• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು ಅಪಘಾತ, ಸಚಿವೆ ಹೆಬ್ಬಾಳಕರ ಆರೋಗ್ಯ ಚೇತರಿಕೆ: ಡಾ.ರವಿ ಪಾಟೀಲ

Jan 16 2025, 12:46 AM IST
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ 2ನೇ ದಿನವೂ ಚಿಕಿತ್ಸೆ ಮುಂದುವರಿದಿದೆ.

ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣ ಇಳಿಮುಖ - ಎಸ್ಪಿ ಡಾ. ವಿಕ್ರಂ ಅಮಟೆ

Jan 14 2025, 01:01 AM IST
ಚಿಕ್ಕಮಗಳೂರು, ಕಳೆದ ಸಾಲಿನಲ್ಲಿ ಸಂಘ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ದ್ದರಿಂದ ಶೇ. 10 ರಷ್ಟು ರಸ್ತೆ ಅಪಘಾತ ಪ್ರಕರಣಗಳು ಇಳಿಮುಖವಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಹೇಳಿದರು.

ಎರಡು ಬೈಕ್‌ಗಳ ನಡುವೆ ಅಪಘಾತ: ಮೂವರಿಗೆ ಗಂಭೀರ ಗಾಯ

Jan 10 2025, 12:49 AM IST
ಎರಡು ಬೈಕ್‌ಗಳ ನಡುವೆ ರಸ್ತೆ ಅಪಘಾತ ಸಂಭವಿಸಿ ನೆಲಕ್ಕುರುಳಿ ಬೈಕ್ ಸವಾರನ ತಲೆ ಮೇಲೆ ಪಕ್ಕದಲ್ಲೇ ಚಲಿಸುತ್ತಿದ್ದ ಜೆಸಿಬಿ ಸಣ್ಣ ಪ್ರಮಾಣದಲ್ಲಿ ಹರಿದಿರುವ ಘಟನೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ಸಂಭವಿಸಿದೆ.

ನಿರ್ಲಕ್ಷ್ಯದ ರಸ್ತೆ ಕಾಮಗಾರಿಯಿಂದ ಅಪಘಾತ: ಆಕ್ರೋಶ, ಪ್ರತಿಭಟನೆ

Jan 10 2025, 12:46 AM IST
ಕಾಮಗಾರಿ ಪ್ರದೇಶದಲ್ಲಿ ಅಗತ್ಯ ಬ್ಯಾರಿ ಕೇಡ್‌ಗಳನ್ನು ಅಳವಡಿಸದೆ, ಎಚ್ಚರಿಕೆಯ ಸೂಚನ ಫಲಕಗಳನ್ನು ಹಾಕದೇ ಇದ್ದುದರಿಂದ ಕಾಮಗಾರಿ ನಡೆಯುತ್ತಿರುವುದು ಗೊತ್ತಿಲ್ಲದೇ ಕಾರೊಂದು ವೇಗದಿಂದ ಬಂದು ಬೈಕಿಗೆ ಗುದ್ದಿತ್ತು. ಬೈಕಿನಲ್ಲಿದ್ದ ರಾಹುಲ್ ಮೃತಪಟ್ಟಿದ್ದಾರೆ.

ಸಾರಿಗೆ ನೌಕರರಿಗೆ ₹1 ಕೋಟಿ ಅಪಘಾತ ಪರಿಹಾರ ವಿಮೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ

Jan 07 2025, 12:30 AM IST
ಸಂಸ್ಥೆಯಲ್ಲಿ ಹೆಚ್ಚು ಶ್ರಮಪಡುವ ನೌಕರರ ಕುಟುಂಬಗಳು ಅವರ ಅನಿರೀಕ್ಷಿತ ನಿಧನದಿಂದ ತೊಂದರೆ ಅನುಭವಿಸಬಾರದು. ಈ ನಿಟ್ಟಿನಲ್ಲಿ ₹1 ಕೋಟಿ ವಿಮೆ ಜಾರಿ ಮಾಡಲಾಗಿದೆ. ಆ ಮೂಲಕ ನೌಕರಸ್ಥರ ಕುಟುಂಬವನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯೋಜಿಸಲಾಗಿದೆ.

ಅಪಘಾತ: ಇಬ್ಬರು ಯುವಕರ ಸಾವು

Jan 07 2025, 12:16 AM IST
ಗೋವಾ ಪ್ರವಾಸ ಮುಗಿಸಿಕೊಂಡು ವಾಪಸ್ ಬರುವ ಸಂದರ್ಭದಲ್ಲಿ ತಾಲೂಕಿನ ಕಂಬದಹಳ್ಳಿ ಸಮೀಪ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭಿವಿಸಿ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.

ರಸ್ತೆ ಅಪಘಾತ: ಮಗುಚುತ್ತಿದ್ದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

Jan 04 2025, 12:30 AM IST
ಚಾಲನೆ ಮಾಡುತ್ತಿದ್ದಾಗ ಲಾರಿ ಮಗುಚಿ ಬೀಳಬಹುದೆಂಬ ಮುಂದಾಲೋಚನೆಯಿಂದ ಲಾರಿಯಿಂದ ಹಾರಿದ ಚಾಲಕ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತ ಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಗುಡುಗಳಲೆ- ಬೆಳ್ಳಾರಳ್ಳಿ ತಿರುವುವಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಲಾರಿ ಚಾಲಕ ಸುಂಕಣ್ಣ (38) ಮೃತ ದುರ್ದೈವಿ.

ಹೊಸ ವರ್ಷದಲ್ಲಿ ರಾಜಧಾನಿ ನಾಗರಿಕರಿಗೆ ಶುಭ ಸುದ್ದಿ : ವರ್ಷದಲ್ಲಿ ಶೇ.3.97ರಷ್ಟು ರಸ್ತೆ ಅಪಘಾತ ಇಳಿಕೆ

Jan 02 2025, 01:45 AM IST
ಹೊಸ ವರ್ಷದಲ್ಲಿ ರಾಜಧಾನಿ ನಾಗರಿಕರಿಗೆ ಶುಭ ಸುದ್ದಿ ಸಿಕ್ಕಿದ್ದು, ಕಳೆದ ವರ್ಷ ರಸ್ತೆ ಅಪಘಾತಗಳು ಹಾಗೂ ಅವುಗಳಿಂದ ಸಾವಿನ ಪ್ರಮಾಣವು ಇಳಿಕೆ ಮುಖವಾಗಿದೆ ಎಂದು ನಗರ ಸಂಚಾರ ಪೊಲೀಸರ ವಾರ್ಷಿಕ ವರದಿ ಬಹಿರಂಗಪಡಿಸಿದೆ.

ಹೊನ್ನಾವರ ಬಳಿ ಬಸ್ ಬೈಕ್ ಮಧ್ಯೆ ಅಪಘಾತ: ಮೂವರು ಸವಾರರ ಸಾವು

Jan 01 2025, 12:00 AM IST
ಹೊನ್ನಾವರ ತಾಲೂಕಿನ ಮಾವಿನಕುರ್ವಾದ ರಾಘವೇಂದ್ರ ಸೋಮಯ್ಯ ಗೌಡ (೩೪), ಖರ್ವಾ ನಾಥಗೇರಿಯ ರಮೇಶ ರಾಮಚಂದ್ರ ನಾಯ್ಕ (೨೨), ಸಂಶಿ- ಕುದ್ರಿಗಿಯ ಗೌರೀಶ (ಗಣಪತಿ) ಮಂಜುನಾಥ ನಾಯ್ಕ (೨೨) ಮೃತಪಟ್ಟ ವ್ಯಕ್ತಿಗಳು.

ಪತ್ರಕರ್ತರ ಸಂಘದಿಂದ ಸದಸ್ಯರಿಗೆ ಅಪಘಾತ ವಿಮೆ ಬಾಂಡ್‌ ವಿತರಣೆ

Dec 31 2024, 01:01 AM IST
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸದಸ್ಯರ ಬಹು ವರ್ಷದ ಬೇಡಿಕೆಯಂತೆ ಅಪಘಾತ ವಿಮೆ ಮಾಡಿಸಿದ್ದು, ನಗರದ ಗಾಂಧಿಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತನ್ನ ಸದಸ್ಯರಿಗೆ ವಿಮಾ ಬಾಂಡ್‌ಗಳನ್ನು ವಿತರಣೆ ಮಾಡಲಾಯಿತು. ಇದೇ ವೇಳೆ ಈ ವರ್ಷದ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ. ಮದನ್ ಗೌಡ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಎಚ್.ಬಿ. ಮದನ್ ಗೌಡರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಉತ್ತಮವಾಗಿದೆ ಎಂದು ಬಣ್ಣಿಸಿದರು. ಪತ್ರಕರ್ತರ ಗ್ರಾಮಿಣ ಬಸ್‌ಪಾಸ್ ಇನ್ನೊಂದು ವಾರದಲ್ಲಿ ಸಿಗಲಿದೆ ಎಂದು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved