• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ : ಸಿಎಂ ಹೇಳಿಕೆ, ಕೋಲಾಹಲ

Mar 18 2025, 01:47 AM IST
‘ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆರ್‌ಎಸ್‌ಎಸ್‌ನವರ ದ್ವೇಷ ರಾಜಕಾರಣ, ಹಿಂಸಾ ರಾಜಕಾರಣವೇ ಗಲಭೆ ಹಾಗೂ ಅಪರಾಧಗಳಿಗೆ ಕಾರಣ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಂಭೀರ ಆರೋಪವು ಸೋಮವಾರ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು.

ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ

Mar 13 2025, 12:46 AM IST
ಪೊಲೀಸ್‌ ಠಾಣಾ ಆವರಣದಲ್ಲಿ ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ ನಡೆಯಿತು.

ಅಪರಾಧ ತಡೆಗೆ ಪೊಲೀಸರಿಗೆ ಜನರ ಸಹಕಾರ ಅಗತ್ಯ: ಡಿವೈಎಸ್ಪಿ ಪಾಂಡುರಂಗ

Mar 13 2025, 12:45 AM IST
ಎಲ್ಲೆಡೆ ಸಾರ್ವಜನಿಕರನ್ನು ವಂಚಿಸುವ ಅಪರಾಧ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ವಂಚನೆಗಳಿಗೆ ಬಲಿಯಾಗದೆ ಅಪರಾಧಗಳನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಹಕರಿಸಬೇಕೆಂದು ಕೆಜಿಎಫ್ ಡಿವೈಎಸ್‌ಪಿ ಪಾಂಡುರಂಗ ಮನವಿ ಮಾಡಿದರು.

ಮಾದಕ ದ್ರವ್ಯ, ಸೈಬರ್ ಅಪರಾಧ ಮುಕ್ತ ಜಿಲ್ಲೆಯಾಗಲಿ: ಶಾಸಕ ಸತೀಶ ಸೈಲ್

Mar 10 2025, 12:17 AM IST
ದೈಹಿಕವಾಗಿ ಸದೃಢರಾಗಲು ಪ್ರತಿದಿನ ಸ್ವಲ್ಪ ಸಮಯ ಮೀಸಲಿಡಬೇಕು.

ಅತ್ಯಾಚಾರದಂತಹ ಘೋರ ಅಪರಾಧ ಎಸಗುವ ಆರೋಪಿಗೆ ಗಲ್ಲು ಶಿಕ್ಷೆ- ಕಾನೂನಿನಲ್ಲಿ ತಿದ್ದುಪಡಿ: ಮೋದಿ

Mar 09 2025, 01:46 AM IST
‘ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರವು ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಮಹಿಳೆಯರ ಮೇಲೆ ಅತ್ಯಾಚಾರದಂತಹ ಘೋರ ಅಪರಾಧಗಳನ್ನುಎಸಗುವ ಆರೋಪಿಗೆ ಗಲ್ಲು ಶಿಕ್ಷೆ ತರುವ ಕಾನೂನುಗಳನ್ನು ತರಲಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ

Mar 06 2025, 12:34 AM IST
ದೊಡ್ಡಬಳ್ಳಾಪುರ/ಕುಂದಾಣ: ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.

ಒಂದು ಗಂಟೆಯಲ್ಲಿ 450 ಕೋಟಿ ಸೈಬರ್‌ ಅಪರಾಧ: ಉದಯಶಂಕರ

Mar 02 2025, 01:17 AM IST
ಸೈಬರ್ ಸುರಕ್ಷಿತವಾಗಿ ಬಳಸಬೇಕು. ಜಗತ್ತಿನಾದ್ಯಂತ ಒಂದು ಗಂಟೆಯಲ್ಲಿ 450 ಕೋಟಿ ಸೈಬರ್ ಅಪರಾಧ ನಡೆಯುತ್ತಿವೆ ಎಂದು ಡೈನಾಮಿಕ್ಸ್ ಯು.ಎಸ್.ಎ ಎ.ಐ ಮತ್ತು ಸೈಬರ್ ಸೆಕ್ಯುರಿಟಿ ನಿರ್ದೇಶಕ ಡಾ. ಉದಯಶಂಕರ ಪುರಾಣಿಕ ಹೇಳಿದರು.

ಅಪರಾಧ ನಿಯಂತ್ರಣಕ್ಕೆ ಕಾನೂನು ತಿಳಿವಳಿಕೆ ಪೂರಕ

Feb 21 2025, 12:47 AM IST
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಸರಳ ಕಾನೂನುಗಳ ಕುರಿತಾಗಿ ತಿಳಿವಳಿಕೆ ಹೊಂದುವುದು ಮುಖ್ಯ. ಏಕೆಂದರೆ ವಿದ್ಯಾರ್ಥಿಗಳಿಗೆ ಅರಿವಿಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆದರೆ, ಅದು ಅಪರಾಧ ಎಂದು ತಿಳಿದಿರುವುದಿಲ್ಲ. ಕಾನೂನು ತಿಳಿವಳಿಕೆ ಇದ್ದರೆ ಅಪರಾಧಗಳನ್ನು ನಿಗ್ರಹಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬೋಲಾ ಪಂಡಿತ್ ಹೇಳಿದರು.

ಸೈಬರ್‌ ಅಪರಾಧ ತಡೆಯಲು ಮುನ್ನೆಚ್ಚರಿಕೆ ವಹಿಸಿ

Feb 19 2025, 12:48 AM IST
ಅಪರಿಚಿತ ಕರೆಗಳು ಸ್ವೀಕರಿಸಬೇಡಿ , ಸೇವ್ ಮಾಡಬೇಡಿ, ಮೇಸೇಜ್‌ಗಳಿಗೆ ರಿಪ್ಲೇ ಮಾಡಬೇಡಿ, ನಿಮ್ಮ ಪರಿಚಿತರ ಸಂಖ್ಯೆಗಳನ್ನು ಮಾತ್ರ ಸೇವ್ ಮಾಡಿ ಕರೆಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಿಕೊಳ್ಳಿ, ವಿಡಿಯೋ ಕಾಲ್ಸ್‌ಗಳ ಬಗ್ಗೆ ಹೆಚ್ಚು ಜಾಗೃತಿ ಅಗತ್ಯ, ಏನಾದರೂ ಅನುಚಿತ ಕರೆಗಳು, ವಿಡಿಯೋಗಳು, ಬೆದರಿಕೆ, ಹೂಡಿಕೆಗೆ ಆಮಿಷಗಳನ್ನು ಒಡ್ಡುವುದು ಇತ್ಯಾದಿಗಳ ಕುರಿತು ಸಹಾಯವಾಣಿ ೧೯೩೦ ಸಂಖ್ಯೆಗೆ ಕರೆ ಮಾಡಿ

ಅಪಘಾತ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ

Feb 16 2025, 01:49 AM IST
ಪ್ರತಿಯೊಬ್ಬರ ಜೀವ ಬಹಳ ಮುಖ್ಯ. ತಮ್ಮ ಅಮೂಲ್ಯವಾದ ಜೀವದ ಕುರಿತು ಅರಿವು ಹೊಂದಬೇಕು. ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved