• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊಳಕೇರಿಯಲ್ಲಿ ಭೂಮಿ ಪೂಜೆ

Feb 27 2024, 01:34 AM IST
ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಸಾಲ ಮರುಪಾವತಿಯಿಂದ ಸಹಕಾರ ಸಂಘ ಅಭಿವೃದ್ಧಿ ಸಾಧ್ಯ

Feb 27 2024, 01:33 AM IST
ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದಾಗ ಸಹಕಾರ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ. ಸಂಘಕ್ಕೆ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಂಡು ಸಂಘದ ಕ್ಷೇತ್ರವನ್ನು ವಿಸ್ತಾರ ಮಾಡಿಕೊಳ್ಳಬೇಕು. ಗ್ರಾಮದ ಪ್ರತಿಯೊಬ್ಬರು ಷೇರು ಹಾಕಿ ಖಾತೆ ತೆರೆದು, ನಿಯಮಿತವಾಗಿ ವ್ಯವಹರಿಸಬೇಕು ಎಂದು ಮಾಜಿ ಶಾಸಕ ಅಶೋಕ್‌ ನಾಯ್ಕ್‌ ಹೊಳೆಹೊನ್ನೂರಿನಲ್ಲಿ ಹೇಳಿದ್ದಾರೆ.

₹100 ಕೋಟಿಯಲ್ಲಿ 75 ಜಂಕ್ಷನ್‌ ಅಭಿವೃದ್ಧಿ

Feb 27 2024, 01:32 AM IST
ಬೆಂಗಳೂರಿನ 75 ಜಂಕ್ಷನ್‌ಗಳನ್ನು ಅಭಿವೃದ್ಧಿ ಪಡಿಸಲು ಬಿಬಿಎಂಪಿ ಚಾಲನೆ ನೀಡಿದೆ. ಇದು ವರ್ಷಗಳ ಹಳೆಯ ಯೋಜನೆಯಾಗಿದೆ.

ಚಾ.ನಗರ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ

Feb 27 2024, 01:32 AM IST
ಅಮೃತ್ ಭಾರತ್ ಸ್ಟೇಷನ್‌ ಯೋಜನೆಯಡಿ ಚಾಮರಾಜನಗರದ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತಿಳಿಸಿದರು.

ಅಧಿಕಾರ ಅವಧಿಯಲ್ಲಿ ಕ್ಷೇತ್ರ ಸಮಗ್ರ ಅಭಿವೃದ್ಧಿ: ಬಿವೈಆರ್

Feb 27 2024, 01:30 AM IST
ಸಮುದಾಯ ಭವನಗಳು ಮಂಗಳ ಕಾರ್ಯದ ಮೂಲಕ ಸಂಬಂಧವನ್ನು ಬೆಸೆದು, ಎಲ್ಲರನ್ನು ಒಗ್ಗೂಡಿಸುವ ಪುಣ್ಯದ ಸ್ಥಳವಾಗಿರುತ್ತವೆ. ಈ ದಿಸೆಯಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಸಮುದಾಯ ಭವನ ನಿರ್ಮಿಸಿ ಎಲ್ಲ ಸಮುದಾಯ ಜನರ ಹಿತಕಾಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಮಹತ್ಕಾರ್ಯಕ್ಕೆ ತಾಲೂಕಿನ ಎಲ್ಲ ವರ್ಗದ ಜನತೆಯ ಬೆಂಬಲ ಬಹುಮುಖ್ಯ ಕಾರಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಅಭಿವೃದ್ಧಿ ಆಗದೆ ಉಳಿದ ಹಳೇ ತಲಕಾಡು ಮುಖ್ಯರಸ್ತೆ

Feb 26 2024, 01:36 AM IST
ಹಳೇ ತಲಕಾಡು ಪಾರಂಪರಿಕ ಪ್ರವಾಸಿ ಪ್ರಸಿದ್ಧ ಸ್ಥಳ, ನೂರಾರು ವರ್ಷಗಳಿಂದ ಗ್ರಾಮದ ನಿವಾಸಿಗಳು ಈಗ ರಸ್ತೆ ವಿಸ್ತರಣೆಯಾಗುವ ಪುರಾತನ ಆಂಜನೇಯ ದೇಗುಲವಿರುವ ರಾಜಬೀದಿಯ ಸುತ್ತಲಿನ ಬೀದಿಗಳಲ್ಲಿ ನೆಲೆಸಿದ್ದಾರೆ.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ವಿಜಯೇಂದ್ರ

Feb 26 2024, 01:36 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದರೂ ಶಾಸಕರಿಗೆ ಕ್ಷೇತ್ರಾಭಿವೃದ್ದಿ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ದಿ ಶೂನ್ಯ ಆಡಳಿತಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ಬಿ.ವೈ.ವಿಜಯೇಂದ್ರ

Feb 26 2024, 01:34 AM IST
ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇದೆ ಎಂಬ ತಾತ್ಸರ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ರುದ್ರಭೂಮಿ ಅಭಿವೃದ್ಧಿ ಹೆಮ್ಮೆಯ ಸಂಗತಿ: ಶಾಸಕ ಬಣಕಾರ

Feb 26 2024, 01:33 AM IST
ಸ್ನೇಹ ಬಳಗದ ಹಳೆ ಸ್ನೇಹಿತರು ಲಕ್ಷಾಂತರ ಖರ್ಚು ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಪಡಿಸಿದ್ದು ಹೆಮ್ಮೆಯ ಸಂಗತಿ.

ಸುರಪುರದ ಸರ್ವಾಂಗೀಣ ಅಭಿವೃದ್ಧಿ ಕನಸು ಕಂಡಿದ್ದ ನಾಯಕ

Feb 26 2024, 01:31 AM IST
ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved