• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಯಲು ಆಗ್ರಹ

Sep 19 2024, 01:46 AM IST
ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಕವಿತಾ ಅವರು ಪರಿಶೀಲನೆ ನಡೆಸಿದರು.

ಖಾಸಗಿ ಬಸ್ - ಆಟೋ ನಡುವೆ ಅಪಘಾತ: ಇಬ್ಬರ ಸಾವು

Sep 15 2024, 01:53 AM IST
ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಆಟೋ ನಡುವೆ ನಗರದ ಹೊರ ವಲಯದಲ್ಲಿರುವ ನಲ್ಲೂರು ಗೇಟ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ನವದಂಪತಿ ಕಾರು ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ

Sep 10 2024, 01:37 AM IST
ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತಕ್ಕೊಳಗಾದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಹಾಗೂ ಅವರ ಪತ್ನಿ ಮಾನಸ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಬಂಟ್ವಾಳದ ತಲಪಾಡಿ ಎಂಬಲ್ಲಿ ಅಪಘಾತಕ್ಕೊಳಗಾಗಿ ಮಾನಸ ಮೃತಪಟ್ಟಿದ್ದರು.

ಅಪಘಾತ ತಡೆಯಲು 1500 ಕೋಟಿ ವೆಚ್ಚ: ಪರಂ

Sep 10 2024, 01:31 AM IST
ಅಪಘಾತ ತಡೆಯಲು 1500 ಕೋಟಿ ವೆಚ್ಚ: ಪರಂ

ಗಣೇಶ ತರಲು ಹೋಗುತ್ತಿದ್ದ ವಾಹನ ಅಪಘಾತ: ಇಬ್ಬರ ಸಾವು

Sep 09 2024, 01:37 AM IST
ತರೀಕೆರೆ: ಗಣೇಶಮೂರ್ತಿ ತರಲು ತೆರಳುತ್ತಿದ್ದ ಟಾಟಾ ಏಸ್‌ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ದೋರನಾಳು ಸಮೀಪ ಬೈರಾಪುರ ಗೇಟ್ ಬಳಿ ನಡೆದಿದೆ.

ಪುತ್ತೂರಿನಲ್ಲಿ ಪತ್ರಕರ್ತರಿಗೆ ಅಪಘಾತ ವಿಮೆ

Sep 07 2024, 01:37 AM IST
ನೋಂದಣಿ ಕಾರ್ಯಕ್ರಮ ಕೊನೆಯಲ್ಲಿ ಸಂಘದ ಸದಸ್ಯರಿಗೆ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಣೆ ಸಮಾರಂಭ ನಡೆಯಿತು.

ಭೀಕರ ರಸ್ತೆ ಅಪಘಾತ; ಯುವಕ ಸಾವು

Sep 06 2024, 01:01 AM IST
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಮುಕ್ಕ ಜಂಕ್ಷನ್‌ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಗೊಳಿಸಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ

ಅಮೆರಿಕದ ಟೆಕ್ಸಾಸ್‌ನಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತ: ನಾಲ್ವರು ಭಾರತೀಯರು ಸಜೀವ ದಹನ

Sep 05 2024, 12:40 AM IST
ಅಮೆರಿಕದ ಟೆಕ್ಸಾಸ್‌ನಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಭಾರತೀಯರು ಸಜೀವ ದಹನವಾಗಿದ್ದಾರೆ. ಮೃತರು ಕಾರ್‌ ಪೂಲಿಂಗ್‌ ಆ್ಯಪ್‌ ಬಳಸಿಕೊಂಡು ಬೆಂಟನ್‌ವಿಲ್ಲೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತ: ಸವಾರರಿಬ್ಬರಿಗೆ ಗಾಯ

Sep 04 2024, 02:00 AM IST
ಬೈಕ್ ಸವಾರ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿಯ ನಿವಾಸಿಗಳಾದ ವಿಷ್ಣು ತಂದೆ ಮಹಾದೇವ ಬಿರಾದಾರ(೨೫) ಹಾಗೂ ಹಿಂಬದಿ ಕುಳಿದ ಗುರುರಾಜ ಕಲ್ಲಪ್ಪ ಲೋಣಿ(೨೫) ಗಾಯಗೊಂಡವರಾಗಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಇಳಿಕೆ : ಜನವರಿಂದ ಆಗಸ್ಟ್‌ ವರೆಗೆ 50 ಮಂದಿ ಮೃತ

Sep 04 2024, 02:00 AM IST
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಈ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 2023 ರ ಜನವರಿಯಿಂದ ಆಗಸ್ಟ್‌ ವರೆಗೆ 147 ಮಂದಿ ಮೃತಪಟ್ಟಿದ್ದರೆ, ಈ ವರ್ಷದ ಅದೇ ಅವಧಿಯಲ್ಲಿ 50 ಮಂದಿ ಮೃತಪಟ್ಟಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved