋರ್ಷೆ ಸ್ಟ್ರಿಂಟ್‌ ಚಾಲೆಂಜ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಕಾರು ಎರಡು ಸಲ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಪಡುಪಣಂಬೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ: ಅಪಘಾತ ಹೆಚ್ಚಳ ಚರ್ಚೆ

Feb 21 2025, 12:45 AM IST
ಪಡುಪಣಂಬೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಪಡುಪಣಂಬೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯಲ್ಲಿ ವಿದ್ಯುತ್‌ ಸಮಸ್ಯೆ, ಕಾಂಕ್ರಿಟ್ ರಸ್ತೆ ಕಳಪೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತ ಮತ್ತಿತರ ವಿಷಯಗಳ ಬಗ್ಗೆ ತೀವ್ರ ಚರ್ಚೆ ಏರ್ಪಟ್ಟಿತು.

ರಿಪ್ಪನ್‌ಪೇಟೆಯಲ್ಲಿ ತುರ್ತು ವಾಹನವಿಲ್ಲದೆ ಅಪಘಾತ, ಇತರ ರೋಗಿಗಳ ಪರದಾಟ

Feb 18 2025, 12:31 AM IST
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2ಕ್ಕೆ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿಯಾಳಿಗೆ ಹಾವು ಕಡಿತ, ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಆಪಘಾತದಲ್ಲಿ ತೀವ್ರ ಗಾಯಗೊಂಡ ಗಾಯಳು ಮತ್ತು ಪರೀಕ್ಷೆ ಕುಳಿತ ವೇಳೆ ತೀವ್ರ ಅಸ್ವಸ್ತಗೊಂಡ ವಿದ್ಯಾರ್ಥಿನಿ, ಮೊದಲಾದ ರೋಗಿಗಳು ಸಕಾಲದಲ್ಲಿ 108 ವಾಹನವಿಲ್ಲದೆ ಪರದಾಡಿದರು.

ಅಪಘಾತ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ

Feb 16 2025, 01:49 AM IST
ಪ್ರತಿಯೊಬ್ಬರ ಜೀವ ಬಹಳ ಮುಖ್ಯ. ತಮ್ಮ ಅಮೂಲ್ಯವಾದ ಜೀವದ ಕುರಿತು ಅರಿವು ಹೊಂದಬೇಕು. ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು.

ಅಪಘಾತ ತಡೆಗೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ

Feb 16 2025, 01:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮ ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಅಪಘಾತ ನಮ್ಮ ದೇಶ ಕಾಡುತ್ತಿರುವ ದೊಡ್ಡ ಪಿಡುಗಾಗಿದೆ

Feb 09 2025, 01:15 AM IST
ದೇಶಾದ್ಯಂತ ಪ್ರತಿ ವರ್ಷ 2 ಲಕ್ಷ ಮಂದಿ ರಸ್ತೆ ಅಪಘಾತದಿಂದ ಮರಣ ಹೊಂದುತ್ತಿದ್ದರೆ, 2 ಲಕ್ಷಕ್ಕೂ ಅಧಿಕ ಮಂದಿ ಶಾಶ್ವತ ಅಂಗವಿಕಲರಾಗುತ್ತಿದ್ದಾರೆ.

ರಸ್ತೆ ಅಪಘಾತ ಪ್ರಮಾಣ ಶೂನ್ಯಕ್ಕೆ ತನ್ನಿ: ಸಚಿವ ಲಾಡ್‌

Feb 06 2025, 12:18 AM IST
ಬೈಕ್‌ನಲ್ಲಿ ಸಂಚರಿಸುವ ಯುವಕರ ಸಂಖ್ಯೆ ಹೆಚ್ಚಿದೆ. ದೇಶದಲ್ಲಿ ಶೇ. 22ರಷ್ಟು ಯುವಕರು ರಸ್ತೆ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ದೇಶದ ಶೇ.1ರಷ್ಟು ಜಿಡಿಪಿಗೆ ಮಾರಕವಾಗಲಿದೆ. ಕುಟುಂಬಕ್ಕೆ ಆರ್ಥಿಕವಾಗಿ ಬಹಳ ದೊಡ್ಡ ಹೊಡೆತ ಬೀಳಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved