ಅವೈಜ್ಞಾನಿಕ ಕಾಮಗಾರಿ: ತಿಂಗಳಲ್ಲಿ 13 ಅಪಘಾತ, 5 ಸಾವು
Jan 24 2024, 02:02 AM ISTರಾಷ್ಟ್ರೀಯ ಹೆದ್ದಾರಿ ೭೫ ರ ಗುಲಗಳಲೆ ಗ್ರಾಮ ವಾಹನ ಸಾವರರ ಪಾಲಿಗೆ ಯಮದಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ೭೫ ಚತುಷ್ಪಥ ರಸ್ತೆ ನಿರ್ಮಾಣಗೊಂಡ ನಂತರ ಗ್ರಾಮದ ನೂರು ಮೀಟರ್ ಅಂತರದಲ್ಲಿ ಕಳೆದ ಡಿಸಂಬರ್ ೨೩ ರಿಂದ ಜನವರಿ ೧೮ ನಡುವಿನ ೨೫ ದಿನಗಳ ಅವಧಿಯಲ್ಲಿ ೧೩ ಅಪಘಾತಗಳು ಸಂಭವಿಸಿದ್ದು ಐವರು ಮೃತಪಟ್ಟರೆ. ೧೨ ಜನರು ಗಾಯಗೊಂಡಿದ್ದಾರೆ.