• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲಿನ್ಯಕ್ಕೆ ಮಾನವನ ಸ್ವಯಂಕೃತ ಅಪರಾಧ ಕಾರಣ

Jun 06 2024, 12:32 AM IST
ದೇಶದ ರಾಜಧಾನಿ ದೆಹಲಿಯಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ 52.9 ಡಿಗ್ರಿ ಸೆಲ್ಸಿಯಸ್ ಎಂಬುದನ್ನು ಅರಗಿಸಿಕೊಳ್ಳುವುದೇ ಕಷ್ಟವಾಗಿದೆ. ಇಂದು ದೆಹಲಿ, ನಾಳೆ ಇತರೆ ನಗರಗಳು ಎಂಬ ಎಚ್ಚರ ನಮ್ಮಲ್ಲಿರಬೇಕು

ಸೂಕ್ತ ದಾಖಲೆಗಳಿಲ್ಲದೇ ವಾಹನ ಚಾಲನೆ ಅಪರಾಧ

May 27 2024, 01:08 AM IST

ಮೂಡಲಗಿ: ವಾಹನ ಸಂಚಾರಿ ನಿಯಮಗಳ ಜೊತೆಗೆ ವಾಹನ ಚಲಾವಣೆ ಲೈಸನ್ಸ್, ಹೆಲ್ಮೆಟ್, ಇನ್ಸೂರನ್ಸ್, ಪಾಸಿಂಗ್ ಇಲ್ಲದೇ ವಾಹನ ಚಲಿಸಿ ಅಪಘಾತ ಉಂಟಾದರೆ ಕಾನೂನಿನಲ್ಲಿ ಅಪರಾಧವಾಗುತ್ತದೆ 

14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ದೂಡುವುದು ಶಿಕ್ಷಾರ್ಹ ಅಪರಾಧ: ನ್ಯಾಯಾಧೀಶ ಬಿ.ಸಿ. ಅರವಿಂದ್

May 26 2024, 01:34 AM IST
ನಮ್ಮ ನ್ಯಾಯಾಲಯದಲ್ಲಿ 1,800 ಚೆಕ್ ಬೌನ್ಸ್ ಪ್ರಕರಣಗಳಿದ್ದು, ಆ ಪೈಕಿ ಅರ್ಧದಷ್ಟು ಸರ್ಕಾರಿ ನೌಕರರ ಪ್ರಕರಣಗಳೇ ಇದ್ದು ಸರ್ಕಾರಿ ನೌಕರರಿಗೆ ಸಾರ್ವಜನಿಕರು ಸಾಲ ನೀಡುವಾಗ ಅವರ ಸಂಬಳದ ಮೂರು ಪಟ್ಟಿನಷ್ಟು ನೀಡಿದರೆ ವಸೂಲಿಗೆ ತೊಂದರೆಯಾಗಲಿದ್ದು ಇಂತಹ ವಿಚಾರ ಬಂದಾಗ ಕಾನೂನಿನ ನೆರವು ಪಡೆಯಬೇಕು

ಸರಗಳ್ಳತನ, ಅಪರಾಧ ಚಟುವಟಿಕೆ ಕಡಿವಾಣ ಹಾಕಲು ಪೊಲೀಸರಿಂದ ತಪಾಸಣಾ ಕಾರ್ಯ ಆರಂಭ

May 23 2024, 01:04 AM IST
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಕೆ.ಕೋಡಿಹಳ್ಳಿ ಸರ್ವಿಸ್ ರಸ್ತೆ, ಮದ್ದೂರು ಮಳವಳ್ಳಿ ರಾಜ್ಯ ಹೆದ್ದಾರಿಯ ಗೊರವನಹಳ್ಳಿ ಗೇಟ್ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕುವ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವ ಅಪರಿಚಿತ ವ್ಯಕ್ತಿಗಳನ್ನು ತಡೆದು ಅವರ ಮಾಹಿತಿ, ವಿಳಾಸ ಮತ್ತು ವಾಹನಗಳ ದಾಖಲೆ ತಪಾಸಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು

May 19 2024, 10:29 AM IST

ರಾಜ್ಯದಲ್ಲಿ   ಅಪರಾಧ ಪ್ರಮಾಣ ಹೆಚ್ಚಳವಾಗಿದೆ. ಕೂಡಲೇ ಈ ಸಂಬಂಧ ಕಾರ್ಯಪ್ರವೃತ್ತರಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದೆ

ಜೂನ್‌ನಿಂದ ಡ್ರಗ್ಸ್‌ ಮುಕ್ತ, ಅಪರಾಧ ಮುಕ್ತ ಹುಬ್ಬಳ್ಳಿ ಅಭಿಯಾನ

May 18 2024, 12:37 AM IST
ನೇಹಾ ಮತ್ತು ಅಂಜಲಿ ಪ್ರಕರಣಗಳ ಹಿಂದೆಯ ಡ್ರಗ್ಸ್‌ ಇದೆ ಎಂಬುದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಪೊಲೀಸರು ಒಂದು ಬಾರಿಯೂ 1 ಕೆಜಿ ಗಾಂಜಾ ವಶಪಡಿಸಿಕೊಂಡಿಲ್ಲ.

ಬೆಂಗಳೂರು : ಅಪರಾಧ ತಡೆಗೆ ಪೊಲೀಸ್‌ ಪ್ಲಾನ್

Apr 29 2024, 01:36 AM IST
ರಾಜಧಾನಿಯಲ್ಲಿ ಅಪರಾಧ ನಿಯಂತ್ರಣಕ್ಕಾಗಿ ರಾತ್ರಿ ಗಸ್ತು ಹೆಚ್ಚಳ ಮಾಡುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ.

ಅಪರಾಧ ಮುಕ್ತ ಜೀವನಕ್ಕೆ ಕಾನೂನು ಅರಿವು ಅಗತ್ಯ

Apr 29 2024, 01:34 AM IST
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ, ವಿವಾದ ರಹಿತ ಜೀವನ ನಡೆಸಬಹುದು.

ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೂಡ ಅಪರಾಧ: ಮೋದಿ

Apr 24 2024, 02:21 AM IST
ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಹಿಂದೂಗಳ ಆಚರಣೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮತ್ತೊಮ್ಮೆ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೇಳೋದು ಕೂಡಾ ಅಪರಾಧ ಎಂದು ಹರಿಹಾಯ್ದಿದ್ದಾರೆ.

ಪ್ರೀತಿ, ಪ್ರೇಮದ ಹೆಸರಲ್ಲಿ ಅಪರಾಧ ಕೃತ್ಯ ಸರಿಯಲ್ಲ: ಮಾರ್ತಾಂಡಪ್ಪ

Apr 23 2024, 12:48 AM IST
ಅಂಕೋಲಾದಲ್ಲಿ ಆರೋಗ್ಯ ತಪಾಸಣೆ ಹಾಗೂ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved