• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ: ಡಿ.ಎಸ್‌.ಅರುಣ್‌

Mar 23 2024, 01:01 AM IST
ದೇವಸ್ಥಾನಗಳ ಸಂಗ್ರಹದ ಹಣವನ್ನು ಸರ್ಕಾರಕ್ಕೆ ಮೊದಲೇ ಶೇ.10ರಷ್ಟು ಕೊಡಬೇಕು ಎಂಬ ನಿಯಮ ಈಗಿನ ಸರ್ಕಾರ ಜಾರಿಗೆ ತಂದಿದೆ. ಇದು ಸರಿಯಲ್ಲ. ನಮ್ಮ ಸರ್ಕಾರ ಇದ್ದಾಗ ದೇವಸ್ಥಾನಗಳು ತನ್ನೆಲ್ಲ ಕೆಲಸಗಳ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಉಳಿದ ಹಣದಲ್ಲಿ ಶೇ.10ರಷ್ಟು ನೀಡಬೇಕು ಎಂದು ಆದೇಶ ತಂದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಯಮ ರೂಪಿಸಿದೆ.

ಕ್ಷೇತ್ರದ ಪ್ರತಿಯೊಬ್ಬರಿಗೂ ನನ್ನ ಅಭಿವೃದ್ಧಿ ಕಾರ್ಯ ಗೊತ್ತು: ಸಂಸದ ಬಿ.ವೈ.ರಾಘವೇಂದ್ರ

Mar 22 2024, 01:06 AM IST
ನಮ್ಮ ಅವಧಿಯಲ್ಲಾದ ಅಭಿವೃದ್ಧಿ ಕೆಲಸದ ಬಗ್ಗೆ ಕರಪತ್ರದ ಮೂಲಕ ಮನೆ ಮನೆಗೆ ಈಗಾಗಲೇ ತಲುಪಿಸಲಾಗಿದೆ. ಮೊದಲು ಕಾಂಗ್ರೆಸ್‍ ನವರು ಅದನ್ನು ಓದಿಕೊಳ್ಳಲಿ. ಅಭಿವೃದ್ಧಿ ಕಾರ್ಯಗಳ ಬಗ್ಗೆ, ಯುವಕರಿಗಾಗಿ ಏನು ಮಾಡಿದ್ದೇನೆ ಎಂದು ಇಡೀ ಕ್ಷೇತ್ರದ ಪ್ರತಿಯೊಬ್ಬರಿಗೂ ಗೊತ್ತಿದೆ. ಅಭಿವೃದ್ಧಿ ಎಂದರೆ ಏನೆಂದು ಗೊತ್ತಿಲ್ಲದ ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ನೈತಿಕತೆಯು ಅವರಿಗಿಲ್ಲ.

ಜನಪರ ಅಭಿವೃದ್ಧಿ ಸಂಶೋಧನೆಗೆ ಪ್ರೊ.ಇಂದುಮತಿ ಕರೆ

Mar 22 2024, 01:01 AM IST
ದಾವಣಗೆರೆ ತಾಲೂಕಿನ ದಾವಣಗೆರೆ ವಿವಿಯ ಶಿವಗಂಗೋತ್ರಿಯಲ್ಲಿ ಗುರುವಾರ ಯುವ ಪ್ರಾಧ್ಯಾಪಕರ ಸಾಮರ್ಥ್ಯ ವೃದ್ಧಿ ಮತ್ತು ಸಂಶೋಧನಾ ವಿನ್ಯಾಸ, ಸಂಶೋಧನಾ ವಿನ್ಯಾಸ ಹಾಗೂ ದತ್ತಾಂಶ ವಿಶ್ಲೇಷಣೆ ಕುರಿತು ಕಾರ್ಯಾಗಾರ ನಡೆಯಿತು.

ನಿಸ್ವಾರ್ಥ ಸ್ವಯಂ ಸೇವಕರಿಂದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ: ಕಾಳಹಸ್ತೇಂದ್ರ ಶ್ರೀ

Mar 20 2024, 01:17 AM IST
ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ನಡೆಯುವ ಐದು ದಿನಗಳ ವರ್ಷಾವಧಿ ಮಹೋತ್ಸವದಂಗವಾಗಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಕಾಳಹಸ್ತಾಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.

ಮೋದಿ ನೇತೃತ್ವದಲ್ಲಿ ದೇಶದ ಅಭಿವೃದ್ಧಿ: ಬಸವರಾಜ ಬೊಮ್ಮಾಯಿ

Mar 19 2024, 12:51 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇಶದ 25 ಕೋಟಿ ಜನರು ಬಡತನದಿಂದ ಮೇಲೆ ಬಂದಿದ್ದಾರೆ. ಭ್ರಷ್ಟಾಚಾರವನ್ನು ತಡೆಗಟ್ಟುವ ಮೂಲಕ ನರೇಂದ್ರ ಮೋದಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.

ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಕೇರಳಾಪುರ ಗ್ರಾಮ ಪಂಚಾಯಿತಿ

Mar 19 2024, 12:50 AM IST
ಬಸವಾಪಟ್ಟಣದ ಕೇರಳಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು ೩ ಸಾವಿರ ಮನೆಗಳಿದ್ದು ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾತದಾರರನ್ನು ಹೊಂದಿರುವ ಗ್ರಾಮಗಳಲ್ಲಿ ಒಂದಾಗಿದೆ.

ದೇಶದ ಅಭಿವೃದ್ಧಿ, ನೆಮ್ಮದಿ ಬದುಕಿಗಾಗಿ ಮೋದಿಗೆ ಜನಬೆಂಬಲ: ಬಸವರಾಜ ಬೊಮ್ಮಾಯಿ

Mar 19 2024, 12:47 AM IST
ಗದಗ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

70 ವರ್ಷ ಆಳಿದರೂ ದೇಶ ಅಭಿವೃದ್ಧಿ ಮಾಡದ ಕೈ

Mar 18 2024, 01:51 AM IST
ಇಲ್ಲಿಗೆ ನನ್ನ ರಾಜಕಾರಣ ಮುಗಿದಿಲ್ಲ. ನಿಮ್ಮೆಲ್ಲರ ಆಶೀರ್ವಾದ ಇರುವ ತನಕ ನಾನು ರಾಜಕಾರಣದಲ್ಲಿಯೇ ಇರುವೆ. ನನ್ನದೊಂದು ಗುರಿ ಇದೆ. ಅದನ್ನು ತಲುಪಲು ಹಿಂದೆ ಗುರು ಇದ್ದಾರೆ. ಅದನ್ನು ನಾನು ಸಾಯುವುದರೊಳಗಾಗಿ ಗುರಿ ತಲುಪಿಯೇ ತೀರುತ್ತೇನೆ ಎಂದು ಸಂಸದ ಹಾಗೂ ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.

ನನ್ನ ಅಭಿವೃದ್ಧಿ ಕಾರ್ಯಗಳ ಶ್ರೀರಕ್ಷೆಯಿಂದಲೇ ಗೆಲ್ಲಲಿದ್ದೇನೆ: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ

Mar 18 2024, 01:49 AM IST
ನಾನು ವಯಕ್ತಿಕವಾಗಿ ವಿರೋಧ ಪಕ್ಷದ ಅಭ್ಯರ್ಥಿ ಪರ ಮಾತನಾಡುವುದಿಲ್ಲ. ನಾನು ಏನಿದ್ದರೂ ನನ್ನ ಕಾರ್ಯಕ್ರಮದ ಬಗ್ಗೆ, ನನ್ನ ಮುಂದಿನ ವಿಚಾರಧಾರೆಯ ಬಗ್ಗೆ ಹೇಳಿ ಮತ ಕೇಳುತ್ತೇನೆ ಹೊರತು ಇಡೀ ನನ್ನ ರಾಜಕೀಯ ಜೀವನದಲ್ಲಿ ವಿರೋಧ ಅಭ್ಯರ್ಥಿಗಳ ಬಗ್ಗೆ ಮಾತನಾಡಿಲ್ಲ, ಮುಂದೆಯೂ ಮಾತನಾಡುವುದಿಲ್ಲ

ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ಸಹಕಾರ ಅಗತ್ಯ: ಸಂಗಣ್ಣ ಕರಡಿ

Mar 18 2024, 01:45 AM IST
ಸಿಂಧನೂರಿನಲ್ಲಿ ಹಿರೇಹಳ್ಳ ಸೇತುವೆಯನ್ನು ಕೊಪ್ಪಳ ಸಂಸದ ಸಂಗಣ್ಣ ಕರಡಿ ಉದ್ಘಾಟಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿ ಸಿಂಧನೂರು ತಾಲೂಕಿನ ರಾಗಲಪರ್ವಿ, ಯದ್ದಲದೊಡ್ಡಿ, ಮಸ್ಕಿ ತಾಲೂಕಿನ ಭೋಗಾಪುರ, ವೀರಾಪೂರ ಗ್ರಾಮಗಳು ಆಯ್ಕೆಗೊಂಡಿದ್ದು, ಒಟ್ಟು ರು. 56 ಲಕ್ಷ ವೆಚ್ಚದಲ್ಲಿ ಗ್ರಾಮಗಳ ಅಭಿವೃದ್ಧಿಗೆ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved