• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪರಾಧ ತಡೆಯಲು ಯುಜನತೆಯ ಸಹಕಾರ ಅತ್ಯಗತ್ಯ: ಎಸ್‌ಪಿ ಕೆ.ಎಂ.ಶಾಂತರಾಜು

Dec 26 2024, 01:00 AM IST
ಅಪ್ರಾಪ್ತ ವಯಸ್ಸಿನ ಯುವ ಜನತೆಯು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಬಾರದೆಂದು, ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದರಿಂದ ಉಂಟಾಗುವ ಅನಾಹುತಗಳ ಕುರಿತು ಎಸ್‌ಪಿ ಕೆ.ಎಂ.ಶಾಂತರಾಜು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.

ಡಾ. ಅಂಬೇಡ್ಕರ್‌ಗೆ ಸಚಿವ ಶಾ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಬಣಕಾರ

Dec 24 2024, 12:49 AM IST
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ನಿಂದಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು|

ಮುಂಡಗೋಡದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Dec 23 2024, 01:01 AM IST
ಬಾಲ್ಯವಿವಾಹವು ಒಂದು ಅಪರಾಧವಾಗಿದ್ದು, ವಿವಾಹಕ್ಕೆ ವಧುವಿಗೆ ೧೮ ಹಾಗೂ ವರನಿಗೆ ೨೧ ವಯಸ್ಸಿಗಿಂತ ಕಡಿಮೆ ಇರಬಾರದು.

ಸಿ.ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಭೀಮಣ್ಣ ನಾಯ್ಕ

Dec 22 2024, 01:33 AM IST
ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಅಧಿವೇಶನದಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿ, ಮಹಿಳೆಯರ ಮೇಲೆ ಅಗೌರವ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಿಪಿಐ

Dec 22 2024, 01:31 AM IST
ಸಮಾಜದಲ್ಲಿ ನಡೆಯುವ ಅಪರಾಧ ತಡೆ ಹಿಡಿಯಲು ಪೊಲೀಸರೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು.

ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ : ಅಪರಾಧ ಹೇಗಾದೀತು? ಸುಪ್ರೀಂ ಕೋರ್ಟ್‌

Dec 17 2024, 01:46 AM IST

  ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್‌, ‘ಜೈ ಶ್ರೀರಾಮ್‌ ಎನ್ನುವುದು ಅಪರಾಧ ಹೇಗಾದೀತು?’ ಎಂದು ಪ್ರಶ್ನಿಸಿದೆ.

ಅಪರಾಧ ಕೃತ್ಯ ನಿಯಂತ್ರಿಸಲಿದೆ ಭಗವದ್ಗೀತೆ

Dec 15 2024, 02:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಇತ್ತೀಚೆಗೆ ಸಮಾಜದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಜನರ ಮಾನಸಿಕತೆ ಸುಧಾರಿಸಬೇಕಿದೆ. ಅಪರಾಧ ಕೃತ್ಯಗಳು ನಡೆಯದಂತೆ ಪರಿವರ್ತನೆಯನ್ನು ಭಗವದ್ಗೀತೆ ತರುತ್ತದೆ. ಕಾಮ, ಕ್ರೋಧಗಳನ್ನು ನಿಯಂತ್ರಣದಲ್ಲಿರುವ ಕುರಿತು ಭಗವದ್ಗೀತೆ ಕಲಿಸಲಿದೆ. ಈ ಚಿಂತನೆಗಳಿಂದ ಭಗವದ್ಗೀತೆ ಅಭಿಯಾನ ಶುರುವಾಗಿದೆ. 2007ರಿಂದ ಅಭಿಯಾನ ನಡೆಯುತ್ತಿದ್ದು, ಈ ಬಾರಿ ವಿಜಯಪುರದಲ್ಲಿ 17ನೇ ರಾಜ್ಯಮಟ್ಟದ ಅಭಿಯಾನ ನಡೆದಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು.

ಅಪರಾಧ ಪ್ರಕರಣಗಳಲ್ಲಿ ಬಂಧಿತರಿಗೆ ನಕಲಿ ದಾಖಲೆ ಸೃಷ್ಟಿಸಿ ಶ್ಯೂರಿಟಿ ನೀಡುತ್ತಿದ್ದ 13 ಮಂದಿ ಬಂಧನ

Dec 14 2024, 01:30 AM IST
ಅಪರಾಧ ಪ್ರಕರಣಗಳಲ್ಲಿ ಬಂಧಿತರಿಗೆ ನಕಲಿ ದಾಖಲೆ ಸೃಷ್ಟಿಸಿ ಶ್ಯೂರಿಟಿ ನೀಡುತ್ತಿದ್ದ 13 ಮಂದಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪರಾಧ ತಡೆಗೆ ಜನರ ಸಹಕಾರ ಅಗತ್ಯ

Dec 14 2024, 12:47 AM IST
ಪೊಲೀಸರು ಇರುವುದೇ ಕಾನೂನು ಸುರಕ್ಷತೆ ಕಾಪಾಡಲು. ಆದರೆ ಸಾರ್ವಜನಿಕರು ಈ ಕಾರ್ಯಕ್ಕೆ ಪೂರ್ಣ ಸಹಕಾರ ನೀಡಬೇಕು, ಅಪರಾಧ ಪತ್ತೆ ಹಚ್ಚಲು ನೀಡುವ ನೀಡುವ ಅಮೂಲ್ಯ ಮಾಹಿತಿಯಿಂದ ಅಪರಾಧಿಗಳನ್ನು ಪತ್ತೆಹಚ್ಚಿ ಮತ್ತಷ್ಟು ಪ್ರಕರಣಗಳು ನಡೆಯದಂತೆ ಕ್ರಮವಹಿಸಲು ಸಹಕಾರಿಯಾಗುತ್ತದೆ.

ತಂತ್ರಜ್ಞಾನದ ಜತೆ ಅಪರಾಧ ಸ್ವರೂಪವೂ ಬದಲು: ವಿನೋದ ರೆಡ್ಡಿ

Dec 07 2024, 12:31 AM IST
ಆಧುನಿಕ ತಂತ್ರಜ್ಞಾನದ ಉಪಯುಕ್ತತೆಯ ಜತೆಗೆ ಅದರಿಂದ ಉಂಟಾಗುವ ಕೆಡಕುಗಳನ್ನು ಅರಿತುಕೊಳ್ಳಬೇಕು. ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ಇದ್ದಲ್ಲಿ ಅದರಿಂದ ಎದುರಾಗುವ ತೊಂದರೆಗಳನ್ನು ಆರಂಭದಲ್ಲಿ ತಪ್ಪಿಸಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved