• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗಾಗಿ ಪೊಲೀಸರು ಹಗಲು ಗಸ್ತು : ಸ್ಮಾಟ್‌ ಇ-ಬೀಟ್‌ ವ್ಯವಸ್ಥೆಯಡಿ ರಾತ್ರಿ ಗಸ್ತು

Aug 02 2024, 01:32 AM IST
ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗಾಗಿ ಪೊಲೀಸರು ಹಗಲು ಗಸ್ತು ತಿರುಗಲು ಯೋಜಿಸಿದ್ದಾರೆ.

ಜೆರಾಕ್ಸ್‌ ನೋಟು ಕೊಟ್ಟು ₹25 ಲಕ್ಷ ಮೋಸ : ಕೇಂದ್ರ ಅಪರಾಧ ವಿಭಾಗದಲ್ಲಿ ದೂರು ದಾಖಲು

Aug 02 2024, 12:57 AM IST
ಮೇಲೆ ಅಸಲಿ ನೋಟು ಇಟ್ಟು ಕೆಳಗೆ ಕಳ್ಳನೋಟು ಕೊಟ್ಟು ವಂಚಿಸಿರುವ 2ನೇ ಪ್ರಕರಣ ನಗರದಲ್ಲಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಅಗತ್ಯ: ಸಿಡಿಪಿಒ ಮುನಿರಾಜು

Aug 02 2024, 12:46 AM IST
ಈ ಹಿಂದೆ ಮಕ್ಕಳು ಮತ್ತು ಮಹಿಳೆಯರಿಗೆ ಪ್ರಾಮುಖ್ಯತೆ ಇರಲಿಲ್ಲ. ಇಂದಿನ ದಿನಗಳಲ್ಲಿ ಮಕ್ಕಳು ಹಾಗೂ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ವಿಶೇಷ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಪೋಕ್ಸೋ ಕಾಯ್ದೆಯಲ್ಲಿ ಅಪರಾಧಿಗಳಿಗೆ ಹೆಚ್ಚಿನ ಪ್ರಮಾಣದ ಶಿಕ್ಷೆ ಇದೆ

ಮಕ್ಕಳನ್ನು ಅಪರಾಧ ಮನಸ್ಥಿತಿಯಿಂದ ಹೊರತನ್ನಿ

Jul 29 2024, 12:55 AM IST
‘ಅರಳುವ ಮಗುವಿಗೆ ಭರವಸೆ ನಾವಾಗೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ಶಿಕ್ಷಕ ಗೆಳೆಯರ ಬಳಗ ಖಾಸಗಿ ಶಾಲೆಗಳ ಪೈಪೋಟಿಗೆ ಅನುಗುಣವಾಗಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಬಲವರ್ಧನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ

ಅಪರಾಧ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಖಾಕಿ?

Jul 27 2024, 12:50 AM IST
ಇತ್ತೀಚಿನ ದಿನಗಳಲ್ಲಿ ನಂದಿ ಗಿರಿಧಾಮ ಪೊಲೀಸ್ ಠಾಣೆಯ ವ್ಯಾಪ್ತಿಯನ್ನು ಕುಖ್ಯಾತ ಅಪರಾಧಿಗಳು, ಅಪಹರಣಕಾರರು (ಕಿಡ್ನಾಪರ್ಸ್)​ ತಮ್ಮ ತವರನ್ನಾಗಿ ಮಾಡಿಕೊಂಡಂತೆ ಕಂಡು ಬಂದಿದೆ. ಉದಾಹರಣೆ ಎಂಬಂತೆ ಇತ್ತೀಚೆಗೆ ಇದೇ ನಂದಿ ಗಿರಿಧಾಮ ಪೊಲೀಸ್ ಠಾಣೆಯ ಎದುರುಗಡೆ ಇರುವ ಲೋಕೇಶ್ ಹೋಟೆಲ್ ಹತ್ತಿರ ಸೀರೆ ಮಹಿಳಾ ಉದ್ಯಮಿ, ಸೀರೆ ಖರೀದಿ ಮಾಡಲು ವಿಜಯಪುರಕ್ಕೆ ಹೋಗುತ್ತಿದ್ದಾಗ, ಮಹಿಳಾ ಉದ್ಯಮಿಯ ಅಪಹರಣ ಮಾಡಿ, ಠಾಣೆಯ ಬಳಿ ಇರುವ ಎನ್‌ಎಚ್-44ರಲ್ಲಿ 5 ಲಕ್ಷಕ್ಕೂ ಹೆಚ್ಚು ಹಣ ಕಿತ್ತುಕೊಂಡು, ಚಿತ್ರಹಿಂಸೆ ನೀಡಿ ಬಿಟ್ಟು ಕಳುಹಿಸಲಾಗಿತ್ತು. ಆಗ ಕೆಲವು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಬ್ರಿಟಿಷರ ಕಾಯ್ದೆ ಪಾಲಿಸುವುದು ಅಕ್ಷಮ್ಯ ಅಪರಾಧ

Jul 22 2024, 01:18 AM IST
ಹಳೆ ಸಂಹಿತೆಯಿಂದ ಹೊಸ ಸಂಹಿತೆಗೆ ಹೋಗಬೇಕಾದಲ್ಲಿ ಕೆಲ ಸಣ್ಣ ಪುಟ್ಟ ತೊಂದರೆ

ಅಪರಾಧ ಪ್ರಕರಣ ತಡೆಗೆ ಪೊಲೀಸರಿಂದ ಜನಜಾಗೃತಿ

Jul 22 2024, 01:17 AM IST
ದಾಬಸ್‌ಪೇಟೆ: ಕಳೆದ ಹದಿನೈದು ದಿನಗಳಿಂದ ಸೋಂಪುರ ಹೋಬಳಿಯಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರತಿ ಹಳ್ಳಿಗಳಲ್ಲಿ, ಜನನಿಬೀಡ ಪ್ರದೇಶ, ಕೈಗಾರಿಕೆಗಳಲ್ಲಿ ಕಳ್ಳತನದ ಬಗ್ಗೆ, ಕಳ್ಳರ ಬಗ್ಗೆ ನಿಗಾ ವಹಿಸುವಂತೆ ಪೊಲೀಸರು ಜನಜಾಗೃತಿ ಮೂಡಿಸುತ್ತಿದ್ದಾರೆ.

ಜೆಡಿಎಸ್ ನಿರ್ದೇಶಕರ ಸ್ವಯಂಕೃತ ಅಪರಾಧ ಕಾರಣ

Jul 11 2024, 01:44 AM IST

ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನ ಚುನಾವಣೆ ಮುಂದೂಡಲು ಜೆಡಿಎಸ್ ಬೆಂಬಲಿತ ನಿರ್ದೇಶಕರ ಸ್ವಯಂಕೃತ ಅಪರಾಧ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ- ಯರೇಹಳ್ಳಿ ಮಂಜು 

ನರೇಗಾ ಕಾಮಗಾರಿಗಳ ನಾಶ ಅಪರಾಧ

Jul 05 2024, 12:52 AM IST
ಕನಕಪುರ: ನರೇಗಾ ಯೋಜನೆಯಡಿ ಅನಾವಶ್ಯಕ ಕಾಮಗಾರಿ ಕೈಗೊಂಡು ಒಡೆದು ಹಾಕುವುದು ಕ್ರಿಮಿನಲ್ ಅಪರಾಧ, ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು. ಇಲ್ಲ ಸರ್ಕಾರಕ್ಕೆ ಹಣ ವಾಪಸ್ ಕಟ್ಟಬೇಕು ಎಂದು ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚನೆ ನೀಡಿದರು.

ಅಪರಾಧ ಮುಕ್ತ ಸಮಾಜಕ್ಕಾಗಿ ಶಿಕ್ಷಣದೊಂದಿಗೆ ಸಂಸ್ಕಾರ ಬೆಳೆಸಿ: ನ್ಯಾ.ಕೇಶವಮೂರ್ತಿ ಸಲಹೆ

Jul 05 2024, 12:45 AM IST
ಓದಿನಲ್ಲಿ ಎಷ್ಟೇ ಸಾಧಿಸಿದ್ದರೂ ಮಕ್ಕಳು ಹೆತ್ತವರೊಂದಿಗೆ ಬದುಕು ಸಾಗಿಸಬೇಕು, ಅವರಿಗೆ ನೆರಳಾಗಬೇಕು ಎಂಬ ಮೌಲ್ಯಗಳ ಅರಿವು ಬಾರದಿದ್ದರೆ ಶಿಕ್ಷಣಕ್ಕೇನು ಅರ್ಥ? ವಿದ್ಯಾರ್ಥಿಗಳು ನಿಮ್ಮ ಕಲಿಕಾ ಸಾಧನೆ ಜತೆಗೆ ಸಂಸ್ಕಾರ ರೂಢಿಸಿಕೊಳ್ಳಿ .
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved