• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದಲಗಟ್ಟಿ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶಾಸಕ ಕೃಷ್ಣನಾಯ್ಕ

Jan 24 2024, 02:04 AM IST
ಭಕ್ತರ ಕೋರಿಕೆಯ ಮೇರೆಗೆ ರಾಮಾಂಜನೇಯರ ಆಲಿಂಗನದ ಮೂರ್ತಿ ನಿರ್ಮಿಸುವ ಜತೆಗೆ ₹6 ಕೋಟಿ ವೆಚ್ಚದಲ್ಲಿ ಸುಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು.

ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ತ್ವರಿತ: ಡಿಸಿ ಸೂಚನೆ

Jan 24 2024, 02:02 AM IST
ಇದೀಗ ಪ್ರವಾಸೋದ್ಯಮದ ಸಮಯವಾಗಿದ್ದು, ಹಲವಾರು ಪ್ರವಾಸಿಗರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅಲ್ಲದೆ ಮಾಲ್ಡೀವ್ಸ್, ಲಕ್ಷದ್ವೀಪದ ವಿಷಯವಾಗಿ ಸ್ಥಳೀಯ ಬೀಚ್‍ಗಳ ಹೆಸರು ಕೂಡ ಕೇಳಿ ಬರುತ್ತಿದ್ದು, ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳನ್ನು ಮುಗಿಸಿ ಪ್ರವಾಸಿಗರನ್ನು ಕರಾವಳಿಯತ್ತ ಸೆಳೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ನಗರೋತ್ಥಾನ 4ನೇ ಹಂತಕ್ಕೆ ಅಭಿವೃದ್ಧಿ ತಂದಿದ್ದು ಬಿಜೆಪಿ

Jan 24 2024, 02:02 AM IST
ನಗರೋತ್ಥಾನ ನಾಲ್ಕನೇ ಹಂತದ 30 ಕೋಟಿ ಅನುದಾನದ ಮೂಲಕ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಈ ಹಿಂದಿನ ಬಿಜೆಪಿ ಸರ್ಕಾರದ ಕೊಡುಗೆಯಾಗಿದೆ ಎಂದು ನಗರಸಭಾ ಮಾಜಿ ಅಧ್ಯಕ್ಷ ಸಿ ಗಿರೀಶ್ ತಿಳಿಸಿದರು.

ಸ್ವಂತ ಅಭಿವೃದ್ಧಿ ಜೊತೆಗೆ ದೇಶದ ಆರ್ಥಿಕತೆ ಸದೃಢಗೊಳಿಸಿ

Jan 24 2024, 02:01 AM IST
ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ಯಾವುದೇ ಸರ್ಕಾರಗಳು ಯುವಜನತೆಗೆ ಮಾರ್ಗ ತೋರಿಸಿ ಪ್ರೋತ್ಸಾಹಿಸಿ ಅವರನ್ನು ಉದ್ಯಮಿಗಳನ್ನಾಗಿ ಮಾಡುವ ಉದ್ದೇಶ ಹೊಂದಿರಬೇಕು ಎಂದಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗೆ ಪಕ್ಷಾತೀತ ಅನುದಾನ

Jan 23 2024, 01:46 AM IST
ದೇವರಹಿಪ್ಪರಗಿ ತಾಲೂಕಿನ ಆಲಗೂರ ಗ್ರಾಮದಲ್ಲಿ ನಡೆದ ಭೂಮಿಪೂಜೆಯಲ್ಲಿ ಶಾಸಕ ರಾಜುಗೌಡ ಭರವಸೆ ನೀಡಿದರು.

ಟಿಎಪಿಸಿಎಂಎಸ್‌ನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ ಶಾಂತನಗೌಡ

Jan 22 2024, 02:16 AM IST
ಟಿಎಪಿಸಿಎಂಎಸ್ ಸೊಸೈಟಿಯ ಎಲ್ಲಾ ರೀತಿಯ ಶ್ರೇಯೋಭಿವೃದ್ಧಿ ಗಮನದಲ್ಲಿಟ್ಟು ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರು ಕಾರ್ಯಕ್ರಮಗಳ ಹಮ್ಮಿಕೊಂಡು ಮುಂದುವರಿಯಬೇಕು. ಶಾಸಕನಾಗಿ ತಮ್ಮ ಸಹಕಾರವಿದೆ.

ಆರ್ಟಿಫಿಶಿಯಲ್‌ ಇಂಟಲಿಜನ್ಸ್, ಡೇಟಾಸೈನ್ಸ್ ಕೈಗಾರಿಕಾ ಉಪಯುಕ್ತತೆ ಬೋಧಕ ಅಭಿವೃದ್ಧಿ ಕಾರ್ಯಕ್ರಮ

Jan 21 2024, 01:34 AM IST
ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತು ಐದು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.

ರೆಡ್ಡಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

Jan 20 2024, 02:04 AM IST

ರೆಡ್ಡಿ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಶಿಕಾರಿಪುರ ಸರ್ವಾಂಗೀಣ ಅಭಿವೃದ್ಧಿ ಕಂಡಿದೆ: ರಾಘವೇಂದ್ರ

Jan 19 2024, 01:48 AM IST
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಶಿಕಾರಿಪುರ ತಾಲೂಕಿನಲ್ಲಿ ಅನುಷ್ಠಾನಗೊಳಿಸಿದ ಶಾಶ್ವತ ನೀರಾವರಿ ಯೋಜನೆಗೆ ಈಗ ಪ್ರತಿಫಲ ದೊರೆ ಯುತ್ತಿದ್ದು, ಸುಸಜ್ಜಿತ ರಸ್ತೆ ಸಂಪರ್ಕ ಆಸ್ಪತ್ರೆಗಳ ಅಧುನೀಕರಣದಿಂದ ತಾಲೂಕು ಅಭಿವೃದ್ಧಿಯ ಉತ್ತುಂಗ ತಲುಪಿದೆ ಎಂದು ಬಿ.ವೈ. ರಾಘವೇಂದ್ರ ಹೇಳಿದರು.

ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೇ ಬ್ಯಾಂಕ್‌ ಅಭಿವೃದ್ಧಿ

Jan 19 2024, 01:46 AM IST
ಚಡಚಣ ಪಟ್ಟಣ ಪಂಡರಪುರ ರಸ್ತೆಯ ಮಾಲಾಪುರ ಕಾಂಪ್ಲೆಕ್ಸ್‌ದಲ್ಲಿ ಗುರುವಾರ ಆಯೋಜಿಸಲಾದ ದಿ.ಕರ್ನಾಟಕ ಕೋ-ಆಫ್ ಕ್ರೆಡಿಟ್ ಸೊಸೈಟಿಯ 6ನೇ ಶಾಖೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಿ.ಕರ್ನಾಟಕ ಕೋ ಆಫ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದ್ದು ಹೀಗೆ...
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 116
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved