• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಇಲಾಖೆಯಲ್ಲಿ ಭಾರೀ ಅಭಿವೃದ್ಧಿ: ತಹಸೀಲ್ದಾರ ವಿಠ್ಠಲ್ ಚೌಗಲೆ

Mar 14 2024, 02:07 AM IST
ಒಂದು ದಶಕದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಬಾರಿ ಅಭಿವೃದ್ಧಿಯಾಗಿದೆ.

೫ ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ. ರವಿಕುಮಾರ್ ಚಾಲನೆ

Mar 14 2024, 02:01 AM IST
ಹೊಸಹಳ್ಳಿ ಗುರುಮಠ ದೇವಾಲಯಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ೨ ಲಕ್ಷ ರು. ನೀಡಲಾಗಿದೆ. ಮಂಡ್ಯ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅಭಿವೃದ್ಧಿಗಾಗಿ ೧.೬೦ ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇತಿಹಾಸದಲ್ಲೇ ಇಷ್ಟು ಪ್ರಮಾಣದ ಅನುದಾನವನ್ನು ದೇವಾಲಯಗಳಿಗೆ ಬಿಡುಡಗೆ ಮಾಡಿರಲಿಲ್ಲ. ನಮ್ಮ ಸರ್ಕಾರ ಮಾಡಿದೆ.

ಮಹಿಳೆಯರು ಶೈಕ್ಷಣಿಕ ಅಭಿವೃದ್ಧಿ ಹೊಂದಿದರೆ ಸಾಧನೆ ಸಾಧ್ಯ: ವರ್ಷಾ

Mar 13 2024, 02:07 AM IST
ಮಹಿಳೆಯರು ಶೈಕ್ಷಣಿಕ ಅಭಿವೃದ್ಧಿ ಹೊಂದಿದರೆ ಸಾಧನೆ ಸಾಧ್ಯವಿದೆ ಎಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ವರ್ಷ ಶ್ರೀಕಂಠಸ್ವಾಮಿ ಅಭಿಪ್ರಾಯಪಟ್ಟರು.

ಬಲ್ಲಮಾವಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Mar 13 2024, 02:06 AM IST
ಬಲ್ಲಮಾವಟಿ ಗ್ರಾಮ ಪಂಚಾಯಿತಿಯಲ್ಲಿ 1.70 ಕೋಟಿ ರು.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದರು.

ಗ್ಯಾರಂಟಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು: ಶಾಸಕ ಬೇಳೂರು

Mar 13 2024, 02:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ: ಗಾಲಿ ಜನಾರ್ದನ ರೆಡ್ಡಿ

Mar 13 2024, 02:01 AM IST
ಅಂತಾರಾಷ್ಟ್ರಿಯ ಮಟ್ಟದಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿಪಡಿಸಲಾಗುವುದು.

ಮುಂದಿನ 5 ವರ್ಷದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪರ್ವ: ಮೋದಿ

Mar 12 2024, 02:04 AM IST
ಪ್ರಸಕ್ತ ವರ್ಷ ದೇಶಾದ್ಯಂತ 10 ಲಕ್ಷ ಕೋಟಿ ರು.ಮೌಲ್ಯದ ಮೂಲಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲಾಗಿದೆ.

ಎಂಐಆರ್‌ವಿ ತಂತ್ರಜ್ಞಾನ ಅಭಿವೃದ್ಧಿ ಓಕೆ ಮಾಡಿದ್ದು ಯುಪಿಎ: ಕಾಂಗ್ರೆಸ್‌

Mar 12 2024, 02:02 AM IST
ಅಗ್ನಿ 5 ಕ್ಷಿಪಣಿಗಾಗಿ ಎಂಐಆರ್‌ವಿ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಯೋಜನೆಗೆ ಅನುಮೋದನೆ ನೀಡಿದ್ದು ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ.

5 ವರ್ಷದಲ್ಲಿ ಸಾಗರ ಕ್ಷೇತ್ರ ಸಮಗ್ರ ಅಭಿವೃದ್ಧಿ: ಶಾಸಕ ಬೇಳೂರು ಭರವಸೆ

Mar 12 2024, 02:01 AM IST
ಸಾಗರ ವಿಧಾನಸಭಾ ಕ್ಷೇತ್ರ ಐದು ವರ್ಷದಲ್ಲಿ ಸಮಗ್ರ ಅಭಿವೃದ್ಧಿಯಾಗಲಿದೆ. ಹಿಂದಿನ ಸರ್ಕಾರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದ್ದ ಆನಂದಪುರ, ಯಡೇಹಳ್ಳಿ, ಆಚಾಪುರ ಸೇರಿದಂತೆ ಅನೇಕ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಕಂಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗಿನಿಂದ ಕ್ಷೇತ್ರದ ಎಲ್ಲೆಡೆ ಹೆಚ್ಚಿನ ಅಭಿವೃದ್ಧಿ ಕಾಣುತ್ತಿದೆ ಎಂದು ಆನಂದಪುರದಲ್ಲಿ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.

ಮಹಿಳೆಯರು ಅಭಿವೃದ್ಧಿ ಹೊಂದಿದ್ದು ದೇವರಿಂದಲ್ಲ, ಸಂವಿಧಾನದಿಂದ: ಸಚಿವ ಲಾಡ್‌

Mar 12 2024, 02:01 AM IST
ಭಾರತೀಯ ಮಹಿಳೆಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಆಡಳಿತ, ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರಲು ನಿತ್ಯ ನಾವು ಪೂಜಿಸುವ ದೇವರುಗಳಿಂದಲ್ಲ. ಈ ದೇಶದ ಸಂವಿಧಾನ ಮತ್ತು ಡಾ. ಬಿ.ಆರ್. ಅಂಬೇಡ್ಕರ್‌ ಅವರಿಂದ ಸಾಧ್ಯವಾಗಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved