• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರ ವಿದ್ಯೆಯಿಂದ ದೇಶದ ಅಭಿವೃದ್ಧಿ: ನಿರಂಜನ ಪೀಠದ ರುದ್ರಮುನಿ ಸ್ವಾಮಿ ಅಭಿಮತ

Jan 13 2024, 01:32 AM IST
ಮಹಿಳೆಯರು ವಿದ್ಯಾವಂತರಾದಾಗ ಮಾತ್ರ ಅವರ ಮನೆ ಬೆಳಗುತ್ತದೆ. ದೇಶದ ಅಭಿವೃದ್ದಿಗೂ ಸಹಕಾರಿಯಾಗಲಿದೆ ಎಂದು ನಿರಂಜನ ಪೀಠದ ರುದ್ರಮುನಿ ಸ್ವಾಮಿ ಅಭಿಮತ ವ್ಯಕ್ತಪಡಿಸಿದರು. ಅರಸೀಕೆರೆಯಲ್ಲಿ ಅವರು ಮಹಿಳಾ ಸಮಾವೇಶದಲ್ಲಿ ಮಾತನಾಡಿದರು.

ವಿಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ: ಡಾ.ಎ.ಎಸ್.ಕಿರಣಕುಮಾರ್‌

Jan 13 2024, 01:32 AM IST
ವಿಜ್ಞಾನ, ತಂತ್ರಜ್ಞಾನವನ್ನು ಸರಿಯಾಗಿ ಬಳಸಿಕೊಂಡರೆ ದೇಶದ ಆರ್ಥಿಕ ಸ್ಥಿತಿ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಬೆಂಗಳೂರು ಜವಾಹರಲಾಲ್ ನೆಹರು ತಾರಾಲಯ ಅಸೋಸಿಯೇಷನ್ ಸೈನ್ಸ್ ಎಜುಕೇಷನ್ ಅಧ್ಯಕ್ಷ ಡಾ. ಎ. ಎಸ್. ಕಿರಣಕುಮಾರ್ ತಿಳಿಸಿದರು. ಆಲೂರಲಲಿ ನಡೆದ ವಿಜ್ಞಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಘಟನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಕಾಶಿ ಶ್ರೀ

Jan 13 2024, 01:30 AM IST
ಸುರಪುರ ತಾಲೂಕಿನ ಲಕ್ಷ್ಮೀಪುರ-ಬಿಜಾಸ್ಪುರ ಮಾರ್ಗ ಮಧ್ಯದ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀಗಿರಿ ಮಠದಲ್ಲಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ಲಾಂಛನ ಬಿಡುಗಡೆ ಮಾಡಲಾಯಿತು.

ಅಭಿವೃದ್ಧಿ ಕಾರ್ಯಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಬಿ.ಬಿ.ಸರೋಜಾ

Jan 13 2024, 01:30 AM IST
ಸಾಮಾಜಿಕ, ಆರ್ಥಿಕ ಹಾಗೂ ಭೌತಿಕ ಅಭಿವೃದ್ಧಿ ಕಾರ್ಯಗಳ ಪರಿಣಾಮವಾಗಿ ಅನುಷ್ಠಾನಗೊಳಿಸಿ ತಾಲೂಕು ಅಭಿವೃದ್ಧಿಪಡಿಸಿ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಮಸ್ಯೆಯಾಗದಂತೆ ಜನರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ.

ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡ್ರೆ ಗ್ರಾಮಗಳ ಅಭಿವೃದ್ಧಿ ಶೀಘ್ರ ಎಂದ ರೂಪಶ್ರೀ

Jan 12 2024, 01:47 AM IST
2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 239 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 1.42 ಕೋಟಿ ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆ ಅಡಿ 25 ಕಾಮಗಾರಿಗಳು ಅನುಷ್ಠಾನ ಗೊಂಡಿದ್ದು, 20.60 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ.

ಅಭಿವೃದ್ಧಿ ಹೆಸರಲ್ಲಿ ಎಸ್‌ಸಿ, ಎಸ್ಟಿ ಅನುದಾನ ದುರುಪಯೋಗ

Jan 12 2024, 01:45 AM IST
ಪಾಲಿಕೆ ಎದುರು ಪ್ರತಿಭಟನೆ ನಡೆಸಿದ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಸದಸ್ಯರು.

ತಂತ್ರಜ್ಞಾನ, ಅಭಿವೃದ್ಧಿ ಹೆಸರಿನಿಂದ ಪ್ರಕೃತಿ ನಾಶ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಳವಳ

Jan 12 2024, 01:45 AM IST
ಮೈಸೂರು ಸಂಸ್ಥಾನ, ನಮ್ಮ ಪೂರ್ವಜರು ಹಿಂದಿನಿಂದಲೂ ಸಹ ಪರಿಸರ ಸಂರಕ್ಷಣೆಗೆ ವನ್ಯಜೀವಿ ಸಂರಕ್ಷಣೆಗೆ ಆದ್ಯತೆ ನೀಡಿದ್ದರು. ಯಾಕೆಂದರೆ ಮೈಸೂರಿನ ಜನತೆ ಸದಾ ಪರಿಸರ ಪ್ರೇಮಿಗಳಾಗಿದ್ದಾರೆ. ಆದ್ದರಿಂದಲೇ ನಮ್ಮ ಪೂರ್ವಜನರು ಐತಿಹಾಸಿಕ ಈ ಅರಸನ ಕೆರೆಯಲ್ಲಿ ಜೀವಕಳೆ ತುಂಬಿ ವನ್ಯ ಜೀವಿಗಳ ಸಂರಕ್ಷಣೆ ಜೊತೆಗೆ ಈ ಭಾಗದ ರೈತರ ಬದುಕಿಗೂ ಆಸರೆಯಾಗಿದ್ದರು

ಬಳ್ಪ: ಗ್ರಾಮೋತ್ಸವ, ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ

Jan 11 2024, 01:31 AM IST
ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ - ಕೇನ್ಯ, ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ಸಂಸದರ ಆದರ್ಶ ಗ್ರಾಮ ಬಳ್ಪದಲ್ಲಿ ಗ್ರಾಮೋತ್ಸವ ನಡೆಯಿತು.

ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆ ಮಾಡಿ: ಗುರುನಾಥ ಎನ್. ಗೌಡಪ್ಪನೋರ

Jan 10 2024, 01:45 AM IST
ಸರ್ಕಾರ ಸಾರ್ವಜನಿಕ ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆಗೆ ನೀಡಿದ ಅನುದಾನ ದುರ್ಬಳಿಕೆ ಆಗಬಾರದು. ಆರ್ಥಿಕ ವರ್ಷ ಮುಗಿಯುವದರೊಳಗೆ ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗುರುನಾಥ ಸೂಚನೆ.

ಶಾಸಕ ಗಣೇಶ್‌ ಜಿಲ್ಲೆಯ ಅಭಿವೃದ್ಧಿ ಮಾಡುತ್ತಾರೆಂದು ವಿಶ್ವಾಸವಿದೆ: ಪಿಜಿಆರ್‌ ಸಿಂಧ್ಯಾ

Jan 10 2024, 01:45 AM IST
ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶೀರ್ವಾದ ಇದೆ. ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ದುಡಿಯುತ್ತಾರೆಂಬ ವಿಶ್ವಾಸವೂ ನನಗಿದೆ ಎಂದು ಮಾಜಿ ಸಚಿವರೂ ಹಾಗೂ ಆದ ಸ್ಕೌಟ್ಸ್‌ ಮತ್ತು ಗೈಡ್ಸ್‌ ನ ಮುಖ್ಯಸ್ಥ ಪಿಜಿಆರ್‌ ಸಿಂಧ್ಯಾ ಹೇಳಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • 115
  • 116
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved