• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ ಏಡ್ಸ್‌ಗಿಂತಲೂ ಮಹಾ ಕಾಯಿಲೆ: ನ್ಯಾ. ಯೋಗೇಶ್ ಆತಂಕ

Dec 08 2024, 01:18 AM IST
ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ವಿಶ್ವದಾದ್ಯಂತ ಬಹಳ ವೇಗವಾಗಿ ಹರಡಿದ ಕೊರೋನಾ ಎಂಬ ಮಹಾಮಾರಿಗೆ ಸಾಕಷ್ಟು ಸಾವು- ನೋವುಗಳು ಸಂಭವಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದೇ ರೀತಿ ಏಡ್ಸ್ ಸೋಂಕು ಹರಡಿದ್ದರೆ ಪ್ರಪಂಚವೇ ಸರ್ವನಾಶವಾಗುತ್ತಿತ್ತು. ಅತ್ಯಮೂಲ್ಯ ಬದುಕನ್ನು ಪಡೆದು ಭೂಮಿಗೆ ಬಂದಿರುವ ಪ್ರತಿಯೊಬ್ಬರೂ ಸರಿಯಾದ ಮಾರ್ಗದಲ್ಲಿ ನಡೆಯಬೇಕಿದೆ.

ಕಾರು ಹಾಗೂ ತೊಗರಿ ಕಟಾವು ಮಾಡುವ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ : ಐವರ ಸಾವು

Dec 07 2024, 12:33 AM IST

 ಕಾರು ಹಾಗೂ ತೊಗರಿ ಕಟಾವು ಮಾಡುವ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ 5 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮನಗೂಳಿ- ದೇವಾಪೂರದ ಬಿಜ್ಜಳ ರಾಜ್ಯ ಹೆದ್ದಾರಿಯ ಬಿಳೇಭಾವಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ಕೆರೆ ಏರಿಗೆ ತಡೆಗೋಡೆ ನಿರ್ಮಿಸಿ ಅಪಘಾತ ತಪ್ಪಿಸಲಿ

Dec 05 2024, 12:30 AM IST
ತಾಲೂಕಿನಲ್ಲಿ ಸುಮಾರು ೫೨೧ಕ್ಕೂ ಹೆಚ್ಚು ಕೆರೆಗಳಿವೆ, ಆದರೆ ನಿರ್ವಹಣೆ ಕೊರತೆಯಿಂದ ಅಪಾಯಕಾರಿ ಸ್ಥಳವಾಗಿ ಪರಿಣಮಿಸಿವೆ. ಸರ್ಕಾರ ತನ್ನ ಆಯವ್ಯಯದಲ್ಲಿ ಕೆರೆಗಳ ಜೀರ್ಣೋದ್ದಾರಕ್ಕೆಂದು ಕೋಟ್ಯಂತರ ಹಣ ಮೀಸಲಿಡುತ್ತಿದೆ. ಆದರೆ ಜೀರ್ಣೋದ್ದಾರವೂ ಇಲ್ಲ ಒತ್ತುವರಿ ತೆರವೂ ಇಲ್ಲ ಎನ್ನುವಂತಾಗಿದೆ

ಬೈಕ್ ಅಪಘಾತ: ಯುವಕ ಸಾವು, ಇಬ್ಬರು ಗಂಭೀರ

Dec 03 2024, 12:36 AM IST
ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.

ಸೇವೆಗೆ ಸೇರಲು ಹೊರಟಿದ್ದ ಯುವ ಐಪಿಎಸ್‌ ಅಧಿಕಾರಿ ಅಪಘಾತಕ್ಕೆ ಬಲಿ - ಹಾಸನ ಬಳಿ ಜೀಪ್‌ ಅಪಘಾತ

Dec 02 2024, 10:44 AM IST

ಹಾಸನದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ 27 ವರ್ಷದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ದುರಂತ ಅಂತ್ಯಕಂಡ ಘಟನೆ ನಡೆದಿದೆ.

ಅಡ್ಡಹೊಳೆ: ಸರಣಿ ಅಪಘಾತ, ಬೆಂಗಳೂರಿನ 19 ಮಂದಿಗೆ ಗಾಯ

Nov 24 2024, 01:46 AM IST
ಬಸ್ಸಿನಲ್ಲಿದ ಉಳಿದ ವಿದ್ಯಾರ್ಥಿಗಳು ಗುದ್ದಿದ ಗಾಯಗಳನ್ನು ಪಡೆದು ಅಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ಸಿನ ಚಾಲಕ ಕಣ್ಮರೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಅಪಘಾತ: ಗದಗ ಮೂಲಕ ಇಬ್ಬರ ಸಾವು

Nov 21 2024, 01:03 AM IST
ಶಿರಾ : ತಾಲೂಕಿನ ಕಡವಿಗೆರೆ ಸಮೀಪ ರಾ.ಹೆ. 48ರಲ್ಲಿ ಕಾರೊಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 2 ವರ್ಷದ ಮಗು ಸೇರಿ ಗದಗ ಜಿಲ್ಲೆ ಮುಂಡರಗಿ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಡೆಹ್ರಾಡೂನ್‌ : ಭೀಕರ ಕಾರು ಅಪಘಾತ , ರುಂಡ ತುಂಡು, ದೇಹ ನಜ್ಜುಗುಜ್ಜು- 6 ಮಂದಿ ದುರಂತ ಅಂತ್ಯ

Nov 16 2024, 12:38 AM IST
ಇಲ್ಲಿ ಕಳೆದ ಸೋಮವಾರ ತಡರಾತ್ರಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು 6 ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಟ್ರಕ್‌ಗೆ ಹಿಂಬದಿಯಿಂದ ಕಾರು ಅಪ್ಪಳಿಸಿದ್ದು, ದೇಹಗಳು ನಜ್ಜುಗುಜ್ಜಾಗಿವೆ. ರುಂಡಗಳು ಬೇರ್ಪಟ್ಟಿವೆ.

ಏರ್ಪೋರ್ಟ್ ರಸ್ತೆಲೀ ಸರಣಿ ಅಪಘಾತ: ಇಬ್ಬರು ಸಾವು

Nov 13 2024, 01:30 AM IST
ಯಲಹಂಕ ಮೇಲ್ಸೇತುವೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಸಿಮೆಂಟ್‌ ಮಿಕ್ಸರ್‌ ಲಾರಿ ಚಾಲಕ ಹಾಗೂ ಇನೋವಾ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಅಪಘಾತ: ಬೈಕ್‌ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವು

Nov 11 2024, 11:49 PM IST

ಬೈಕ್‌ನಲ್ಲಿ ತೆರಳುವಾಗ ಸಮೀಪದ ಎಚ್.ಬಸಾಪುರ ಮತ್ತು ಗುಂಡಾಪುರ ಗೇಟ್ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved