• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Feb 26 2024, 01:31 AM IST
ಪೇರೂರು ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

ಪ್ರವಾಸಿಗರ ಆಕರ್ಷಣೆಗೆ ಕೆಮ್ಮಣ್ಣುಗುಂಡಿಯಲ್ಲಿ ಉದ್ಯಾನವನ ಅಭಿವೃದ್ಧಿ: ಕುಬೇರಾಜಾರ್

Feb 26 2024, 01:30 AM IST
ಪ್ರವಾಸಿ ಕೇಂದ್ರ ತಾಲೂಕಿನ ಕೆಮ್ಮಣ್ಣುಗುಂಡಿ ಗಿರಿಧಾಮಕ್ಕೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಗಿರಿಧಾಮದಲ್ಲಿ ಹಸಿರು ಉದ್ಯಾನವನ, ವಿವಿಧ ಬಗೆಯ ಹೂಗಿಡಗಳು, ಹಸಿರು ಹುಲ್ಲು ಹಾಸಿನ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ತೋಟಗಾರಿಕೆ ವಿಶೇಷಾಧಿಕಾರಿ ಕುಬೇರಾಚಾರ್ ಮಾಹಿತಿ ನೀಡಿದ್ದಾರೆ

ಅರ್ಧಕ್ಕೆ ನಿಂತ ಅಭಿವೃದ್ಧಿ ಕೆಲಸ ಪ್ರಾರಂಭಿಸಿ: ವೀರಣ್ಣ ಚರಂತಿಮಠ

Feb 25 2024, 01:49 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಕುಂಠಿತವಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಗರದಲ್ಲಿ ಚಾಲನೆ ನೀಡಿದ್ದ ₹ 200 ಕೋಟಿಗಿಂತ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆರೋಪಿಸಿದರು.

ಪ್ರಧಾನಿ ಮೋದಿ ಅಭಿವೃದ್ಧಿ ಕಾರ್ಯಗಳ ಜನತೆಗೆ ತಿಳಿಸುವ ಕಾರ್ಯವಾಗಲಿ: ಮಾಜಿ ಸಚಿವ ಬಂಡಿ

Feb 25 2024, 01:48 AM IST
ಪ್ರಧಾನಿ ಮೋದಿ ಅವರ ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಪ್ರತೀಕವಾಗಿರುವ ಮೋದಿ ಗ್ಯಾರಂಟಿಗಳನ್ನು ಜನತೆಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಜೆಡಿಎಸ್‌ ಅಭಿವೃದ್ಧಿ ಕೆಲಸಕ್ಕೆ ಸಿಎಂ ಉದ್ಘಾಟನೆ: ಎಚ್‌.ಡಿ. ರೇವಣ್ಣ ಆರೋಪ

Feb 25 2024, 01:48 AM IST
ಜೆಡಿಎಸ್‌ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದು ಟೇಪ್ ಕತ್ತರಿಸಿ ಉದ್ಘಾಟನೆ ಮಾಡುತ್ತಾರೆ. ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಈ ಸರ್ಕಾರರ ತಂದಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದರು.

ಸುಳ್ಳಿನ ಬಿಜೆಪಿ ಕಾರ್ಖಾನೆಗೆ ಅಭಿವೃದ್ಧಿ ಉತ್ತರ: ಸಿಎಂ ಸಿದ್ದರಾಮಯ್ಯ

Feb 25 2024, 01:46 AM IST
ರಾಜ್ಯದ ಅಭಿವೃದ್ಧಿಯ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸಮಾಜದ ಅಭಿವೃದ್ಧಿ ಮಠದ ಗುರಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 23 2024, 01:47 AM IST
ಧರ್ಮ ಕಟ್ಟಿ, ಸಮಾಜದ ಸಮೃದ್ಧಿ ಮಾಡುವುದು ಮಠದ ಗುರಿಯಾಗಿದ್ದು, ಆಧ್ಯಾತ್ಮಿಕತೆಗೆ ಹೆಚ್ಚು ಮಹತ್ವ ನೀಡುವ ಮೂಲ ಮಠದ ಪರಂಪರೆ ಮುಂದುವರಿಯಬೇಕೆಂಬುದು ಎಲ್ಲರ ಆಶಯ.

ಶಿಕ್ಷಣ, ಸಂಘಟನೆಯ ಮೂಲಕ ಅಭಿವೃದ್ಧಿ ಸಾಧ್ಯ: ಪಿಎಸ್‌ಐ ಗಡ್ಡೆಪ್ಪ

Feb 22 2024, 01:52 AM IST
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿವರೆಗೂ ಮೀಸಲಾತಿ ಇರುತ್ತದೆ.

ತರಬೇತಿ ಪಡೆದು ಸಂಘ ಅಭಿವೃದ್ಧಿ ಪಥದತ್ತ ಕೊಂಡೊಯ್ಯಿರಿ: ಶಕುಂತಲಾ

Feb 22 2024, 01:50 AM IST
ಬೀದರ್ ಡಿಸಿಸಿ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ವಿಶೇಷ ತರಬೇತಿಯಲ್ಲಿ ರಾಜ್ಯ ಸಹಕಾರ ಮಹಿಳಾ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಕರೆ ನೀಡಿದರು.

ಪ್ರಾಮಾಣಿಕರಿಂದ ಸಹಕಾರ ಸಂಘಗಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು

Feb 22 2024, 01:46 AM IST
ಸರಳ, ಸಜ್ಜನಿಕೆ ಹಾಗೂ ಪ್ರಮಾಣಿಕ ವ್ಯಕ್ತಿಗಳಿಂದ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದ ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 132
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved