• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಯೋಜನ ಪಡೆಯಿರಿ: ಜೆ.ನಿತೀಶ್

Feb 09 2024, 01:46 AM IST
ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಉಚಿತ ಗಿಗ್‌ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬುಡಕಟ್ಟು ಮಹಿಳೆಯರ ಅಭಿವೃದ್ಧಿ ನಿರೀಕ್ಷಿತ ಮಟ್ಟ ತಲುಪಿಲ್ಲ: ಎಂಎಲ್‌ಸಿ ಹೇಮಲತಾ

Feb 09 2024, 01:45 AM IST
ಬುಡಕಟ್ಟು ಸಮುದಾಯದ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ಆರೋಗ್ಯ ಮತ್ತು ಶಿಕ್ಷಣದಲ್ಲಿ ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಇನ್ನೂ ಪ್ರವೇಶಿಸಿಲ್ಲ. ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಸೇರಲಿ ಎಂದೆ ಸರ್ಕಾರಗಳಿಂದ ಸಾಕಷ್ಟು ಅನುದಾನ ನೀಡಿ ಹತ್ತಾರು ಯೋಜನೆಗಳ ಜಾರಿ ಮಾಡಲಾಗಿದೆ

ಮುಂಗಡ ಪತ್ರ ದೇಶದ ಅಭಿವೃದ್ಧಿ ತೋರಿಸುವ ದಿಕ್ಸೂಚಿ-ನದೀಮುಲ್ಲಾ

Feb 09 2024, 01:45 AM IST
ಪ್ರಪಂಚದ ಪ್ರತಿಯೊಂದು ದೇಶ ತಮ್ಮ ಹಣಕಾಸು ಸಂಪನ್ಮೂಲಗಳಿಂದ ಕಲ್ಯಾಣ ರಾಷ್ಟ್ರ ಕಟ್ಟಲು ಪರಿಶ್ರಮಿಸುತ್ತಿವೆ. ಅಂತಹ ಹಣಕಾಸು ಸಂಪನ್ಮೂಲಗಳನ್ನು ಹೇಗೆ ಸಂಗ್ರಹಿಸುವ ಹಾಗೂ ಯಾವ ರೀತಿ ವೆಚ್ಚ ಮಾಡುವುದು ಎಂಬುದು ತಿಳಿಯಲು ಮುಂಗಡ ಪತ್ರ ಒಂದು ದಿಕ್ಸೂಚಿಯಾಗುವುದು ಎಂದು ಎಂ.ಎಂ. ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ.ಎಂ. ನದೀಮುಲ್ಲಾ ಹೇಳಿದರು.

ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣೆಗಾಗಿ ಪಾದಯಾತ್ರೆ

Feb 08 2024, 01:31 AM IST
ಚಾಮರಾಜನಗರ ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣೆಗಾಗಿ ಶುಕ್ರವಾರ ಚಂದಕವಾಡಿಯಿಂದ ಚಾಮರಾಜನಗರದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂರಕ್ಷಣಾ ಸಮಿತಿಯ ಜಿಪಂ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ತಿಳಿಸಿದರು

ಗುಡ್ನಾಪುರದಲ್ಲಿನ ರಾಣಿ ಮನೆಯ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ

Feb 08 2024, 01:31 AM IST
ಶಿರಸಿ ತಾಲೂಕಿನ ಬನವಾಸಿಯ ಗುಡ್ನಾಪುರದಲ್ಲಿನ ಐತಿಹಾಸಿಕ ರಾಣಿ ಮನೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪ್ರವಾಸಿ ಆಕರ್ಷಣೀಯ ಸ್ಥಳವಾಗಿ ಮಾಡಬೇಕು.

ದಕ್ಷಿಣ ಕಾಶಿಯ ಅಭಿವೃದ್ಧಿ ಯಾವಾಗ...?

Feb 08 2024, 01:31 AM IST
ದೇವಸ್ಥಾನದ ಬಳಿ ಬಸವಣ್ಣನ ಬಾಯಿಂದ ವರ್ಷದ ೩೬೫ ದಿನವೂ ನೀರು ಬರುವುದು ವಿಶೇಷ, ಭಕ್ತರು ಈ ನೀರಿನಲ್ಲಿ ಸ್ನಾನ ಮಾಡಿದರೆ ಒಳ್ಳೆಯದೆಂದು ನಂಬಿದ್ದಾರೆ, ವರ್ಷಕ್ಕೊಮ್ಮೆ ಬರುವ ಕೊನೆಯ ಕಾರ್ತಿಕ ಸೋಮವಾರದಂದು ರಾಜ್ಯದ್ಯಂತ ಭಕ್ತಾಧಿಗಳು ಬಂದು ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಇಂತಹ ಕ್ಷೇತ್ರವನ್ನು ಜಿಲ್ಲಾಡಳಿತ ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿದೆ,

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ತಮ್ಮಯ್ಯ

Feb 07 2024, 01:50 AM IST
ಶೋಷಿತರ, ಧೀನ ದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿದ್ದ ಮಹರ್ಷಿ ವಾಲ್ಮೀಕಿಯವರಿಗೆ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬ ವಿಚಾರಧಾರೆಇತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

93 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೂಮಿ ಪೂಜೆ

Feb 07 2024, 01:46 AM IST
ಬನಘಟ್ಟ ಗ್ರಾಮದಲ್ಲಿ ₹42 ಲಕ್ಷ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಗಳ ತೆರವು ಮಾಡುವುದಕ್ಕೆ ಸೂಕ್ತ ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಿ ಸರ್ವೇ ನಡೆಸಲಾಗುವುದು.

ಗಾಳಿಬೀಡು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಯತ್ನ, ಇಕೋ ಟೂರಿಸಂ ಅಭಿವೃದ್ಧಿ

Feb 07 2024, 01:46 AM IST
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮದ ಜನರ ಸಮಸ್ಯೆಗಳ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಪರಿಹರಿಸಲಾಗುವುದು. ನಾಳೆ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.

ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು

Feb 06 2024, 01:34 AM IST
ಶಿಕ್ಷಕ ವೃಂದದವರು ದೈನಂದಿನ ಆಗುಹೋಗುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಗ್ಗಿಂದಾಗ್ಗೆ ಅರಿವು ಮೂಡಿಸುವ ಮೂಲಕ ಸ್ಪರ್ಧಾತ್ಮಕ ಜಗತ್ತಿನ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಬೇಕಾದ ಆತ್ಮಸ್ಥೈರ್ಯವನ್ನು ಬೆಳೆಸಬೇಕು
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 116
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved