• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭಿಯಾನ: ಫ್ರೀ ಸಾಕಪ್ಪ, ಅಭಿವೃದ್ಧಿ ಮಾಡಪ್ಪ

Jan 08 2024, 01:45 AM IST
ಆಡಳಿತ ಕಾಂಗ್ರೆಸ್‌ ಸರ್ಕಾರದ ವಿರುದ್ಧ ‘ಫ್ರೀ ಸಾಕಪ್ಪ, ಅಭಿವೃದ್ಧಿ ಮಾಡಪ್ಪ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರಡಿಯಲ್ಲಿ ಚುನಾವಣೆ ರಣತಂತ್ರವನ್ನು ವಿಪಕ್ಷ ಬಿಜೆಪಿ ಹೊಂದಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಕೊನೇರ್ಲು ದ್ಯಾವನಕೆರೆ ಅಭಿವೃದ್ಧಿ

Jan 08 2024, 01:45 AM IST
ನಮ್ಮ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕೆಲಸಗಳು ನಿರ್ವಹಣೆಯಾಗುತ್ತಿದ್ದು, ಅದರಲ್ಲಿ ಹಳ್ಳಿಗಳಲ್ಲಿ ಕೆರೆಗಳನ್ನು ಹೂಳೆತ್ತುವ ಕೆಲಸ ಮಾಡುತ್ತಿದೆ. ಕೊನೆರ್ಲು ಗ್ರಾಮದಲ್ಲೂ ಸಹ ಕೆರೆಯನ್ನು ಅಭಿವೃದ್ದಿ ಮಾಡಲಾಗಿದೆ. ಇದನ್ನು ಉಳಿಸಿಕೊಂಡು ಹೋಗುವ ಕೆಲಸ ನಿಮ್ಮದಾಗಬೇಕು.

ಜೋಗ ಅಭಿವೃದ್ಧಿ ಕಾಮಗಾರಿ ಮಳೆಗಾಲದೊಳಗೆ ಪೂರ್ಣ : ಡಿಸಿ

Jan 07 2024, 01:30 AM IST
ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಅಭಿವೃದ್ಧಿಗೆ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುತ್ತಿವೆ. ಇಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲದ ಆರಂಭದೊಳಗೆ ಪೂರ್ಣಗೊಳಿಸಿ, ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶುಕ್ರವಾರ ಹೇಳಿದ್ದಾರೆ.

ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿ: ಗಣಪತಿ ನಾಯ್ಕ ಆನಗೋಡ

Jan 05 2024, 01:45 AM IST
ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿಯೊಂದಿಗೆ ಬೆಳೆಗಳ ವೃದ್ಧಿಯನ್ನೂ ಅಧಿಕಗೊಳಿಸಿಕೊಳ್ಳಬಹುದು. ಮಹಿಳೆಯರು ತಮ್ಮ ದೈನಂದಿನ ಕಾರ್ಯದಲ್ಲಿ ಏಕಾಗ್ರತೆ ಸಾಧಿಸುವುದು ಅಗತ್ಯವಾಗಿದ್ದು, ಜೇನು ಸಾಕಾಣಿಕೆಗೆ ಅವರ ಪರಿಶ್ರಮ ಮುಖ್ಯ.

ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕುಂಠಿತ: ಸಿ.ಟಿ.ರವಿ

Jan 05 2024, 01:45 AM IST
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಆರೇಳು ತಿಂಗಳಾದರೂ ತನ್ನ ನಡಿಗೆಯನ್ನೇ ಪ್ರಾರಂಭಿಸಿಲ್ಲ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ ಎಂದು ಕಡೂರಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸಿಟಿ ರವಿ ಆರೋಪಿಸಿದರು.

ಜನರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸವಾಲಿನ ಕೆಲಸ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್‌

Jan 05 2024, 01:45 AM IST
ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನರಿಗೆ ನೀರಿನ ಸಮಸ್ಯೆಯಾಗಬಾರದು. ದನಕರುಗಳಿಗೆ ನೀರಿನ ಅಭಾವವಾಗಬಾರದು ಎಂಬ ತತ್ವದಡಿ ಕ್ಷೇತ್ರದ ಕಲ್ಪನೆಗಳನ್ನು ಗ್ರಾಮೀಣಾಭಿವೃದ್ಧಿ ಹೆಸರಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಬಿಲ್ಲರಾಮನಹಳ್ಳಿ ಮತ್ತು ಸಾಧುಗೋನಹಳ್ಳಿ ಗ್ರಾಮಗಳ ಕೆರೆಯನ್ನು ಮೂರು ತಿಂಗಳಿನಿಂದಲೂ ಅಭಿವೃದ್ಧಿ ಮಾಡಲಾಗುತ್ತಿದೆ.

ಡೀಮ್ಡ್ ಅರಣ್ಯ ಅಭಿವೃದ್ಧಿ, ರಕ್ಷಣಾ ಯೋಜನೆ ರೂಪಿಸಿ

Jan 05 2024, 01:45 AM IST
ಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.‌

ವಿಶ್ವಕರ್ಮ ಸಮುದಾಯ ಅಭಿವೃದ್ಧಿ ಹೊಂದಲಿ-ನಟರಾಜ ಸೋನಾರ

Jan 05 2024, 01:45 AM IST
ಸಮಾಜದವರು ಜಾಗೃತರಾಗಬೇಕು. ಆಧುನಿಕ ಕಾಲದಲ್ಲಿ ಎಲ್ಲವು ಮೊಬೈಲ್ ಮೂಲಕ ಆರ್ಡರ್ ಮಾಡಿಕೊಂಡು ಸಾಮಗ್ರಿಗಳನ್ನು ಖರೀದಿಸುವ ಕಾಲದಲ್ಲಿ ನಮ್ಮ ಸಮಾಜದವರು ಮೈಮರೆತು ಕೆಲಸ ಮಾಡಬಾರದು. ಜತೆಗೆ ನಮ್ಮ ಸಂಸ್ಕೃತಿಯನ್ನು ಸಂಸ್ಕಾರವನ್ನು ಮರೆಯಬಾರದು.

ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ

Jan 05 2024, 01:45 AM IST
ಇಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಕೃಷಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಸರಕಾರ ಕೃಷಿ ಅಭಿವೃದ್ಧಿಗಾಗಿ ಮೊದಲ ಪ್ರಾಶಸ್ತ್ಯ ಕೊಟ್ಟಿದೆ.

ದೇಶದ ಜನರಿಗೆ ಮೋದಿ ಅಭಿವೃದ್ಧಿ ಕಾರ್ಯಗಳೇ ಗ್ಯಾರಂಟಿ

Jan 05 2024, 01:45 AM IST
ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ವಿಶ್ವದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಬರಲಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • 116
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved