• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಿಟಿಷರ ಕಾಯ್ದೆ ಪಾಲಿಸುವುದು ಅಕ್ಷಮ್ಯ ಅಪರಾಧ

Jul 22 2024, 01:18 AM IST
ಹಳೆ ಸಂಹಿತೆಯಿಂದ ಹೊಸ ಸಂಹಿತೆಗೆ ಹೋಗಬೇಕಾದಲ್ಲಿ ಕೆಲ ಸಣ್ಣ ಪುಟ್ಟ ತೊಂದರೆ

ಅಪರಾಧ ಪ್ರಕರಣ ತಡೆಗೆ ಪೊಲೀಸರಿಂದ ಜನಜಾಗೃತಿ

Jul 22 2024, 01:17 AM IST
ದಾಬಸ್‌ಪೇಟೆ: ಕಳೆದ ಹದಿನೈದು ದಿನಗಳಿಂದ ಸೋಂಪುರ ಹೋಬಳಿಯಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರತಿ ಹಳ್ಳಿಗಳಲ್ಲಿ, ಜನನಿಬೀಡ ಪ್ರದೇಶ, ಕೈಗಾರಿಕೆಗಳಲ್ಲಿ ಕಳ್ಳತನದ ಬಗ್ಗೆ, ಕಳ್ಳರ ಬಗ್ಗೆ ನಿಗಾ ವಹಿಸುವಂತೆ ಪೊಲೀಸರು ಜನಜಾಗೃತಿ ಮೂಡಿಸುತ್ತಿದ್ದಾರೆ.

ಜೆಡಿಎಸ್ ನಿರ್ದೇಶಕರ ಸ್ವಯಂಕೃತ ಅಪರಾಧ ಕಾರಣ

Jul 11 2024, 01:44 AM IST

ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನ ಚುನಾವಣೆ ಮುಂದೂಡಲು ಜೆಡಿಎಸ್ ಬೆಂಬಲಿತ ನಿರ್ದೇಶಕರ ಸ್ವಯಂಕೃತ ಅಪರಾಧ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ- ಯರೇಹಳ್ಳಿ ಮಂಜು 

ನರೇಗಾ ಕಾಮಗಾರಿಗಳ ನಾಶ ಅಪರಾಧ

Jul 05 2024, 12:52 AM IST
ಕನಕಪುರ: ನರೇಗಾ ಯೋಜನೆಯಡಿ ಅನಾವಶ್ಯಕ ಕಾಮಗಾರಿ ಕೈಗೊಂಡು ಒಡೆದು ಹಾಕುವುದು ಕ್ರಿಮಿನಲ್ ಅಪರಾಧ, ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು. ಇಲ್ಲ ಸರ್ಕಾರಕ್ಕೆ ಹಣ ವಾಪಸ್ ಕಟ್ಟಬೇಕು ಎಂದು ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚನೆ ನೀಡಿದರು.

ಅಪರಾಧ ಮುಕ್ತ ಸಮಾಜಕ್ಕಾಗಿ ಶಿಕ್ಷಣದೊಂದಿಗೆ ಸಂಸ್ಕಾರ ಬೆಳೆಸಿ: ನ್ಯಾ.ಕೇಶವಮೂರ್ತಿ ಸಲಹೆ

Jul 05 2024, 12:45 AM IST
ಓದಿನಲ್ಲಿ ಎಷ್ಟೇ ಸಾಧಿಸಿದ್ದರೂ ಮಕ್ಕಳು ಹೆತ್ತವರೊಂದಿಗೆ ಬದುಕು ಸಾಗಿಸಬೇಕು, ಅವರಿಗೆ ನೆರಳಾಗಬೇಕು ಎಂಬ ಮೌಲ್ಯಗಳ ಅರಿವು ಬಾರದಿದ್ದರೆ ಶಿಕ್ಷಣಕ್ಕೇನು ಅರ್ಥ? ವಿದ್ಯಾರ್ಥಿಗಳು ನಿಮ್ಮ ಕಲಿಕಾ ಸಾಧನೆ ಜತೆಗೆ ಸಂಸ್ಕಾರ ರೂಢಿಸಿಕೊಳ್ಳಿ .

ಕಲಬೆರಕೆ ಹಾಲು ಆರೋಗ್ಯಕ್ಕೆ ಮಾರಕ, ಶಿಕ್ಷಾರ್ಹ ಅಪರಾಧ: ಮನ್ಮುಲ್ ನಿರ್ದೇಶಕ ಡಾಲುರವಿ

Jul 04 2024, 01:02 AM IST
ರಾಜ್ಯದಲ್ಲಿಯೇ ಮಂಡ್ಯ ಗುಣಮಟ್ಟದ, ಹೆಚ್ಚು ಹಾಲು ಸರಬರಾಜು ಮಾಡುವ ಜಿಲ್ಲೆಯಾಗಿದೆ. ರೈತರ ಪರಿಶ್ರಮ ಇದರಲ್ಲಿ ಸಾಕಾಷ್ಟಿದೆ. ಗುಣಮಟ್ಟದ ಹಾಲು ಸರಬರಾಜು ಮಾಡಿ 5 ರು.ಗಳಷ್ಟು ಪ್ರೋತ್ಸಾಹಧನ ಪಡೆಯಿರಿ. ಗ್ರಾಮಾಭಿವೃದ್ಧಿ ಜತೆಗೆ ವೈಯಕ್ತಿಕ ಆರ್ಥಿಕ ಅಭಿವೃದ್ಧಿ ಹೊಂದಬೇಕು. ಡಿಗ್ರಿ, ಕೊಬ್ಬಿನ ಅಂಶ ಸಿಗಲಿ ಎಂದು ಹಲವು ಆರೋಗ್ಯಕ್ಕೆ ಹಾನಿಕಾರಕವಾದ ವಸ್ತು, ರಾಸಾಯನಿಕ ಹಾಕುವುದು ಶಿಕ್ಷಾರ್ಹ ಅಪರಾಧವಾಗಿದೆ.

ಅಪರಾಧ ನಿಯಂತ್ರಣಕ್ಕೆ ಜನರೂ ಸಹಕರಿಸಲಿ

Jul 04 2024, 01:01 AM IST
ಚನ್ನಗಿರಿ ತಾಲೂಕಿನಲ್ಲಿ ಕಳ್ಳತನ, ನಕಲಿ ಬಂಗಾರ ಮಾರಾಟ ಹಾಗೂ ಇತರೆ ಅಪರಾಧ ಪ್ರಕರಣಗಳನ್ನು ತಡೆಯಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಆಗ ಮಾತ್ರ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಪೊಲೀಸ್ ಉಪಾಧೀಕ್ಷಕ ರುದ್ರಪ್ಪ ಉಜ್ಜಿನಕೊಪ್ಪ ಹೇಳಿದ್ದಾರೆ.

ಅಪರಾಧ ಪ್ರಕರಣಗಳ ಕಡಿವಾಣಕ್ಕೆ ವಿಶೇಷ ಕಾರ್ಯಾಚರಣೆ

Jul 03 2024, 12:17 AM IST
ಬರೋಬ್ಬರಿ 248 ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಏಕಕಾಲಕ್ಕೆ ಮಹಾನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ 72 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.

ಹೊಸ ಅಪರಾಧ ಕಾಯ್ದೆ ಅಡಿ ಮ.ಪ್ರ.ದಲ್ಲಿ ದೇಶದ ಮೊದಲ ಎಫ್‌ಐಆರ್‌

Jul 02 2024, 01:31 AM IST
ದೇಶದಲ್ಲಿ ಸೋಮವಾರದಿಂದ ಜಾರಿಗೆ ಬಂದ ನೂತನ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಕಾಯ್ದೆ ಅನ್ವಯ ಮೊದಲ ಪ್ರಕರಣವನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ದಾಖಲಿಸಲಾಗಿದೆ.

ರಾಜ್ಯದಲ್ಲೇ ಬೀದರ್‌ ಅಪರಾಧ ಪ್ರಮಾಣ ಕಮ್ಮಿಯಾಗಿದೆ: ಎಸ್‌ಪಿ

Jul 01 2024, 01:51 AM IST
ಸೈಬರ್‌ ಕ್ರೈಂಗೆ ಅಕ್ಷರಸ್ಥರೇ ಹೆಚ್ಚು ಬಲಿ ಆಗ್ತಿದ್ದಾರೆ. ಜಿಲ್ಲೆಯಲ್ಲಿ ಶೇ.97ರಷ್ಟು ಫೈವ್‌ ಸ್ಟಾರ್‌ ಕ್ರಮಾಂಕದ ಪೊಲೀಸ್‌ ಠಾಣೆಗಳಿವೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ಡಕಾಯಿತಿ, ಸರಗಳ್ಳತನದ ಒಂದೂ ಪ್ರಕರಣ ದಾಖಲಾಗಿಲ್ಲ. ಇದು ಪೊಲೀಸರ ಕಾರ್ಯಕ್ಷಮತೆಗೆ ಹಿಡಿತ ಕನ್ನಡಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved