• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ

Feb 04 2024, 01:30 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಮಮಂದಿರ ವಿಚಾರದಲ್ಲಿ ಓಟು ಪಡೆಯಲು ಮುಂದಾದರೆ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ ಎಂದು ಶಾಸಕ ಎಚ್ಎಂ ಗಣೇಶ್ ಪ್ರಸಾದ್ ಹೇಳಿದರು.

ಕಾರ್ಮಿಕರ ಶ್ರಮದ ಫಲವಾಗಿಯೇ ದೇಶ ಅಭಿವೃದ್ಧಿ

Feb 03 2024, 01:46 AM IST
ಯೋಗಾಪುರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೃಹತ್ ಕಾರ್ಮಿಕರ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಡಾ.ಸುನೀತಾ ಚವ್ಹಾಣ ಮಾತನಾಡಿದರು.

ಲಕ್ಷದ್ವೀಪದೊಂದಿಗೆ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ನಿರೀಕ್ಷೆ

Feb 02 2024, 01:07 AM IST
ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿದರೆ ಹಾಗೂ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿಗರಿಗೆ ಸಂಚಾರ ವ್ಯವಸ್ತೆ ಕಲ್ಪಿಸಿದರೆ ಮಂಗಳೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ.

ಅಭಿವೃದ್ಧಿ, ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಎಚ್ಡಿಕೆ

Feb 02 2024, 01:00 AM IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಶಿಕ್ಷಣದಿಂದ ದೇಶ ಅಭಿವೃದ್ಧಿ ಸಾಧ್ಯ: ರಾಮಚಂದ್ರಪ್ಪ

Feb 01 2024, 02:04 AM IST
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಯಲ್ಲಿರುವ ಆಯಾ ಗ್ರಾಮಗಳ ಅಧಿಕಾರಿಗಳು ತನ್ನೂರಿನ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸಹಕರಿಸಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ.

ಯುವಕರು ಮತದಾನಕ್ಕೆ ಮುಂದಾದ್ರೆ ದೇಶದ ಅಭಿವೃದ್ಧಿ: ಶರಬೈ

Feb 01 2024, 02:03 AM IST
ಮತದಾನವೆಂಬುವುದು ಪ್ರತಿಯೊಬ್ಬರ ವೈಯಕ್ತಿಕ ಹಕ್ಕು. ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ಆಮಿಷಗಳಿಗೊಳಗಾಗದೇ, ಅಮೂಲ್ಯವಾದ ಮತವನ್ನು ಯೋಗ್ಯ ಅಭ್ಯರ್ಥಿಗಳಿಗೆ ನೀಡಬೇಕು. ಇದರಿಂದ ಸದೃಢ ರಾಷ್ಟ್ರ ನಿರ್ಮಾಣ ಮಾಡಬಹುದಾಗಿದೆ.

ಮಹಾತ್ಮ ಗಾಂಧಿ ಉದ್ಯಾನವನ ಅಭಿವೃದ್ಧಿ ಪಡಿಸಲು ಕ್ರಮ: ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್

Feb 01 2024, 02:01 AM IST
ರತ್ನಗಿರಿ ಗಾರ್ಡನ್ ಮಹಾತ್ಮಗಾಂಧಿ ಉದ್ಯಾನವನ ಟ್ರಸ್ಟ್ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಪಡಿಸಲು ಸಲಹೆ ನೀಡಿದರು.

ಜನರಿಗೆ ಅಭಿವೃದ್ಧಿ ಜೊತೆಗೆ ಮನರಂಜನೆ ಕಾರ್ಯ

Jan 30 2024, 02:04 AM IST
ಅಭಿವೃಧ್ಧಿಯೊಂದಿಗೆ ಸಾರ್ವಜನಿಕರಿಗೆ ಮನರಂಜನೆ ಮಾಡುವ ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ.

ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

Jan 30 2024, 02:00 AM IST
ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

ಅಭಿವೃದ್ಧಿ ಕಾರ್ಯಕ್ಕೆ ನೆರವಾಗಿ

Jan 30 2024, 02:00 AM IST
ಅಭಿವೃದ್ಧಿ ಕಾರ್ಯಕ್ಕೆ ನೆರವಾಗಿ: ಶಾಸಕ ರಾಜುಗೌಡ
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 116
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved