• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ಬಾಳದಲ್ಲಿ ಟ್ರಾಫಿಕ್‌ ಜಾಮ್‌ ತಡೆಗೆ 3 ಜಂಕ್ಷನ್‌ಗಳ ಅಭಿವೃದ್ಧಿ

Mar 06 2024, 02:22 AM IST
ನಗರದಲ್ಲಿ ಸುರಕ್ಷಿತ, ಸುಗಮ ಸಂಚಾರ ವ್ಯವಸ್ಥೆ ಜಾರಿಗೆ ತರುವ ಸಂಬಂಧ ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್‌) ಹಂತಹಂತವಾಗಿ ಯೋಜನೆ ರೂಪಿಸುತ್ತಿದೆ. ಅದರ ಭಾಗವಾಗಿ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಜಂಕ್ಷನ್‌ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿದೆ.

ಜೀವನದಲ್ಲಿ ಸುಸ್ಥಿರ ಅಭಿವೃದ್ಧಿ ವಿಚಾರ ಅಳವಡಿಸಿಕೊಳ್ಳಿ: ಪ್ರೊ.ಕೆ.ಎಸ್. ರಂಗಪ್ಪ

Mar 06 2024, 02:18 AM IST
ಕರ್ನಾಟಕ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಸುಸ್ಥಿರ ಅಭಿವೃದ್ಧಿ ಹಾಗೂ ನಿರ್ವಹಣಾಶಾಸ್ತ್ರದ ನಾವೀನ್ಯ ಅನುಸರಣೆಗಳು ಕುರಿತು ಆಯೋಜಿಸಿರುವ 2 ದಿನಗಳ ರಾಷ್ಟ್ರೀಯ ಸಮ್ಮೇಳನ. ಸುಸ್ಥಿರ ಅಭಿವೃದ್ಧಿ ಎಂದರೆ ಭವಿಷ್ಯದ ಪೀಳಿಗೆಗೆ ತೊಂದರೆ ಆಗದಂತೆ ವರ್ತಮಾನದ ಜನರ ಅಗತ್ಯಗಳನ್ನು ಪೂರೈಸುವುದು. ಮಾನವ ಸುಸ್ಥಿರತೆ ಮುಖ್ಯ. ಜಾಗತಿಕವಾಗಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಪರಿಸರದ ಬಳಕೆ ಹೆಚ್ಚುತ್ತಿದೆ.

ಸಮುದಾಯ, ಹಳ್ಳಿ ಅಭಿವೃದ್ಧಿಯೇ ದೇಶದ ಅಭಿವೃದ್ಧಿ: ನಿರ್ಮಲಾನಂದ ಶ್ರೀ

Mar 05 2024, 01:30 AM IST
ಶತಮಾನಗಳಿಂದ ಇರುವ ನಿಷೇಧಗೆರೆಗಳು ನಶಿಸಿ ಹೋಗುತ್ತಿರುವುದಕ್ಕೆ ಕಾರಣ ವಿದ್ಯೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಅಭಿವೃದ್ಧಿ ಹೊಂದಿದರೆ ನಿಷೇಧದ ಎಲ್ಲ ಗೆರೆಗಳೂ ಸಹಜವಾಗಿ ಮಾಯವಾಗುತ್ತವೆ.

ಮೈಷುಗರ್ ಗತವೈಭವ ಮರುಕಳಿಸುವಂತೆ ಸಮಗ್ರ ಅಭಿವೃದ್ಧಿ: ಸಿ.ಡಿ.ಗಂಗಾಧರ್

Mar 05 2024, 01:30 AM IST
ಕಬ್ಬಿನ ಅಭಾವದಿಂದ ಕಾರ್ಖಾನೆ ಸ್ಥಗಿತಗೊಂಡಿದೆ. ಈ ಬಾರಿ ಹಂಗಾಮಿನಲ್ಲಿ ಕಾರ್ಖಾನೆಗೆ ಅಗತ್ಯವಾದ ಕಬ್ಬನ್ನು ತಂದು ಉತ್ತಮ ರೀತಿಯಲ್ಲಿ ಕಬ್ಬು ಅರೆದು ಉನ್ನತ ಸ್ಥಿತಿಗೆ ಕೊಂಡೊಯ್ಯಲಾಗುವುದು. ಈಗಾಗಲೇ ಕಬ್ಬು ಒಪ್ಪಿಗೆಗಾಗಿ ನಾನೂ ಸರಿದಂತೆ ಶಾಸಕರು ರೈತರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಹಲವು ರೈತರು ಕಾರ್ಖಾನೆಗೆ ಕಬ್ಬು ಸಾಗಿಸಲು ಸಹಮತ ವ್ಯಕ್ತಪಡಿಸಿದ್ದಾರೆ.

ವೀರಶೈವ ಲಿಂಗಾಯತರ ರುದ್ರಭೂಮಿ ಅಭಿವೃದ್ಧಿ: ಶಾಸಕ ಕೆ.ಎಂ.ಶಿವಲಿಂಗೇಗೌಡ

Mar 04 2024, 01:23 AM IST
ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಬೇಡಿಕೆಗಳನ್ನು ಈಡೇರಿಸಲು ಬದ್ದನಾಗಿದ್ದೇನೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ಅರಸೀಕೆರೆಯಲ್ಲಿ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಶಾಸಕ ಸಂಗಮೇಶ್ವರ್‌ ಕ್ಷೇತ್ರ ಅಭಿವೃದ್ಧಿ ನಿರ್ಲಕ್ಷಿಸಿಲ್ಲ

Mar 04 2024, 01:19 AM IST

ವಿಧಾನಸಭೆ ಅಧಿವೇಶನ, ರಾಜ್ಯಸಭಾ ಚುನಾವಣೆ ಹಾಗೂ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ಕಾರಣಗಳಿಂದ ಕ್ಷೇತ್ರದಲ್ಲಿ ಕೆಲವು ದಿನಗಳಿಂದ ಇರಲಿಲ್ಲ. ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದು ಶಾಸಕರ ಸಹೋದರ, ನಗರಸಭೆ ಸದಸ್ಯ ಬಿ.ಕೆ. ಮೋಹನ್ ಭದ್ರಾವತಿಯಲ್ಲಿ ಹೇಳಿದ್ದಾರೆ.

ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸು: ಶ್ರೀನಿವಾಸ್

Mar 04 2024, 01:17 AM IST
ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸಾಗಲಿದೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಅಭಿಪ್ರಾಯ ಪಟ್ಟಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ ಬದ್ಧ: ಶಾಸಕ ಕಂದಕೂರು

Mar 04 2024, 01:15 AM IST
ಮಾಜಿ ಶಾಸಕರಾದ ದಿ. ನಾಗನಗೌಡ ಕಂದಕೂರ ಅವರ ಅವಧಿಯಲ್ಲಿ ಗ್ರಾಮಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನೀಡಿದ್ದರು. ನಾನು ಸಹ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಬದ್ಧನಾಗಿದ್ದು ಗ್ರಾಮಸ್ಥರು ನನಗೆ ಸಂಪರ್ಕಿಸಿ ಎಂದರು.

ಬಿಜೆಪಿಯವರದ್ದು ಪ್ರಚಾರವಷ್ಟೇ, ಅಭಿವೃದ್ಧಿ ಇಲ್ಲ: ಡಿ.ಸುಧಾಕರ್

Mar 03 2024, 01:37 AM IST
2008ರಲ್ಲಿ ನಾನು ಈ ಭಾಗದಲ್ಲಿ ಓಡಾಡುವಾಗ ಇಲ್ಲಿನ ಮಹಿಳೆಯರು ನಮಗೆ ಬೇರೇನೂ ಬೇಡ ಶುದ್ಧ ಕುಡಿಯುವ ನೀರು ಒದಗಿಸಿ ಎಂದು ಕೇಳುತ್ತಿದ್ದರು. ನಾನು ಅಂದೇ ಈ ಭಾಗಕ್ಕೆ ನೀರು ಒದಗಿಸುವ ಸಂಕಲ್ಪ ಮಾಡಿ ಸಂಬಂಧಪಟ್ಟವರ ಭೇಟಿಯಾಗಿ ಈ ಯೋಜನೆಗೆ ಚಾಲನೆ ನೀಡಿದ್ದೆ. ಯಾವುದೇ ರಾಜಕಾರಣಿಯಾಗಲಿ ಕುಡಿಯುವ ನೀರು, ವಸತಿ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.

ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ, ಡಿಸಿಎಂ ಚಾಲನೆ

Mar 03 2024, 01:30 AM IST
ನೆಲಮಂಗಲ: ಗ್ಯಾರಂಟಿ ಯೋಜನೆಗಳ ಜತೆ ನನ್ನ ಕ್ಷೇತ್ರಕ್ಕೆ ಕೇವಲ 9 ತಿಂಗಳಲ್ಲಿ ಸರಕಾರ ನೀಡಿರುವ 869 ಕೋಟಿ ಅನುದಾನದ ವಿವಿಧ ಯೋಜನೆಗಳ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಮಾ.4ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಉಪಸ್ಥಿತಿಯಲ್ಲಿ ಕ್ಷೇತ್ರದ ಬೊಮ್ಮನಹಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಶ್ರೀನಿವಾಸ್‌ ತಿಳಿಸಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved