• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಣಿ ಅಪಘಾತ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧ ಸಾವು

Apr 10 2025, 01:16 AM IST
ನಿಡಗುಂದಿ: ಲಾರಿಯೊಂದು ಬೈಕ್ ಹಾಗೂ ಆ್ಯಂಬುಲೆನ್ಸ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ರಜೆ ಮೇಲೆ ಬಂದಿದ್ದ ಯೋಧ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ- 50ರ ಹೊಸ ಬಸ್‌ನಿಲ್ದಾಣದ ಮುಂಭಾಗ ಬುಧವಾರ ಸಂಭವಿಸಿದೆ.

ಸರ್ಕಾರಿ ಬಸ್‌ ಮನೆ ಮೇಲೆ ಉರುಳಿ ಬಿದ್ದು ಅಪಘಾತ

Apr 10 2025, 01:01 AM IST
ಕೊಪ್ಪ: ಚಾಲಕನ ನಿರ್ಲಕ್ಷ್ಯದಿಂದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆಯ ಮೇಲೆ ಬಿದ್ದ ಪ್ರಕರಣ ಜಯಪುರ ಸಮೀಪದ ಜಲದುರ್ಗದಲ್ಲಿ ನಡೆದಿದೆ.

ಟಾಟಾ ಏಸ್, ಲಾರಿ ನಡುವೆ ಸರಣಿ ಅಪಘಾತ: ಮಹಿಳೆ ಸಾವು

Apr 08 2025, 12:35 AM IST
ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೂದಿಹಾಳ್ ಗೇಟ್‍ನ ಬಳಿ ಮುಂದೆ ಚಲಿಸುತ್ತಿದ್ದ ಲಾರಿಯೊಂದರ ವೇಗಕ್ಕೆ ತುರ್ತು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ.

₹180 ಟೋಲ್‌ ಶುಲ್ಕ ಉಳಿಸಲು ಹೋಗಿ ನಗರದ ನಾಲ್ವರು ಬಲಿ - ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ

Apr 04 2025, 06:42 AM IST

ಕಾರೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಐರಾವತ ಬಸ್ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ತೂಬಿನಕೆರೆ ಬಳಿ ಗುರುವಾರ ನಡೆದಿದೆ.

ಮುಂಬೈನ ಜುಹು ಪ್ರದೇಶದಲ್ಲಿ ನಟಿ ಐಶ್ವರ್ಯ ರೈ ಕಾರು ಅಪಘಾತ : ಹಿಂದಿನಿಂದ ಡಿಕ್ಕಿ ಹೊಡೆದ ಬಸ್‌

Mar 27 2025, 01:01 AM IST
ಬುಧವಾರ ಮುಂಬೈನ ಜುಹು ಪ್ರದೇಶದಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕಾರಿಗೆ ಹಿಂದಿನಿಂದ ಬಂದ ಮುಂಬೈ ನಗರ ಸಾರಿಗೆಯ ‘ಬೆಸ್ಟ್’ ಬಸ್ ಡಿಕ್ಕಿ ಹೊಡೆದಿದೆ.

ಮದ್ದೂರು ತಾಲೂಕಿನ ಬೋರಾಪುರ ಗೇಟ್ ಬಳಿ ಅಪಘಾತ : ಮನನೊಂದು ಸಾರಿಗೆ ಬಸ್ ಚಾಲಕ ಆತ್ಮಹತ್ಯೆ..!

Mar 07 2025, 11:45 PM IST
ಮದ್ದೂರು ತಾಲೂಕಿನ ಬೋರಾಪುರ ಗೇಟ್ ಬಳಿ ಕಳೆದ ಶನಿವಾರ ಸಾರಿಗೆ ಬಸ್ ಡಿಕ್ಕಿಯಾಗಿ ಕಾರಿನ ಚಾಲಕ ಸಾಫ್ಟ್ ವೇರ್ ಎಂಜಿನಿಯರ್ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ಬಸ್ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಬಳಿ ಜರುಗಿದೆ.

ಬೆನ್ನುಹುರಿ ಅಪಘಾತ ನಿರ್ವಹಣೆಯ ಅರಿವು ಇರಲಿ: ಡಿಎಚ್‌ಒ

Mar 06 2025, 12:33 AM IST
ಬೆನ್ನುಹುರಿ ಅಪಘಾತದಿಂದ ನರಗಳಿಗೆ ಆಕಸ್ಮಿಕವಾಗಿ ಆಗುವ ಘಟನೆಗಳ ಮತ್ತು ಬೆನ್ನು ಮೂಳೆ ಕ್ಷಯ ಲಕ್ಷಣಗಳು ಪತ್ತೆಯಾದರೇ ವೈದ್ಯರ ಬಳಿ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು.

ಸೇಫಥಾನ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಭಾಗಿ : ರಸ್ತೆ ಅಪಘಾತ ಕಡಿಮೆ ಮಾಡುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶ

Mar 02 2025, 01:15 AM IST

ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗ ಸಾರಿಗೆ ಇಲಾಖೆ ಶನಿವಾರ ಏರ್ಪಡಿಸಿದ್ದ ಸೇಫಥಾನ್‌ 2025ರಲ್ಲಿ 10 ಸಾವಿರಕ್ಕೂ ಹೆಚ್ಚಿನ ಜನರು ಪಾಲ್ಗೊಂಡಿದ್ದರು.

ಹೈ ಸ್ಪೀಡ್‌ ಕಾರ್‌ ರೇಸ್‌ ವೇಳೆ 2 ಸಲ ಅಪಘಾತ : ತಮಿಳಿನ ಸೂಪರ್‌ ಸ್ಟಾರ್‌ ನಟ ಅಜಿತ್‌ ಪಾರು

Feb 24 2025, 12:31 AM IST

 ತಮಿಳಿನ ಸೂಪರ್‌ ಸ್ಟಾರ್‌ ನಟ ಅಜಿತ್‌ ಕುಮಾರ್‌ ಅವರು ಸ್ಪೇನ್‌ನ ವೆಲೆನ್ಸಿಯಾದಲ್ಲಿ ನಡೆದಿದ್ದ ಹೈ ಸ್ಪೀಡ್‌ ಕಾರ್‌ ರೇಸಿಂಗ್‌ ಪೋರ್ಷೆ ಸ್ಟ್ರಿಂಟ್‌ ಚಾಲೆಂಜ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಕಾರು ಎರಡು ಸಲ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಪಡುಪಣಂಬೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ: ಅಪಘಾತ ಹೆಚ್ಚಳ ಚರ್ಚೆ

Feb 21 2025, 12:45 AM IST
ಪಡುಪಣಂಬೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಪಡುಪಣಂಬೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯಲ್ಲಿ ವಿದ್ಯುತ್‌ ಸಮಸ್ಯೆ, ಕಾಂಕ್ರಿಟ್ ರಸ್ತೆ ಕಳಪೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತ ಮತ್ತಿತರ ವಿಷಯಗಳ ಬಗ್ಗೆ ತೀವ್ರ ಚರ್ಚೆ ಏರ್ಪಟ್ಟಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved