• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಡಿಮೆಗೆ ದೂಡಿ ಮಕ್ಕಳ ಬಾಲ್ಯವನ್ನು ಕಸಿಯುವುದು ಅಪರಾಧ

Jun 14 2025, 03:51 AM IST
ಸ್ವಚ್ಛಂದವಾಗಿ ಆಟ-ಪಾಠ ಕಲಿಯಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ದೂಡಿ ಅವರ ಬಾಲ್ಯವನ್ನು ಕಸಿಯುವುದು ಕಾನೂನು ಅಪರಾಧವೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು.

ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ: ನೂತನ ಪೊಲೀಸ್‌ ಕಮಿಷನರ್‌ ಸುಧೀರ್‌ ರೆಡ್ಡಿ

Jun 02 2025, 11:56 PM IST

ದ.ಕ. ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ 

ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ: ನೂತನ ಪೊಲೀಸ್‌ ಕಮಿಷನರ್‌ ಸುಧೀರ್‌ ರೆಡ್ಡಿ ಖಡಕ್‌ ಮಾತು

Jun 01 2025, 02:46 AM IST
ಮಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದವರು ಹೇಳಿದರು.

ಆರ್ಥಿಕ ಅಪರಾಧ ದೊಡ್ಡ ಸವಾಲಾಗಿದೆ: ನ್ಯಾ.ಜಿ.ಆರ್‌.ಸ್ವಾಮಿನಾಥನ್

Apr 13 2025, 02:00 AM IST
ಭ್ರಷ್ಟರು-ಶ್ರೀಮಂತರು ತಮ್ಮಲ್ಲಿನ ಕಾಳಧನವನ್ನು ವಾಮಮಾರ್ಗದ ಮೂಲಕ ಮತ್ತೊಬ್ಬರಿಗೆ ವರ್ಗಾಯಿಸುವ ಪ್ರಕ್ರಿಯೆಯು ಆಗಾಗ್ಗೆ ವರದಿ ಆಗುತ್ತಿದೆ. ಇದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದಲ್ಲದೇ ಸಮಾಜದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ.

ಸೈಬರ್‌ ಅಪರಾಧ ಕೃತ್ಯಗಳ ಸಂತ್ರಸ್ತರಿಗೂ ವಯಸ್ಸಿಗೂ ಸಂಬಂಧವಿದೆಯೇ ?

Apr 11 2025, 12:38 AM IST

ಸೈಬರ್‌ ಅಪರಾಧ ಕೃತ್ಯಗಳ ಸಂತ್ರಸ್ತರಿಗೂ ವಯಸ್ಸಿಗೂ ಸಂಬಂಧವಿದೆಯೇ? ಅಚ್ಚರಿ ಎನಿಸಿದರೂ ಸೈಬರ್‌ ಅಪರಾಧಗಳ ಕುರಿತು ರಾಜ್ಯ ಅಪರಾಧ ತನಿಖಾ ಇಲಾಖೆ(ಸಿಐಡಿ)ಯ ವಿಶ್ಲೇಷಣಾ ವರದಿಯಲ್ಲಿ ಇಂಥ ಕುತೂಹಲಕಾರಿ ಸಂಬಂಧ ಪತ್ತೆಯಾಗಿದೆ.

ಸೈಬರ್ ಅಪರಾಧ ತಡೆ ಘಟಕ ಅಧಿಕೃತ ಸ್ಥಾಪನೆ

Apr 10 2025, 02:01 AM IST
ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ತನಿಖೆ ಸಂಬಂಧ ರಾಜ್ಯ ಸರ್ಕಾರ ಬುಧವಾರ ಹೊಸದಾಗಿ ಸೈಬರ್ ಅಪರಾಧ ತಡೆ ಘಟಕವನ್ನು (ಸಿಸಿಪಿಯು) ಸ್ಥಾಪಿಸಿ ಆದೇಶ ಹೊರಡಿಸಿದೆ.

ಬಾಲಕಾರ್ಮಿಕರ ಬಳಕೆ ಶಿಕ್ಷಾರ್ಹ ಅಪರಾಧ-ಜಯದೇವಿ ಕವಲೂರು

Apr 09 2025, 12:31 AM IST
ಯಾವುದೇ ಉದ್ಯಮಗಳಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಈ ಕೃತ್ಯಕ್ಕೆ ದಂಡ ಹಾಗೂ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದರೆ ಅವರನ್ನು ಗುರುತಿಸಿ ಶಾಲೆಗೆ ದಾಖಲಿಸಬೇಕು ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಜಯದೇವಿ ಕವಲೂರು ಪಾಲಕರಿಗೆ ತಿಳಿವಳಿಕೆ ನೀಡಿದರು.

ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಅಪರಾಧ: ಡಿಸಿ ಜಾನಕಿ

Apr 08 2025, 12:37 AM IST
ದೇವರ ಹೆಸರಿನಲ್ಲಿ ಪ್ರಾಣಿ ಬಲಿ ನೀಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಭಕ್ತಾದಿಗಳು ಯಾರೂ ಕೂಡ ಪ್ರಾಣಿಬಲಿ ನೀಡಬಾರದು ಎಂದು ಜಿಲ್ಲಾಧಿಕಾರಿ ಜಾನಕಿ ಹೇಳಿದರು.

ಸೈಬರ್ ಅಪರಾಧ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿರಲಿ : ಪುಟ್ಟಮಾದಯ್ಯ

Apr 03 2025, 02:49 AM IST
ಬೇರೆ ಇಲಾಖೆಗಳಿಗಿಂತ ಪೊಲೀಸ್ ಇಲಾಖೆ ಭಿನ್ನ. ಇಲ್ಲಿ ಕೆಲಸಕ್ಕೆ ನಿರ್ದಿಷ್ಟ ಸಮಯ ಇರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ತಯಾರಿರಬೇಕು.

ಮಕ್ಕಳನ್ನು ದುಡಿಸುವುದು ಶಿಕ್ಷಾರ್ಹ ಅಪರಾಧ

Apr 01 2025, 12:47 AM IST
೧೪ ವರ್ಷದೊಳಗಿನ ಮಕ್ಕಳಿಗೆ ಬೇಕರಿ, ಮಾಲ್, ಕಾರ್ಖಾನೆ, ಹೋಟೆಲ್, ತೋಟ ಹೀಗೆ ಕಷ್ಟಕರವಾದ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಮಾಲೀಕರಿಗೂ ಹಾಗೂ ಪೋಷಕರಿಗೂ ಸಹ ಇಪ್ಪತ್ತು ಸಾವಿರದಿಂದ ಐವತ್ತು ಸಾವಿರದವರೆಗೆ ದಂಡ ವಿಧಿಸಲಾಗುವುದು. ಮತ್ತು ಆರು ತಿಂಗಳಿಂದ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved