ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಣದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
Jun 10 2024, 12:31 AM IST
ತರೀಕೆರೆ, ಶಿಕ್ಷಣದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ನಾಡಿನ ಅಭಿವೃದ್ಧಿ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್
Jun 08 2024, 12:32 AM IST
ಕನಕಪುರ: ಸ್ವತಂತ್ರ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆರೋಗ್ಯ, ಕೃಷಿ, ಶಿಕ್ಷಣ ಹಾಗೂ ನೀರಾವರಿ ಹರಿಕಾರರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ದಲಿತ ಮುಖಂಡ ನವೀನ್ ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಆರ್ಥಿಕ ದುರ್ಬಳಕೆ ಇಡಿಗೆ ತನಿಖೆಗೆ ಆಗ್ರಹ
Jun 07 2024, 01:30 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಯಲ್ಲಿ ಕೋಟ್ಯಂತರ ರು. ಆರ್ಥಿಕ ದುರ್ಬಳಕೆಯಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಎರಡು ದೂರುಗಳನ್ನು ದಾಖಲಿಸಲಾಗಿದೆ.
ಭೂ ಅಭಿವೃದ್ಧಿ ಬ್ಯಾಂಕ್ ಆರಂಭಿಸಿದ ಹಿರಿಮೆ ನಾಲ್ವಡಿಯವರದ್ದು: ಕೆಂಪೇಗೌಡ
Jun 07 2024, 12:33 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರೈತರು ಸಾಲದ ಸುಳಿಗೆ ಸಿಲುಕಿದ ವೇಳೆ ಅವರನ್ನು ರಕ್ಷಿಸಲು ಅಗ್ರಿಕಲ್ಚರಿಸ್ಟ್ ಡಿಬೇಟ್ ರಿಲೀಪ್ ಆಕ್ಟ್ ಜಾರಿಗೆ ತರುವ ಮೂಲಕ ತಮ್ಮೊಳಗಿನ ರೈತಪರ ನಿಲುವು ವ್ಯಕ್ತಪಡಿಸಿದ್ದರು. ಹಳೆ ಮೈಸೂರು ಭಾಗದ ಅಭಿವೃದ್ಧಿಯಲ್ಲಿ ನಾಲ್ವಡಿ ಒಡೆಯರ್ ಪಾತ್ರ ದೂರದೃಷ್ಟಿತ್ವದ್ದು ಮತ್ತು ಇಂದಿನ ಪ್ರಜಾಪ್ರಭುತ್ವ ಕ್ಕೆ ಅವರ ಆಡಳಿತ ಮಾದರಿಯಾಗಿದೆ.
ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರ: ಸಾಮೂಹಿಕ ವಿವಾಹಕ್ಕೆ ಪೂರ್ವಸಿದ್ಧತೆ
Jun 07 2024, 12:30 AM IST
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಗಸ್ಟ್ ತಿಂಗಳಿನಲ್ಲಿ ಸಾಮೂಹಿಕ ವಿವಾಹ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ತಿಳಿಸಿದರು.
ಶಾಸಕರ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ: ಪ್ರದೀಪ್
Jun 07 2024, 12:16 AM IST
ಬಾಳೆಹೊನ್ನೂರು ಸಮೀಪದ ಆಡುವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಜಲಜೀವನ್ ಕಾಮಗಾರಿಗೆ ನಿರ್ಮಿಸಿರುವ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಅಪೂರ್ಣವಾಗಿರುವುದು.
ಅಭಿವೃದ್ಧಿ ಮೂಲಕವೇ ಜನತೆ ಋಣ ತೀರಿಸುತ್ತೇನೆ: ಸಂಸದ ಬಿ.ವೈ.ರಾಘವೇಂದ್ರ
Jun 06 2024, 12:31 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ಕೃಷ್ಣರಾಜ ಒಡೆಯರ್ ಕನ್ನಡ ನಾಡಿನ ಅಭಿವೃದ್ಧಿ ಹರಿಕಾರ: ಡಿ.ಮಂಜುನಾಥ
Jun 06 2024, 12:30 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ 140ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಉದ್ಘಾಟಿಸಿದರು.
ಅಭಿವೃದ್ಧಿ ಪರ, ದೇಶದ ಭದ್ರತೆಗೆ ಸಿಕ್ಕ ಗೆಲುವು: ಚರಂತಿಮಠ
Jun 05 2024, 12:31 AM IST
ಭಾರತೀಯ ಜನತಾ ಪಕ್ಷ 5ನೇ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಇದು ಅಭಿವೃದ್ಧಿ ಪರ ಹಾಗೂ ದೇಶದ ಭದ್ರತೆಗಾಗಿ ಸಿಕ್ಕ ಗೆಲುವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಶಿಕ್ಷಣದಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ
Jun 02 2024, 01:45 AM IST
ಕನ್ನಡಪ್ರಭ ವಾರ್ತೆ ಅಮೀನಗಡಶಿಕ್ಷಣ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವುದರ ಜೊತೆಗೆ ಸ್ವಸ್ಥ ಸಮಾಜದ ನಿರ್ಮಾಣಕ್ಕೂ ತಳಹದಿಯಾಗುತ್ತದೆ ಎಂದು ಸೂಳೇಬಾವಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರಿ ಉಪಪ್ರಾಚಾರ್ಯ ಎಚ್.ಎಂ.ಹಾಲನ್ನವರ ಹೇಳಿದರು.
< previous
1
...
102
103
104
105
106
107
108
109
110
...
147
next >
More Trending News
Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ