• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್- ಮಾರುತಿ ವ್ಯಾನ್‌ ಅಪಘಾತ: ಇಬ್ಬರು ಗಂಭೀರ

Oct 19 2024, 12:21 AM IST
ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಭಾಗದಿಂದ ವೇಗವಾಗಿ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾದ ಘಟನೆ ತಾಲೂಕಿನ ನಿಟ್ಟೂರು ಹೋಬಳಿ ಎಚ್ಎಎಲ್ ಘಟಕದ ಮುಂಭಾಗ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಶುಕ್ರವಾರ ನಡೆದಿದೆ.

ಹುಬ್ಬಳ್ಳಿಯಲ್ಲಿ ಅಪಘಾತ: ಮೂಲ್ಕಿ, ಎಲ್ಲೂರು ಮೂಲದ ಇಬ್ಬರು ಸಾವು

Oct 16 2024, 12:31 AM IST
ಪಂಡರಾಪುರ ದೇವರ ದರ್ಶನ ಮಾಡಿ ವಾಪಸ್ ಬರುವಾಗ ಗೋಪಾಲಕೃಷ್ಣ ಉಪಾಧ್ಯಾಯ ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಬಸ್‌ನಿಂದ ಇಳಿದರು, ಅಲ್ಲಿಂದ ತಮ್ಮ ಮಿತ್ರ ಸದಾನಂದ ದೇವಾಡಿಗರನ್ನು ಸಂಪರ್ಕಿಸಿ ಸ್ಕೂಟರ್‌ನಲ್ಲಿ ಕಾರು ಪಾರ್ಕಿಂಗ್ ಮಾಡಿದ್ದ ಜಾಗಕ್ಕೆ ಹೋಗುತ್ತಿರುವಾಗ ಅಪರಿಚಿತ ವಾಹನ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರೂ ಮೃತಪಟ್ಟಿದ್ದಾರೆ.

ಮತ್ತೆ ರೈಲು ದುರಂತ: ತಮಿಳುನಾಡಿನಲ್ಲಿ ಮೈಸೂರು ರೈಲು ಭೀಕರ ಅಪಘಾತ - 12 ಬೋಗಿಗಳು ಹಳಿತಪ್ಪಿ 1 ಬೋಗಿಗೆ ಬೆಂಕಿ

Oct 13 2024, 01:10 AM IST
ಈ ಹಿಂದೆ 300ಕ್ಕೂ ಹೆಚ್ಚು ಜನರ ಬಲಿಪಡೆದ ಒಡಿಶಾದ ಬಾಹಾನಗಾ ರೈಲು ದುರಂತವನ್ನು ನೆನಪಿಸುವಂಥ ರೈಲ್ವೆ ಅಪಘಾತ ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದೆ.

ಸುರಂಗ ರೈಲು ಅಪಘಾತ ರಕ್ಷಣಾ ಅಣಕು ಕಾರ್ಯಾಚರಣೆ

Oct 02 2024, 01:03 AM IST
ಸುರಂಗದಲ್ಲಿ ರೈಲ್ವೇ ಅಪಘಾತ, ನುಜ್ಜುಗುಜ್ಜಾದ ಬೋಗಿಗಳ ಒಳಗೆ ನೆರವಿಗಾಗಿ ಪ್ರಯಾಣಿಕರ ಚೀರಾಟ, ಅಪಘಾತ ನಂತರದ ಒಂದು ಗಂಟೆ ಗೋಲ್ಡನ್‌ ಅವರ್‌ ರಕ್ಷಣೆ ಕಾರ್ಯಾಚರಣೆಯ ಧಾವಂತದಲ್ಲಿ ಆರ್‌ಪಿಎಫ್‌ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ.

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

Oct 01 2024, 01:35 AM IST
ಸುರೇಶ್ ಆಚಾರ್ಯ ಹಾಗೂ ಪತ್ನಿ ಹಾಗೂ ತಮ್ಮ ಮೂವರು ಮಕ್ಕಳೊಂದಿಗೆ ಬೈಕ್‌ನಲ್ಲಿ ವೇಣೂರಿನಿಂದ ಕಾರ್ಕಳದತ್ತ ಸಾಗುತ್ತಿದ್ದರು. ಈ ವೇಳೆ ಕಾರೊಂದನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಯ ಹಿಂಭಾಗಕ್ಕೆ ಬೈಕ್‌ ಡಿಕ್ಕಿ ಹೊಡೆದಿದೆ.

ಹಂಗಳೂರು ಬೈಕ್ ಅಪಘಾತ: ಗಾಯಾಳು ಸಾವು

Oct 01 2024, 01:30 AM IST
ಹಂಗಳೂರಿನಲ್ಲಿ ಶನಿವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪುನೀತ್ (25) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ : ಚಾಲಕ ಪಾರು

Sep 30 2024, 01:24 AM IST
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ಅಪಘಾತ: ಸ್ನೇಹಿತರ ಸಾವು

Sep 29 2024, 01:31 AM IST
ಕ್ಯಾಂಟರ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟ ಘಟನೆ ತಾಲೂಕಿನ ರಾಜ್ಯ ಹೆದ್ದಾರಿಯ 33 ಗಿರಿಗೌಡನಪಾಳ್ಯ ಗೇಟ್ ಬಳಿ ನಡೆದಿದೆ

ಭಾರತೀನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ : ಟಿವಿಎಸ್ ಸ್ಕೂಟರ್ ಸವಾರನ ಸ್ಥಿತಿ ಗಂಭೀರ

Sep 24 2024, 01:50 AM IST
ಭಾರತೀನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಶ್ರೀರಂಗಪಟ್ಟಣದಲ್ಲಿ ಎರಡು ಅಪರಿಚಿತ ಶವಗಳು ಪತ್ತೆಯಾಗಿವೆ.

ಮಣಿಗೆರೆ ಬಳಿ ಅಪಘಾತ : ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 28ಕ್ಕೂ ಹೆಚ್ಚು ಮಂದಿ ಗಾಯ

Sep 20 2024, 01:42 AM IST
ಮಣಿಗೆರೆ ಗ್ರಾಮದ ಬಳಿ ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 28ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೆ.ಎಂ.ದೊಡ್ಡಿ ಮತ್ತು ಮಂಡ್ಯದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved