• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂನ್‌ನಿಂದ ಡ್ರಗ್ಸ್‌ ಮುಕ್ತ, ಅಪರಾಧ ಮುಕ್ತ ಹುಬ್ಬಳ್ಳಿ ಅಭಿಯಾನ

May 18 2024, 12:37 AM IST
ನೇಹಾ ಮತ್ತು ಅಂಜಲಿ ಪ್ರಕರಣಗಳ ಹಿಂದೆಯ ಡ್ರಗ್ಸ್‌ ಇದೆ ಎಂಬುದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಪೊಲೀಸರು ಒಂದು ಬಾರಿಯೂ 1 ಕೆಜಿ ಗಾಂಜಾ ವಶಪಡಿಸಿಕೊಂಡಿಲ್ಲ.

ಬೆಂಗಳೂರು : ಅಪರಾಧ ತಡೆಗೆ ಪೊಲೀಸ್‌ ಪ್ಲಾನ್

Apr 29 2024, 01:36 AM IST
ರಾಜಧಾನಿಯಲ್ಲಿ ಅಪರಾಧ ನಿಯಂತ್ರಣಕ್ಕಾಗಿ ರಾತ್ರಿ ಗಸ್ತು ಹೆಚ್ಚಳ ಮಾಡುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ.

ಅಪರಾಧ ಮುಕ್ತ ಜೀವನಕ್ಕೆ ಕಾನೂನು ಅರಿವು ಅಗತ್ಯ

Apr 29 2024, 01:34 AM IST
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ, ವಿವಾದ ರಹಿತ ಜೀವನ ನಡೆಸಬಹುದು.

ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೂಡ ಅಪರಾಧ: ಮೋದಿ

Apr 24 2024, 02:21 AM IST
ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಹಿಂದೂಗಳ ಆಚರಣೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮತ್ತೊಮ್ಮೆ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೇಳೋದು ಕೂಡಾ ಅಪರಾಧ ಎಂದು ಹರಿಹಾಯ್ದಿದ್ದಾರೆ.

ಪ್ರೀತಿ, ಪ್ರೇಮದ ಹೆಸರಲ್ಲಿ ಅಪರಾಧ ಕೃತ್ಯ ಸರಿಯಲ್ಲ: ಮಾರ್ತಾಂಡಪ್ಪ

Apr 23 2024, 12:48 AM IST
ಅಂಕೋಲಾದಲ್ಲಿ ಆರೋಗ್ಯ ತಪಾಸಣೆ ಹಾಗೂ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಅಪರಾಧ ತಡೆಗೆ ರಾಜ್ಯದ ಪೊಲೀಸರು ಹೆಸರುವಾಸಿ: ಚಂದ್ರಶೇಖರ

Apr 03 2024, 01:35 AM IST
ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ ಹೇಳಿದರು. ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುಶಾಲನಗರ: ಪೊಲೀಸ್‌ ಅಧಿಕಾರಿಗಳ ಗಡಿ ಅಪರಾಧ ಸಭೆ

Mar 30 2024, 12:46 AM IST
ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿ ಭಾಗದ ಅಪರಾಧಗಳ ಬಗ್ಗೆ ಜಂಟಿ ಕಾರ್ಯಾಚರಣೆ ಪರಸ್ಪರ ಮಾಹಿತಿ ವಿನಿಮಯ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಸಾರ್ವಜನಿಕ ಆಸ್ತಿ ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ: ಶುಭಾ ಕಲ್ಯಾಣ್

Mar 27 2024, 01:00 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ತಿ ಹಾಗೂ ತೆರೆದ ಸ್ಥಳಗಳನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಸೂಚನೆ ತಿಳಿಸಿದ್ದಾರೆ.

ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ

Mar 04 2024, 01:24 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ

ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ

Mar 04 2024, 01:24 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved