• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯಿಂದ ಮಾತ್ರ ಸಮಗ್ರ ಅಭಿವೃದ್ಧಿ: ಹಾಲಪ್ಪ ಆಚಾರ

Apr 26 2024, 12:52 AM IST
ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮೋದಿ ಅವರನ್ನು ಮತ್ತೊಮ್ಮ ಪ್ರಧಾನಮಂತ್ರಿ ಮಾಡಲು ಬಿಜೆಪಿ ಚಿಹ್ನೆಗೆ ಮತ ನೀಡಬೇಕು

ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆ: ಭಾಂಡಗೆ

Apr 26 2024, 12:46 AM IST
ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ.

ಗ್ಯಾರಂಟಿ ಆಸೆ ತೋರಿಸಿ ಅಭಿವೃದ್ಧಿ ಹಾದಿಗೆ ವಂಚನೆ : ಕಾರಜೋಳ

Apr 25 2024, 01:14 AM IST
ಗ್ಯಾರಂಟಿ ಆಸೆಗಳ ತೋರಿಸಿ ರಾಜ್ಯದ ಅಭಿವೃದ್ಧಿ ದಿಕ್ಕು ಬದಲಾಯಿಸುವುದರ ಮೂಲಕ ರಾಜ್ಯ ಸರ್ಕಾರ ಜನರ ವಂಚಿಸುತ್ತಿದೆ ಎಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಆರೋಪಿಸಿದರು.

20 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತ: ಹಾಸನದ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ

Apr 25 2024, 01:08 AM IST
ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಭ್ಯರ್ಥಿ ಶ್ರೇಯಸ್ ಪಟೇಲ್ ರವರನ್ನು ಜಯಶೀಲರನ್ನಾಗಿ ಮಾಡಿ ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕಸಬಾ ವಿಎಸ್‌ಎಸ್‌ಎನ್‌ ಅಧ್ಯಕ್ಷ ಹಾಗೂ ಹಾಸನ ಜಿಲ್ಲೆ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ ಮನವಿ ಮಾಡಿದರು. ಆಲೂರಲ್ಲಿ ಮನೆಗಳಿಗೆ ತೆರಳಿ ಮತಯಾಚನೆ ಸಂದರ್ಭದಲ್ಲಿ ಮಾತನಾಡಿದರು.

40 ವರ್ಷ ರಸ್ತೆ ಅಭಿವೃದ್ಧಿ ನಿರ್ಲಕ್ಷ್ಯ: ದಾರಿಯಲ್ಲೇ ಕುಳಿತ ಗ್ರಾಮಸ್ಥರು!

Apr 25 2024, 01:03 AM IST
ಮಲೇಬೆನ್ನೂರು ಸಮೀಪದ ಕೊಕ್ಕನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಜನತೆ ರಸ್ತೆ ದುರಸ್ತಿಗೊಳಿಸಬೇಕು, ಇಲ್ಲದಿದ್ದರೆ ಮತದಾನ ಬಹಿಷ್ಕರಿಸುವ ಬೆದರಿಕೆಯೊಡ್ಡಿ, ಈ ಹಿನ್ನೆಲೆ ಚುನಾವಣಾ ಅಧಿಕಾರಿಗಳ ತಂಡ ತಹಸೀಲ್ದಾರ್ ಗುರುಬಸವರಾಜ್ ನೇತೃತ್ವದ ತಂಡ ಗ್ರಾಮಕ್ಕೆ ಆಗಮಿಸಿ, ಸ್ಥಳೀಯರ ಮನವೊಲಿಸುವಲ್ಲಿ ಯಶಸ್ವಿಯಾದರು.

ಅಭಿವೃದ್ಧಿ ವಿಚಾರವಾಗಿ ಚುನಾವಣೆ ಎದುರಿಸಿ: ಪ್ರಿಯಾಂಕಾ ಸವಾಲ್‌

Apr 24 2024, 02:35 AM IST
ನರೇಂದ್ರ ಮೋದಿ ಅವರು ಚುನಾವಣೆ ಬಂದಾಗಲೆಲ್ಲ ಧರ್ಮ ಸೇರಿದಂತೆ ಜನರ ಭಾವನಾತ್ಮಕ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಜನರ ಮೂಲ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾಗಾಂಧಿ ಹೇಳಿದರು.

ಕಳೆದ 10 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಮರೆತ ಸಂಸದೆ ಶೋಭಾ ಕರಂದ್ಲಾಜೆ

Apr 24 2024, 02:23 AM IST
ಕಳೆದ 10 ವರ್ಷಗಳಲ್ಲಿ ಸಂಸದೆ, ಕೇಂದ್ರ ಕೃಷಿ ಕಲ್ಯಾಣ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಸಂಪೂರ್ಣ ಮರೆತಿದ್ದರು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಟೀಕಿಸಿದರು.

ಸಂಸದರಾಗಿ ಸಿದ್ದೇಶ್ವರ್ ಸಾಧಿಸಿದ ಅಭಿವೃದ್ಧಿ ಏನು?

Apr 24 2024, 02:19 AM IST
ದಾವಣಗೆರೆ ಜಿಲ್ಲೆಯಲ್ಲಿ 25 ವರ್ಷಗಳ ಕಾಲ ಅಧಿಕಾರ ಚಲಾಯಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಮತದಾರ ಪ್ರಭುಗಳು ಪ್ರಶ್ನಿಸಿ, ಅವರಿಂದ ಉತ್ತರ ಪಡೆಯಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ ನನ್ನ ಆದ್ಯತೆ: ಪದ್ಮರಾಜ್ ಪೂಜಾರಿ

Apr 23 2024, 12:59 AM IST
ನಾನು ಬಿಲ್ಲವ ಸಮಾಜದಲ್ಲಿ ಹುಟ್ಟಿದ್ದು ಹೌದು. ಆ ಬಗ್ಗೆ ನನಗೆ ಹೆಮ್ಮೆಯಿದೆ. ಹಾಗಂತ ನಾನೆಲ್ಲೂ ಜಾತಿ ಹೆಸರನ್ನು ಇಟ್ಟುಕೊಂಡು ರಾಜಕೀಯ ಮಾಡಲು ಹೊರಟಿಲ್ಲ. ನಾನು ಸ್ಥಾಪನೆ ಮಾಡಿದ ‘ಗುರು ಬೆಳದಿಂಗಳು’ ಸಂಸ್ಥೆಯ ಮೂಲಕ ಆ ಜಾತಿ, ಈ ಜಾತಿ ಎಂದು ನೋಡದೆ ಸಮಾಜದ ಎಲ್ಲ ಅಶಕ್ತರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದೇನೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

6 ತಿಂಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಂಜೂರಾತಿ

Apr 23 2024, 12:54 AM IST
ಮಾಗಡಿ: ಆಡಳಿತ ಪಕ್ಷದ ಶಾಸಕರಾದರೆ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆಂದು ಜನತೆಗೆ ನೀಡಿದ ಭರವಸೆಯಂತೆ 6 ತಿಂಗಳ ಅವಧಿಯಲ್ಲಿ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ಮಾಡಿಸಿದ್ದು ಚುನಾವಣೆ ನಂತರ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 147
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved