• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತ ತಪ್ಪಿಸಿ: ಸಪ್ತಾಶ್ರೀ

Feb 18 2024, 01:31 AM IST
ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ಆದ್ದರಿಂದ ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಉಪವಿಭಾಗಾಧಿಕಾರಿ ಸಪ್ತಾಶ್ರೀ ತಿಳಿಸಿದರು.

ರಸ್ತೆ ಅಪಘಾತ ಸಂಭವಿಸದಂತೆ ಕ್ರಮಕೈಗೊಳ್ಳಿ

Feb 16 2024, 01:47 AM IST
ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ.

ರಸ್ತೆ ನಿಯಮವನ್ನು ಪಾಲಿಸಿ, ಅಪಘಾತ ತಪ್ಪಿಸಿ: ಚೇತನ್

Feb 08 2024, 01:34 AM IST
ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಲ್ಲದೆ ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅಧೀಕ್ಷಕ ಚೇತನ್ ತಿಳಿಸಿದರು.

ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ: ಯಶ್ವಂತ್‌

Feb 08 2024, 01:34 AM IST
ಯಾರೂ ಕೂಡ ಚಾಲನಾ ಪರವಾನಗಿ ಇಲ್ಲದೆ, ಧೂಮಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂದು ಆರ್‌ಟಿಒ ಇನ್ಸ್‌ಪೆಕ್ಟರ್ ಯಶ್ವಂತ್ ಸಲಹೆ ನೀಡಿದರು.

ಸಾರ್ವಜನಿಕರು ಫುಟ್‌ಪಾತ್ ಬಳಸಿದರೆ ಅಪಘಾತ ನಿಯಂತ್ರಣ

Feb 08 2024, 01:30 AM IST
ಚಳ್ಳಕೆರೆ ನಗರಸಭಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಆಯವ್ಯಯ ಪೂರ್ವಸಿದ್ಧತಾ ಸಭೆಯಲ್ಲಿ ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿದರು.

‘ಅಪಘಾತ ಪರಿಹಾರ’ ಕೊಡೋದು ವಿಮಾ ಕಂಪನಿಯದ್ದೇ ಹೊಣೆ

Jan 30 2024, 02:02 AM IST
‘ಅಪಘಾತ ಪರಿಹಾರ’ ಕೊಡೋದು ವಿಮಾ ಕಂಪನಿಯದ್ದೇ ಹೊಣೆ. ಮೊದಲು ಸಂತ್ರಸ್ತಗೆ ವಿಮೆ ಕಂಪನಿ ಪರಿಹಾರ ಕೊಡಬೇಕು, ಬಳಿಕ ತಪ್ಪಿತಸ್ಥ ವಾಹನ ಮಾಲೀಕರಿಂದ ವಸೂಲಿ ಮಾಡಬೇಕು: ಹೈಕೋರ್ಟ್‌

ಶಾಲಾ ವಾಹನ ಅಪಘಾತ: ನಾಲ್ಕು ಮಕ್ಕಳ ಸಾವು, 30ಕ್ಕೂ ಅಧಿಕ ಜನ ಗಾಯ

Jan 30 2024, 02:01 AM IST
ಜಮಖಂಡಿ: ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ಮಕ್ಕಳನ್ನು ಮನೆಗೆ ತಲುಪಿಸಲು ತೆರಳುತ್ತಿದ್ದ ಶಾಲಾ ವಾಹನವೊಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಬಳಿ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳು, ಪಾಲಕರು ಗಾಯಗೊಂಡಿದ್ದು, ಅವರನ್ನು ಜಮಖಂಡಿ ಮತ್ತು ವಿಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ಅಪಘಾತ: ಇಬ್ಬರ ದುರ್ಮರಣ

Jan 29 2024, 01:35 AM IST
ಅಫಜಲ್ಪುರ ದುಧನಿ ರಾಷ್ಟ್ರೀಯ ಹೆದ್ದಾರಿಯ ಮಾದಾಬಾಳ ತಾಂಡಾದ ಬಳಿ ದ್ವಿಚಕ್ರ ವಾಹನ ಹಾಗೂ ಇರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ಜರುಗಿದೆ.

ಬಸ್ ಲಾರಿ ನಡುವೆ ಭೀಕರ ಅಪಘಾತ, ಇಬ್ಬರು ಸಾವು, 15 ಜನರಿಗೆ ಗಂಭೀರ ಗಾಯ

Jan 25 2024, 02:04 AM IST
ಮೃತರನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ಲಾರಿ ಚಾಲಕ ರಾಮಕೃಷ್ಣ (40) ಹಾಗೂ ಬಸ್ಸನಲ್ಲಿದ್ದ ಕೊಪ್ಪಳದ ಭಾಗ್ಯನಗರ ನಿವಾಸಿ ಗೀತಾ ಕಲಾಲ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ, ಬಹಳಷ್ಟು ಜನರ ಸಂಬಂಧಿಗಳು ಆಸ್ಪತ್ರೆಗಳ ಮುಂದೆ ಜಮಾಯಿಸಿದ್ದು ಎಲ್ಲರೂ ಕ್ಷಣ ಕ್ಷಣಕ್ಕೂ ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ .

ಟಂಟಂ-ಕಾರು ಅಪಘಾತ: ಮೂವರ ಸಾವು, 9 ಜನ ಗಾಯ

Jan 25 2024, 02:00 AM IST
ಕಲಾದಗಿ: ಕಾರು ಮತ್ತು ಟಂಟಂ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, 9 ಜನರು ಗಾಯಗೊಂಡ ಘಟನೆ ಗದ್ದನಕೇರಿ ಗ್ರಾಮದ ರಾಮಾರೂಢ ಮಠದ ಬಳಿ ಬೆಳಗಾವಿ-ರಾಯಚೂರು ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ತುಳಸಿಗೇರಿಯ ಶಂಕ್ರಪ್ಪ ಮಾನಪ್ಪ ಮೆಳ್ಳಿಗೇರಿ (೭೦), ಕಲಾದಗಿಯ ಗೌರಿ ಭರತ ಚವ್ಹಾಣ (೨), ವಿಜಯ ಗಂಗಾರಾಮ ತೇಲಿ (೬೫) ಮೃತರು. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved