• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ತಗ್ಗಿದ ಅಪರಾಧ ಪ್ರಕರಣಗಳು: ಎಸ್‌ಪಿ ಡಾ. ವಿಕ್ರಂ ಅಮಟೆ

Jan 03 2025, 12:31 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಕಳೆದ 2024 ರಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಒಂದು ವರ್ಷದಲ್ಲಿ ಒಟ್ಟು 5904 ಪ್ರಕರಣ ಗಳು ದಾಖಲಾಗಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.

ಅಪರಾಧ ಪ್ರಕರಣಗಳಲ್ಲೂ ಗಮನ ಸೆಳೆದ ವರ್ಷವಿದು

Dec 30 2024, 01:01 AM IST
ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಜೈಲಿನಲ್ಲಿದ್ದ ನಟ ದರ್ಶನ್, ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್‌ ಆದರು.

ಕಾಂಗ್ರೆಸ್‌ ಆಡಳಿತದಲ್ಲಿ ಅಪರಾಧ ಚಟುವಟಿಕೆ ಹೆಚ್ಚಳ : ಆಂದೋಲಾ ಸಿದ್ದಲಿಂಗ ಶ್ರೀಗಳು

Dec 29 2024, 01:20 AM IST

  ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಒಂದು ಘಟನೆ ಮಾಸುವಷ್ಟರಲ್ಲಿಯೇ ಮತ್ತೊಂದು ಪ್ರಕರಣಗಳು ವರದಿಯಾಗುತ್ತಿವೆ ಎಂದು ದೂರಿರುವ ಆಂದೋಲಾ ಸಿದ್ದಲಿಂಗ ಶ್ರೀಗಳು 

ಅಪರಾಧ ತಡೆಗಟ್ಟಲು ಪೊಲೀಸರಿಗೆ ಸಹಕಾರ ನೀಡಿ: ಬಿ.ಜಿ ಮಹೇಶ್

Dec 29 2024, 01:16 AM IST
ರಸ್ತೆ ಸುರಕ್ಷತೆ ನಿಯಮಗಳನ್ನು ವಿದ್ಯಾರ್ಥಿಗಳು ಪಾಲನೆ ಮಾಡುವ ಮೂಲಕ ಅಪಘಾತ ತಡೆಯಬೇಕು. 18 ವರ್ಷ ಒಳಪಟ್ಟ ಮಕ್ಕಳು ವಾಹನಗಳನ್ನು ಚಾಲನೆ ಮಾಡಬಾರದು. ಯಾವುದೇ ಅಪರಾಧ ಪ್ರಕರಣಗಳು ಕಂಡು ಬಂದಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು, ತುರ್ತು ಸಂದರ್ಭದಲ್ಲಿ 112ಗೆ ಕರೆ ಮಾಡಿದರೇ ತಕ್ಷಣದಲ್ಲಿಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಸ್ಯೆ ನಿವಾರಿಸುತ್ತಾರೆ.

ಅಪರಾಧ ಮಾಸಾಚರಣೆ ಹಿನ್ನೆಲೆ- ವಾಕಥಾನ್

Dec 26 2024, 01:03 AM IST
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಹೆಚ್ಚಾಗ ತೊಡಗಿದೆ. ಪ್ರತಿನಿತ್ಯ ಹಲವು ದೂರುಗಳು ಕೇಳಿ ಬರುತ್ತಿದೆ.

ಅಪರಾಧ ತಡೆಯಲು ಯುಜನತೆಯ ಸಹಕಾರ ಅತ್ಯಗತ್ಯ: ಎಸ್‌ಪಿ ಕೆ.ಎಂ.ಶಾಂತರಾಜು

Dec 26 2024, 01:00 AM IST
ಅಪ್ರಾಪ್ತ ವಯಸ್ಸಿನ ಯುವ ಜನತೆಯು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಬಾರದೆಂದು, ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದರಿಂದ ಉಂಟಾಗುವ ಅನಾಹುತಗಳ ಕುರಿತು ಎಸ್‌ಪಿ ಕೆ.ಎಂ.ಶಾಂತರಾಜು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.

ಡಾ. ಅಂಬೇಡ್ಕರ್‌ಗೆ ಸಚಿವ ಶಾ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಬಣಕಾರ

Dec 24 2024, 12:49 AM IST
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ನಿಂದಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು|

ಮುಂಡಗೋಡದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Dec 23 2024, 01:01 AM IST
ಬಾಲ್ಯವಿವಾಹವು ಒಂದು ಅಪರಾಧವಾಗಿದ್ದು, ವಿವಾಹಕ್ಕೆ ವಧುವಿಗೆ ೧೮ ಹಾಗೂ ವರನಿಗೆ ೨೧ ವಯಸ್ಸಿಗಿಂತ ಕಡಿಮೆ ಇರಬಾರದು.

ಸಿ.ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಭೀಮಣ್ಣ ನಾಯ್ಕ

Dec 22 2024, 01:33 AM IST
ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಅಧಿವೇಶನದಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿ, ಮಹಿಳೆಯರ ಮೇಲೆ ಅಗೌರವ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಿಪಿಐ

Dec 22 2024, 01:31 AM IST
ಸಮಾಜದಲ್ಲಿ ನಡೆಯುವ ಅಪರಾಧ ತಡೆ ಹಿಡಿಯಲು ಪೊಲೀಸರೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved