• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪರಾಧ ಪ್ರಕರಣ ಭೇದಿಸುವ ಕುರಿತು ಶ್ವಾನ ಪ್ರದರ್ಶನ

Jan 28 2024, 01:16 AM IST
ಶ್ವಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಈ ಬಾರಿ ಶ್ವಾನ ಪ್ರದರ್ಶನ ಉತ್ತಮವಾಗಿ ನಡೆದಿದೆ. ಸಾರ್ವಜನಿಕವಾಗಿ ಕಳ್ಳತನ ಪ್ರಕರಣಗಳು ನಡೆದಾಗ ಅವುಗಳನ್ನು ಭೇದಿಸುವಲ್ಲಿ ಮಹತ್ವದ ಪಾತ್ರವನ್ನು ಶ್ವಾನಗಳು ವಹಿಸುತ್ತವೆ

ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ

Jan 26 2024, 01:48 AM IST
ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ. ರಾಜ್ಯದ ಎಲ್ಲ ಪೊಲೀಸರನ್ನು ಸೈಬರ್‌ ಪ್ರಕರಣ ತನಿಖೆ ರೀತಿಯಲ್ಲಿ ಸಶಕ್ತಗೊಳಿಸಲಾಗುತ್ತದೆ: ಅಲೋಕ್‌ ಮೋಹನ್‌

ಸಂಚಾರ ಸುವ್ಯವಸ್ಥೆ ಅಲ್ಲದೇ, ಅಪರಾಧ ತಡೆಗೂ ಹದ್ದಿನ ಕಣ್ಣು!

Jan 14 2024, 01:33 AM IST

ದಾವಣಗೆರೆ ಸ್ಮಾರ್ಟ್ ಸಿಟಿಯಡಿ ಅಡ್ವಾನ್ಸಡ್‌ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಈಗಾಗಲೇ ಆಧುನಿಕ ತಂತ್ರಜ್ಞಾನ ಬಳಸಿಕೊ ಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದರು.

ವಿದ್ಯಾರ್ಥಿಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು: ಪಿಎಸ್‌ಐ ವೆಂಕಟೇಶ್‌

Jan 12 2024, 01:46 AM IST
ತಿಪಟೂರಿನ ಸರ್ಕಾರಿ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

ಮಾನವ ಕಳ್ಳಸಾಗಣೆ ಅತಿದೊಡ್ಡ ಅಪರಾಧ: ನ್ಯಾ.ಅನಿತಾ

Jan 10 2024, 01:46 AM IST
ರಾಮನಗರ: ನಿರ್ಬಂಧಿತ ಪ್ರದೇಶವೊಂದರಲ್ಲಿ ಮಾನವನನ್ನು ನಿಯಂತ್ರಿಸುವುದು ಅಥವಾ ನಮ್ಮ ಆದೇಶಗಳಿಗೆ ಅನುಗುಣವಾಗಿ ಅವರನ್ನು ನಿರ್ದೇಶಿಸುವುದು ಮಾನವ ಕಳ್ಳ ಸಾಗಾಣಿಕೆಯಾಗಿದ್ದು, ಇದು ಮೂರನೇ ಅತಿದೊಡ್ಡ ಅಕ್ರಮ ವ್ಯಾಪಾರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಎನ್.ಪಿ. ಅನಿತಾ ಹೇಳಿದರು.

ಒಂದೇ ವರ್ಷದಲ್ಲಿ ಅಪರಾಧ ಕೃತ್ಯ ಭಾರೀ ಹೆಚ್ಚಳ!

Jan 04 2024, 01:45 AM IST
ಕಳೆದ ವರ್ಷ ರಾಜಧಾನಿಯಲ್ಲಿ ಕೊಲೆ, ದರೋಡೆ ಹೀಗೆ ಅಪರಾಧ ಕೃತ್ಯಗಳು ಗಣನೀಯವಾಗಿ ಹೆಚ್ಚಿದ್ದು, ''ಐಟಿ ಸಿಟಿ'' ಖ್ಯಾತಿಗೆ ''ಕ್ರೈಂ ಸಿಟಿ'' ಎಂಬ ಕಳಂಕ ಹೊತ್ತಿಕೊಳ್ಳುತ್ತಿದೆಯೇ ಎಂಬ ಆತಂಕ ಎದುರಾಗಿದೆ. ಕೊಲೆಗಳು 31%, ದರೋಡೆ 41% ಏರಿಕೆ. ಒಟ್ಟು 12 ಸಾವಿರ ಪ್ರಕರಣ ದಾಖಲು, ಕೇವಲ 3603 ಕೇಸ್‌ ಪತ್ತೆಯಾಗಿವೆ.

ಅಪರಾಧ ಇಳಿಮುಖಕ್ಕೆ ಸಹಕಾರ ಅವಶ್ಯ

Jan 04 2024, 01:45 AM IST
ಮಹಿಳೆಯರ ಹಾಗೂ ಹಿರಿಯ ನಾಗರಿಕರ ಬಗ್ಗೆ ಗೌರವ ಮತ್ತು ಸಹಾನುಭೂತಿ ಹೊಂದಿರುವ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ ಸಮಸ್ಯೆಗೆ ಸಮಾಧಾನಕರ ಉತ್ತರ ನೀಡುವರು.

ಜನಸ್ನೇಹಿ ಕಾರ್ಯಗಳಿಂದ ಅಪರಾಧ ಭಾರಿ ಇಳಿಮುಖ: ಎಸ್ಪಿ ಚನ್ನಬಸವಣ್ಣ

Jan 03 2024, 01:45 AM IST
ಅಪರಾಧಿ ಮನೋಭಾವದವರ ಹೆಡೆಮುರಿ ಕಟ್ಟಿದ ಎಸ್ಪಿ, 2022ರ ಸಾಲಿಗೆ ಹೊಲಿಸಿದ್ರೆ ಶೇ.14ರಷ್ಟು ಪ್ರಕರಣಗಳು ಇಳಿಕೆ. ಸಮುದಾಯ ಸಹಭಾಗಿತ್ವದ ಪೊಲೀಸಿಂಗ್ ಶೀಘ್ರದಲ್ಲಿ ಜಾರಿ, 15 ಜನರ ಗಡಿಪಾರು ಹಾಗೂ ಇಬ್ಬರ ವಿರುದ್ದ ಗೂಂಡಾ ಕಾಯ್ದೆ, 1965ರಲ್ಲಿ ಕಳ್ಳತನ, 58 ವರ್ಷ ನಂತರ ಆರೋಪಿ ಬಂಧನ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.

ಅಪರಾಧ ತಡೆ ಜಾಗೃತಿ ವಾಹನಕ್ಕೆ ಚಾಲನೆ

Dec 30 2023, 01:30 AM IST
ಜಮಖಂಡಿ: ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಜಾಗೃತಿ ವಾಹನಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಆವರಣದಲ್ಲಿ ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಗುರುವಾರ ಚಾಲನೆ ನೀಡಿದರು.

ಅಪರಾಧ ತಡೆಗೆ ಎಲ್ಲರೂ ಸಹಕರಿಸಿ-ಡಿವೈಎಸ್ಪಿ ಸುಬೇದಾರ್

Dec 24 2023, 01:45 AM IST
ಮದ್ಯಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಕೂಡ ಅಪರಾಧವಾಗಿದೆ. ದೇಶಾದ್ಯಂತ ಹೆಚ್ಚು ಸಂಘರ್ಷ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಲು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸ್‌ಆ್ಯಪ್‌ ಕಾರಣ ಆಗುತ್ತಿವೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಬಲೂನ್ ಮಾರಲು ಮೈಸೂರಿಗೆ ಬಂದಿದ್ದ ಬಾಲಕಿ ಹತ್ಯೆ
ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved