• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತ: ಮೂವರ ಸಾವು

Jul 16 2024, 01:34 AM IST
ನೈಸ್ ರಸ್ತೆಯಲ್ಲಿ ಭೀಕರವಾಗಿ ಕಾರು ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ್ದಾರೆ.

ಮೈಸೂರು ಎಕ್ಸ್ ಪ್ರೆಸ್ ವೇ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು - ಎಎನ್ಪಿಆರ್ ಕ್ಯಾಮೆರಾ ಕಂಬ ಜಖಂ

Jul 14 2024, 01:31 AM IST

ತಾಲೂಕಿನ ರುದ್ರಾಕ್ಷಿಪುರ ಸಮೀಪದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಎಂಟಿಸಿ ಬಸ್‌ನಿಂದ ಭೀಕರ ಸರಣಿ ಅಪಘಾತ

Jul 12 2024, 01:39 AM IST
ಅಡ್ಡ ಬಂದ ಬೈಕ್‌ಗೆ ಬಿಎಂಟಿಸಿ ಬಸ್‌ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ

Jul 12 2024, 01:32 AM IST
ಖಾನಾಪುರ ಪಟ್ಟಣದ ಹೊರವಲಯದ ಬಾಚೋಳಿ ಕ್ರಾಸ್ ಬಳಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಕರ ಕಾರು ರಸ್ತೆ ಪಕ್ಕದ ಸೇತುವೆಗೆ ಅಪ್ಪಳಿಸಿ ಪಲ್ಟಿಯಾದ ಪರಿಣಾಮ ಕಾರಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಅಪಘಾತ ಸ್ಥಳದಿಂದ ತನ್ನ ಪ್ರಿಯತಮೆಗೆ 40 ಬಾರಿ ಕರೆ ಮಾಡಿದ್ದ ಮಿಹಿರ್‌ ಶಾ

Jul 11 2024, 01:30 AM IST
ಬಿಎಂಡಬ್ಲ್ಯೂ ಕಾರ್‌ ಅಪಘಾತದ ಬಳಿಕ ಪರಾರಿಯಾಗಿದ್ದ ಮಿಹಿರ್‌ ಶಾ, ಅಪಘಾತ ಸ್ಥಳದಿಂದ ತನ್ನ ಪ್ರಿಯತಮೆಗೆ 40 ಬಾರಿ ಕರೆ ಮಾಡಿದ್ದ.

ಮುಂಬೈ ಬಿಎಂಡಬ್ಲ್ಯು ಅಪಘಾತ: ಆರೋಪಿ ಮಿಹಿರ್‌ ಬಂಧನ

Jul 10 2024, 12:36 AM IST
ಮುಂಬೈನ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಗುದ್ದಿ, ಮಹಿಳೆ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಮಿಹಿರ್‌ ಶಾ (24)ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ರಸ್ತೆ ಅಪಘಾತ: ಗೀತಾ ಶಿವರಾಜ್‌ ಕುಮಾರ್‌ ನೆರವು

Jul 09 2024, 12:49 AM IST
ಹಾವೇರಿಯ ಬ್ಯಾಡಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಎಮ್ಮೆಹಟ್ಟಿಯ 13 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಎಮ್ಮೆಹಟ್ಟಿಗೆ ಭೇಟಿ ನೀಡಿದ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಿದರು.

ಮಹಾರಾಷ್ಟ್ರ: ಮತ್ತೊಂದು ಹೈ ಪ್ರೊಫೈಲ್ ಅಪಘಾತ

Jul 08 2024, 12:31 AM IST
ಪುಣೆಯ ರಿಯಲ್ ಎಸ್ಟೇಟ್‌ ಉದ್ಯಮಿಯ ಅಪ್ರಾಪ್ತ ಪುತ್ರ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಇಬ್ಬರನ್ನು ಬಲಿಪಡೆದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೈಪ್ರೊಫೈಲ್‌ ವ್ಯಕ್ತಿಯ ಪುತ್ರ ಕಾರು ಅಪಘಾತವೆಸಗಿ ಅಮಾಯಕ ಮಹಿಳೆಯನ್ನು ಬಲಿ ಪಡೆದಿದ್ದಾನೆ.

ರಿಲೀಸ್ದ್....ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

Jul 05 2024, 12:46 AM IST
ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿ ವಾಹನ ಸವಾರರು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಹುಲುಸುಗುಡ್ಡೆ ಬಳಿ ಅಪಘಾತ ಜರುಗಿದೆ. ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಹಾಗೂ ಹನೂರುಪಟ್ಟಣದ ಹುಲುಸು ಗುಡ್ಡೆ ಬಳಿ ಕೆಸಿಎಫ್ ರಸ್ತೆಯಲ್ಲಿ ಅಪಘಾತವಾಗಿ ಕಾರು ಹಳ್ಳಕ್ಕೆ ಪಲ್ಟಿಯಾಗಿ ಬೈಕ್ ಸವಾರನ ಕಾಲು ತೀವ್ರ ಪೆಟ್ಟಾಗಿದೆ. ಕೊಳ್ಳೇಗಾಲ ಹನೂರು ಮುಖ್ಯ ರಸ್ತೆಯ ಕರ್ನಾಟಕ ಗೃಹ ಮಂಡಳಿ ಬಡಾವಣೆ ಹತ್ತಿರ ಅಪರಿಚಿತ ವಾಹನವು ಟಿವಿಎಸ್ ಎಕ್ಸೆಲ್ ವಾಹನ ಸವಾರನಿಗೆ ಅಪಘಾತ ಮಾಡಿ ಕೊಳ್ಳೇಗಾಲದ ಕಡೆ ವಾಹನ ನಿಲ್ಲಿಸದೆ ಪರಾರಿಯಾಗಿದೆ.

ಗುಂಡ್ಯದಲ್ಲಿ ಸರಣಿ ಅಪಘಾತ, ಒಂದು ತಾಸು ಹೆದ್ದಾರಿ ಸಂಚಾರಕ್ಕೆ ತಡೆ

Jun 30 2024, 12:47 AM IST
ಸ್ಥಳೀಯ ನಾಗರಿಕರು ಹಾಗೂ ಪೊಲೀಸರು ಸಕಾಲಿಕ ಕಾರ್ಯಾಚರಣೆ ನಡೆಸಿ ಒಂದು ಗಂಟೆಯ ಬಳಿಕ ಹೆದ್ದಾರಿ ಸಂಚಾರವನ್ನು ಪುನರಾರಂಭಿಸಲಾಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved