• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪರಾಧ ಪ್ರಕರಣ ತನಿಖೆಗೆ ನಕಾರ ಮಾಡಿದ ರಾಮಮೂರ್ತಿನಗರ ಠಾಣೆ 6 ಸಿಬ್ಬಂದಿ ಸಸ್ಪೆಂಡ್‌

Dec 06 2024, 09:00 AM IST
ಅಪರಾಧ ಕೃತ್ಯಗಳ ತನಿಖೆಗೆ ನಿರಾಸಕ್ತಿ ತೋರಿಸಿದ ರಾಮಮೂರ್ತಿನಗರ ಠಾಣೆಯ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಅಪರಾಧ ಪ್ರಕರಣ ತನಿಖೆಗೆ ನಕಾರ ಮಾಡಿದ ರಾಮಮೂರ್ತಿನಗರ ಠಾಣೆ 6 ಸಿಬ್ಬಂದಿ ಸಸ್ಪೆಂಡ್‌

Dec 06 2024, 06:51 AM IST

ಅಪರಾಧ ಪ್ರಕರಣಗಳ ತನಿಖೆಯಲ್ಲಿ ಲೋಪ ಸೇರಿದಂತೆ ಇತರೆ ವಿಷಯಗಳಲ್ಲಿ ಕರ್ತವ್ಯಲೋಪವೆಸಗಿದ ಆರೋಪದ ಮೇರೆಗೆ ರಾಮಮೂರ್ತಿ ನಗರ ಠಾಣೆ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರ ತಲೆದಂಡವಾಗಿದೆ.

ಅಪರಾಧ ಕೃತ್ಯ ತಡೆಗೆ ಠಾಣೆಯಲ್ಲೇ ಹೋಮ, ಹವನ!

Nov 30 2024, 12:51 AM IST
ಅಪರಾಧ ಕೃತ್ಯಗಳನ್ನು ನಿಯಂತ್ರಿಸಿ ಸಮಾಜದ ಸ್ವಾಸ್ಥ ಕಾಪಾಡುವುದು ಪೊಲೀಸರ ಕರ್ತವ್ಯ. ಆದರೆ, ರಕ್ಷಣೆಯ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸರೇ ಅಸಹಾಯಕರಾಗಿ ಅಪರಾಧ ಕೃತ್ಯ ತಡೆಯುವಂತೆ ದೇವರ ಹೋಗಿದ್ದಾರೆ. ಮಾತ್ರವಲ್ಲ, ಪೊಲೀಸ್‌ ಠಾಣೆಯಲ್ಲೇ ನವಗ್ರಹ ಪೂಜೆ, ಹೋಮ, ಹವನ ನೆರವೇರಿಸುವ ಮೂಲಕ ಮೂಢನಂಬಿಕೆಗೆ ಮೊರೆ ಹೋಗಿರುವುದು ಕಂಡುಬಂದಿದೆ. ಇಂತಹ ಪ್ರಸಂಗ ಬೆಳಗಾವಿ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ: ನ್ಯಾ.ಗೋಪಾಲಕೃಷ್ಣ

Nov 28 2024, 12:33 AM IST
ಸೋಮವಾರಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಬುಧವಾರ ‘ಬಾಲ್ಯ ವಿವಾಹ ತಡೆ’ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಅಪರಾಧ ಪ್ರಕರಣವೊಂದರ ವಿಚಾರಣೆ ವೇಳೆ ಲಾಕಪ್‌ ಡೆತ್‌ : 4 ಪೋಲಿಸರಿಗೆ 7 ವರ್ಷ ಶಿಕ್ಷೆ

Nov 28 2024, 12:32 AM IST
ಅಪರಾಧ ಪ್ರಕರಣವೊಂದರ ವಿಚಾರಣೆ ವೇಳೆ ದೈಹಿಕವಾಗಿ ಹಲ್ಲೆ ನಡೆಸಿ ವ್ಯಕ್ತಿಯೋರ್ವನ ಸಾವಿಗೆ ಕಾರಣವಾದ ಆರೋಪದಲ್ಲಿ ನಾಲ್ವರು ಪೊಲೀಸರಿಗೆ 7 ವರ್ಷ ಶಿಕ್ಷೆ ವಿಧಿಸಿ ನಗರದ 51ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಮಕ್ಕಳನ್ನು ದುಡಿಸಿಕೊಳ್ಳುವುದು ಮಹಾ ಅಪರಾಧ

Nov 23 2024, 12:31 AM IST
ಮಕ್ಕಳನ್ನು ದುಡಿಸಿಕೊಳ್ಳುವುದು ಮಹಾ ಅಪರಾಧ.14 ವರ್ಷದೊಳಗಿನ ಮಕ್ಕಳನ್ನು ಅಂಗಡಿ, ಸಂಸ್ಥೆ, ಕಾರ್ಖಾನೆ, ಹೊಟೇಲ್‌ಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಹೆಚ್ಚುವರಿ ದಿವಾಣಿ ನ್ಯಾಯಧೀಶ ಬಸವರಾಜ್ ಹೇಳಿದರು.

ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ದೇಶದ ಮೊದಲ ಸೈಬರ್‌ ಕ್ರೈಂ ಘಟಕ ಸ್ಥಾಪನೆಗೆ ಸಿದ್ಧತೆ

Nov 23 2024, 12:31 AM IST
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ರಾಜ್ಯದಲ್ಲಿ ಪೊಲೀಸ್‌ ಮಹಾನಿರ್ದೇಶಕರ (ಡಿಜಿಪಿ) ಮಟ್ಟದ ಅಧಿಕಾರಿಯ ಸಾರಥ್ಯದಲ್ಲಿ ಪ್ರತ್ಯೇಕ ಸೈಬರ್‌ ಘಟಕ ಸ್ಥಾಪಿಸುವಂತೆ ಸರ್ಕಾರಕ್ಕೆ ಡಿಜಿ-ಐಜಿಪಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಅನಧಿಕೃತ ದತ್ತು ಸ್ವೀಕಾರ ಅಪರಾಧ

Nov 18 2024, 12:02 AM IST
ಹೊಸಕೋಟೆ: ಸಮಾಜದಲ್ಲಿ ಮಕ್ಕಳನ್ನು ಅನಧಿಕೃತವಾಗಿ ದತ್ತು ಸ್ವೀಕಾರ ಮಾಡುವುದು ಕಾನೂನಿನಡಿ ಶಿಕ್ಷಾರ್ಹ ಅಪರಾಧ ಎಂದು ಮಾನವ ಸಾರಥಿ ಟ್ರಸ್ಟ್ ಮುಖ್ಯಸ್ಥೆ ಶಾಂಭವಿ ತಿಳಿಸಿದರು.

ಮಕ್ಕಳ ಮಾರಾಟ ಅಪರಾಧ

Nov 14 2024, 12:54 AM IST
ನವೆಂಬರ್ ತಿಂಗಳಲ್ಲಿ ಕಾನೂನು ಬದ್ದ ದತ್ತು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಾದ್ಯಂತ ದತ್ತು ಮಾಸಾಚರಣೆ ಆಚರಣೆ ಮಾಡಲಾಗುವುದು

ಅಪರಾಧ ಚಟುವಟಿಕೆ ಹಾಗೂ ರೌಡಿ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಅಲೋಕ್‌ ಮೋಹನ್‌

Nov 08 2024, 01:21 AM IST
ನಗರದಲ್ಲಿ ಅಪರಾಧ ಚಟುವಟಿಕೆಗಳು ಹಾಗೂ ರೌಡಿ ಚಟುವಟಿಕೆಗಳ ನಿಯಂತ್ರಣದ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved