• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಅಧಾರದಲ್ಲಿ ಬಿಜೆಪಿ ಮತ ಯಾಚನೆ: ಶೋಭಾ

Feb 16 2024, 01:46 AM IST
ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯದ ಉದ್ಘಾಟನೆಗೊಂಡಿತು. ಸಂಸದೆ ಶೋಭಾ ಕರಂದ್ಲಾಜೆ ತನ್ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.

ಹುಲಿಗೆಮ್ಮದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ ಗ್ರೀನ್‌ ಸಿಗ್ನಲ್‌?

Feb 16 2024, 01:45 AM IST
ಲಕ್ಷಾಂತರ ಭಕ್ತರು ಆಗಮಿಸುವ ಹುಲಿಗೆಮ್ಮ ದೇವಸ್ಥಾನದಲ್ಲಿ ಭಕ್ತರ ಕಾಣಿಕೆಯೂ ಹರಿದು ಬರುತ್ತದೆ. ಭಕ್ತರ ಕಾಣಿಕೆಯೇ ಈಗ ನೂರು ಕೋಟಿ ಸಮೀಪಿಸುತ್ತಿದೆ.

ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಕೈಜೋಡಿಸಿ: ಸಂಸದ

Feb 15 2024, 01:35 AM IST
ಭದ್ರಾವತಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನ ಲೋಕಾರ್ಪಣಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿ ಮಾತನಾಡಿ, ಭಾರತ ಅಭಿವೃದ್ಧಿ ರಾಷ್ಟ್ರವಾಗಲು ಪ್ರತಿಯೊಬ್ಬರ ಪ್ರಯತ್ನ ಮುಖ್ಯ ಎಂದು ಹೇಳಿದರು.

ಕೃಷಿ, ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿ, ಐಟಿ ಪಾರ್ಕ್‌ ಸ್ಥಾಪನೆ ನಿರೀಕ್ಷೆ

Feb 15 2024, 01:34 AM IST
ಮಂಗಳೂರಿನಲ್ಲಿ ಜವುಳಿ ಪಾರ್ಕ್ ಸ್ಥಾಪಿಸಿ ೧ ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಹೇಳಿದ್ದ ಗ್ಯಾರಂಟಿ ಕಾರ್ಯಕ್ರಮ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಗೊಳ್ಳಬಹುದೇ ಎಂಬ ಕುತೂಹಲವಿದೆ.

ಅಭಿವೃದ್ಧಿ ಸಹಿಸದೇ ಬಿಜೆಪಿ ಮುಖಂಡರಿಂದ ಸುಳ್ಳು ಆರೋಪ: ಶಿವಲೀಲಾ ಕುಲಕರ್ಣಿ ಸ್ಪಷ್ಟನೆ

Feb 13 2024, 12:51 AM IST
ಚುನಾವಣೆ ಸಮಯದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಗೂಬೆ ಕೂರಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಭಿವೃದ್ಧಿ ಭಾರತ ಪರಿಕಲ್ಪನೆಯ ಕೇಂದ್ರ ಬಜೆಟ್: ಡಾ.ಘಾರ್ಗೆ

Feb 13 2024, 12:47 AM IST
2047ರ ವೇಳೆಗೆ ಭಾರತ ದೇಶವನ್ನು ವಿಕಸಿತ ಭಾರತವನ್ನಾಗಿ ಮಾಡಲು ಸಂಬಂಧಿಸಿದ ನಿರ್ದೇಶನಗಳು ಮತ್ತು ಅಭಿವೃದ್ಧಿ ವಿಧಾನವನ್ನು ಆಧರಿಸಿದ ಘೋಷಣೆಗಳು ಮತ್ತು ಕಾರ್ಯತಂತ್ರಗಳನ್ನು ಕೇಂದ್ರ ಬಜೆಟ್ ಒಳಗೊಂಡಿದೆ ಎಂದು ಡಾ.ರಮಾನಂದ ಘಾರ್ಗೆ ಪ್ರತಿಪಾದಿಸಿದರು.

ಹಣದ ಕೊರತೆಯಿಂದ ಅಭಿವೃದ್ಧಿ ನಡೆಯುತ್ತಿಲ್ಲ: ಮಂಜುನಾಥ್‌ ಆರೋಪ

Feb 12 2024, 01:34 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿ ರಾಜ್ಯದ ಯಾವುದೇ ವಿಧಾನ‌ಸಭಾ ಕ್ಷೇತ್ರದಲ್ಲಿ ನಯಾಪೈಸೆ ಅನುದಾನ‌ ದೊರಕದೆ ಅಭಿವೃದ್ಧಿ ಕುಂಠಿತವಾಗಿದೆ. ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನಕ್ಕೆ ಸರ್ಕಾರ ಕೋಕ್ ನೀಡಿದೆ. ಮೊದಲೇ ಮೇವಿನ ದರ ಏರಿಕೆ, ಬೇಸಿಗೆಯಿಂದ ತತ್ತರಿಸಿರುವ ರೈತರ ಜೀವನೋಪಾಯ ಕಷ್ಟವಾಗಿರುವ ಸಂದರ್ಭದಲ್ಲಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕಾದ್ದು ರಾಜ್ಯ ಸರ್ಕಾರದ ಕರ್ತವ್ಯ.

ಅಭಿವೃದ್ಧಿ ಮರೆತ ರಾಜ್ಯ ಕಾಂಗ್ರೆಸ್‌: ಬಿಜೆಪಿ

Feb 12 2024, 01:34 AM IST
ಕಲಬುರಗಿ ದಕ್ಷಿಣದಲ್ಲಿ ಅಲ್ಲಂಪ್ರಭು ಶಾಸಕರೋ, ಅವರ ಮಕ್ಕಳು ಶಾಸಕರೋ ಗೊಂದಲವಿದೆ. ಬಂಧುಗಳಿಗೆ ತಂದು ಕೆಲಸ ಮಾಡಿಸುತ್ತಿದ್ದಾರೆಂದು ದೂರಿದರು. ಅಭಿವೃದ್ಧಿ ಕಾರ್ಯ ಮಾಡಲಾಗದೇ ಇದ್ದರೆ ರಾಜೀನಾಮೆ ಕೊಡಬೇಕು.

ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಲು ಬಿಜೆಪಿ ಒತ್ತಾಯ

Feb 12 2024, 01:32 AM IST
ಕಳೆದ 8 ತಿಂಗಳಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ತಂದಿರುವ ಅನುದಾನ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ಮಾಹಿತಿ ನೀಡಬೇಕೆಂದು ಬಿಜೆಪಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರಿಗೆ ಆಗ್ರಹಿಸಿದೆ.

ಅನುದಾನ, ಅಭಿವೃದ್ಧಿ ಕಾರ್ಯಗಳ ವಿವರಣೆ ನೀಡುವಂತೆ ಬಿಜೆಪಿ ಆಗ್ರಹ

Feb 12 2024, 01:31 AM IST
ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತದಾರರಿಗೆ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸುವುದು ನಿಮ್ಮ ಕರ್ತವ್ಯವಾಗಿದೆ. ಕೂಡಲೇ ವಿವಿಧ 15 ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಸಚಿವ ರಹೀಂಖಾನ್‌ಗೆ ಮನವಿ ಪತ್ರ ನೀಡಿ ಬಿಜೆಪಿಯಿಂದ ಒತ್ತಾಯ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 117
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved