• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ: ಮಗುಚುತ್ತಿದ್ದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

Jan 04 2025, 12:30 AM IST
ಚಾಲನೆ ಮಾಡುತ್ತಿದ್ದಾಗ ಲಾರಿ ಮಗುಚಿ ಬೀಳಬಹುದೆಂಬ ಮುಂದಾಲೋಚನೆಯಿಂದ ಲಾರಿಯಿಂದ ಹಾರಿದ ಚಾಲಕ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತ ಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಗುಡುಗಳಲೆ- ಬೆಳ್ಳಾರಳ್ಳಿ ತಿರುವುವಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಲಾರಿ ಚಾಲಕ ಸುಂಕಣ್ಣ (38) ಮೃತ ದುರ್ದೈವಿ.

ಹೊಸ ವರ್ಷದಲ್ಲಿ ರಾಜಧಾನಿ ನಾಗರಿಕರಿಗೆ ಶುಭ ಸುದ್ದಿ : ವರ್ಷದಲ್ಲಿ ಶೇ.3.97ರಷ್ಟು ರಸ್ತೆ ಅಪಘಾತ ಇಳಿಕೆ

Jan 02 2025, 01:45 AM IST
ಹೊಸ ವರ್ಷದಲ್ಲಿ ರಾಜಧಾನಿ ನಾಗರಿಕರಿಗೆ ಶುಭ ಸುದ್ದಿ ಸಿಕ್ಕಿದ್ದು, ಕಳೆದ ವರ್ಷ ರಸ್ತೆ ಅಪಘಾತಗಳು ಹಾಗೂ ಅವುಗಳಿಂದ ಸಾವಿನ ಪ್ರಮಾಣವು ಇಳಿಕೆ ಮುಖವಾಗಿದೆ ಎಂದು ನಗರ ಸಂಚಾರ ಪೊಲೀಸರ ವಾರ್ಷಿಕ ವರದಿ ಬಹಿರಂಗಪಡಿಸಿದೆ.

ಹೊನ್ನಾವರ ಬಳಿ ಬಸ್ ಬೈಕ್ ಮಧ್ಯೆ ಅಪಘಾತ: ಮೂವರು ಸವಾರರ ಸಾವು

Jan 01 2025, 12:00 AM IST
ಹೊನ್ನಾವರ ತಾಲೂಕಿನ ಮಾವಿನಕುರ್ವಾದ ರಾಘವೇಂದ್ರ ಸೋಮಯ್ಯ ಗೌಡ (೩೪), ಖರ್ವಾ ನಾಥಗೇರಿಯ ರಮೇಶ ರಾಮಚಂದ್ರ ನಾಯ್ಕ (೨೨), ಸಂಶಿ- ಕುದ್ರಿಗಿಯ ಗೌರೀಶ (ಗಣಪತಿ) ಮಂಜುನಾಥ ನಾಯ್ಕ (೨೨) ಮೃತಪಟ್ಟ ವ್ಯಕ್ತಿಗಳು.

ಪತ್ರಕರ್ತರ ಸಂಘದಿಂದ ಸದಸ್ಯರಿಗೆ ಅಪಘಾತ ವಿಮೆ ಬಾಂಡ್‌ ವಿತರಣೆ

Dec 31 2024, 01:01 AM IST
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸದಸ್ಯರ ಬಹು ವರ್ಷದ ಬೇಡಿಕೆಯಂತೆ ಅಪಘಾತ ವಿಮೆ ಮಾಡಿಸಿದ್ದು, ನಗರದ ಗಾಂಧಿಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತನ್ನ ಸದಸ್ಯರಿಗೆ ವಿಮಾ ಬಾಂಡ್‌ಗಳನ್ನು ವಿತರಣೆ ಮಾಡಲಾಯಿತು. ಇದೇ ವೇಳೆ ಈ ವರ್ಷದ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ. ಮದನ್ ಗೌಡ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಎಚ್.ಬಿ. ಮದನ್ ಗೌಡರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಉತ್ತಮವಾಗಿದೆ ಎಂದು ಬಣ್ಣಿಸಿದರು. ಪತ್ರಕರ್ತರ ಗ್ರಾಮಿಣ ಬಸ್‌ಪಾಸ್ ಇನ್ನೊಂದು ವಾರದಲ್ಲಿ ಸಿಗಲಿದೆ ಎಂದು ಹೇಳಿದರು.

ರಾಜಕೀಯ, ಅಪಘಾತ ವಿಷಯದಲ್ಲೇ ಸುದ್ದಿಯಾದ ಜಿಲ್ಲೆ

Dec 31 2024, 01:00 AM IST
A district that is in the news for politics and accidents

ಪೂಂಛ್‌ ಅಪಘಾತ: ಕೊಡಗಿನ ಯೋಧ ದಿವಿನ್ ನಿಧನ

Dec 30 2024, 01:00 AM IST
ಇತ್ತೀಚೆಗೆ ಪೂಂಛ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸೈನಿಕ ಪಳಂಗೋಟಿ ದಿವಿನ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ರಸ್ತೆ ಅಪಘಾತ: ಒರ್ವ ದುರ್ಮರಣ

Dec 29 2024, 01:16 AM IST
ಚಿಕ್ಕಮಗಳೂರು- ಶೃಂಗೇರಿ ಸಂಪರ್ಕ ರಾಜ್ಯ ಹೆದ್ದಾರಿ ಮೆಣಸೆ ಶಿಡ್ಲೆ ಸಮೀಪ ಕಾರು ಹಾಗೂ ಟಿಟಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ.

ಸೇನಾ ವಾಹನ ಅಪಘಾತ : ಸಕಲ ಸರ್ಕಾರಿ ಗೌರವದೊಂದಿಗೆ ಬೆಳಗಾವಿ ಇಬ್ಬರು ಯೋಧರ ಅಂತ್ಯಕ್ರಿಯೆ

Dec 27 2024, 02:17 AM IST
ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಬೆಳಗಾವಿ ಜಿಲ್ಲೆಯ ಇಬ್ಬರು ಯೋಧರ ಅಂತ್ಯಕ್ರಿಯೆ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮಗಳಲ್ಲಿ ನೆರವೇರಿಸಲಾಯಿತು.

ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕರ್ನಾಟಕದ ಮೂವರು ಯೋಧರ ಸಾವು

Dec 26 2024, 01:06 AM IST
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಶಿಗ್ಗಾಂವಿ ತಡಸ ಕ್ರಾಸ್ ಸಮೀಪ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತ : ನಾಲ್ವರ ದುರ್ಮರಣ

Dec 26 2024, 01:05 AM IST
ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಸಮೀಪದ ತಿಮ್ಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 27
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved