• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿಯಲ್ಲಿ ಸರಣಿ ಅಪಘಾತ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ

Apr 07 2024, 01:46 AM IST
ಬಸಾಪುರದಿಂದ ಹಲಗೂರು ಮಾರ್ಗ ಬರುವ ರಸ್ತೆಗೆ ಸೂಚನಾ ಫಲಕ ಮತ್ತು ಆ ವೃತ್ತದಲ್ಲಿ ಐ ಮಾಸ್ಕ್ ಲ್ಯಾಟ್ ಹಾಕಬೇಕಾಗಿದೆ. ಇದನ್ನು ಹಾಕುವುದರಿಂದ ಸ್ವಲ್ಪ ಮಟ್ಟಿಗೆ ಅಪಘಾತಗಳು ನಡೆಯುವುದು ತಪ್ಪಂತಾಗುತ್ತದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಂಪ್ ಹಾಕುವುದು ಅವಕಾಶ ಇಲ್ಲದೆ ಇರುವುದರಿಂದ ವಾಹನಗಳು ನಿಯಂತ್ರಣದಲ್ಲಿ ಚಲಿಸಲು ವೇಗ ನಿಯಂತ್ರಣ ಅಂಶಗಳನ್ನು ಅಳವಡಿಸುವಂತೆ ಪೊಲೀಸ್ ರಲ್ಲಿ ರವೀಶ್ ಮನವಿ ಮಾಡಿದರು.

ಕಾರು-ಬೈಕ್‌ ಅಪಘಾತ: ಸವಾರ ಸಾವು, ಹಿಂಬದಿ ಸವಾರ ಗಂಭೀರ!

Mar 31 2024, 02:03 AM IST
ವೇಗವಾಗಿ ಬಂದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು ಗುದ್ದಿಸಿ ಕೊಲೆ ಮಾಡಿ ಅಪಘಾತ ನಾಟಕ ಸೃಷ್ಟಿಸಿದ್ದವನ ಬಂಧನ

Mar 27 2024, 02:03 AM IST
ಅಪರಿಚಿತ ಕಾರು ಡಿಕ್ಕಿಯಾಗಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದ ಗೋಪಿ ಎಂಬ ವ್ಯಕ್ತಿಯ ಸಾವಿನ ತನಿಖೆ ನಡೆಸಿದಾಗ ಅವರದ್ದು ಕೊಲೆ ಎಂಬುದು ಗೊತ್ತಾಗಿದೆ.

ರಸ್ತೆ ಅಪಘಾತ: ಹಿರಿಯ ವಕೀಲ ಕೆ.ಎಸ್.ದೇಶಪಾಂಡೆ ಸಾವು

Mar 27 2024, 01:03 AM IST
ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಹಿರಿಯ ವಕೀಲ, ಬ್ರಾಹ್ಮಣ ಮಹಾಸಭಾ ಘಟಕದ ಅಧ್ಯಕ್ಷ ಕೆ.ಎಸ್‌. ದೇಶಪಾಂಡೆ (72) ಸಾವಿಗೀಡಾಗಿದ್ದು, ಅವರ ಪತ್ನಿ ಸೇರಿದಂತೆ ಕುಟುಂಬದ 7 ಜನರು ಗಂಭೀರ ಗಾಯಗೊಂಡಿದ್ದಾರೆ.

ರಾತ್ರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್‌ ಅಪಘಾತ: ಇಬ್ಬರ ಸಾವು

Mar 26 2024, 01:02 AM IST
ಭಾನುವಾರ ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ನಗರದ ಬೋಂದೆಲ್ ನಿವಾಸಿ ದಿಕ್ಷೀತ್‌ ಅವರ ಪತ್ನಿ ತೋಕೂರು ಬಸ್‌ ನಿಲ್ದಾಣದ ಬಳಿಯ ನಿವಾಸಿ, ಶ್ರೀನಿಧಿ (29) ಸವಾರ ಯತೀಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೋಗಿದ್ದರು. ವಾಪಸಾಗುತ್ತಿದ್ದ ವೇಳೆ ನಾಟೆಕಲ್ ಗ್ರೀನ್ ಗೌಂಡ್ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಡಿವೈಡರ್ ಹಾರಿ ಮತ್ತೊಂದು ಬದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಬಳಿಕ ಮೃತಪಟ್ಟರು.

ಭೀಕರ ಅಪಘಾತ: ಮಹಿಳೆ ಸಾವು

Mar 24 2024, 01:31 AM IST
ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು ಸಹಾಯಕ ಪೊಲೀಸ್ ರಕ್ಷಣಾಧಿಕಾರಿಗಳ ಅಂಗರಕ್ಷಕ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ತಂಗಲಿ ಗೇಟ್ ಸಮೀಪ ನಡೆದಿದೆ.

ಅಪಘಾತ ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು: ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್.

Mar 18 2024, 01:47 AM IST
ಅಪಘಾತ ಪ್ರಕರಣಗಳು ಬೇಗ ಇತ್ಯರ್ಥಗೊಂಡು ವಿಮಾ ಕಂಪೆನಿ ಕೂಡ ಆದಷ್ಟು ಬೇಗ ಪರಿಹಾರ ದೊರೆಯುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್. ಅಭಿಪ್ರಾಯ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ನಡೆದ ಲೋಕ ಅದಾಲತ್‌ ನಂತರ ಮಾಹಿತಿ ನೀಡಿದರು.

ಬಿಗ್ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ

Mar 14 2024, 02:07 AM IST
ತುಮಕೂರಿನಲ್ಲಿ ಶೂಟಿಂಗ್ ಮುಗಿಸಿಕೊಂಡು ತನ್ನ ಸ್ವಗ್ರಾಮ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕುಣಿಗಲ್ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ತಮ್ಮ ಕಾರ್ ನಲ್ಲಿ ಹೋಗುವಾಗ ಕುಣಿಗಲ್ ಕಡೆಯಿಂದ ಬಂದ ಆಟೋ ನಡುವೆ ಡಿಕ್ಕಿ ಸಂಭವಿಸಿದೆ.

ಮಾಜಿ ಶಾಸಕ ವಿ.ಎಸ್. ಪಾಟೀಲ ಕಾರು ಅಪಘಾತ: ಅಪಾಯದಿಂದ ಪಾರು

Mar 09 2024, 01:38 AM IST
ಮಾಜಿ ಶಾಸಕ ವಿ.ಎಸ್. ಪಾಟೀಲ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ತಾಲೂಕಿನ ಹಾರವಳ್ಳಿ ಬಳಿ ಶುಕ್ರವಾರ ನಡೆದಿದೆ.

ಬೈಕ್ ಅಪಘಾತ: ಗಾಯಾಳು ಯುವಕ ಸಾವು

Mar 07 2024, 01:49 AM IST
ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಫೆ.೨೯ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved