ದಾವಣಗೆರೆ ಸ್ಮಾರ್ಟ್ ಸಿಟಿಯಡಿ ಅಡ್ವಾನ್ಸಡ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಈಗಾಗಲೇ ಆಧುನಿಕ ತಂತ್ರಜ್ಞಾನ ಬಳಸಿಕೊ ಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದರು.