ಹರಪನಹಳ್ಳಿ ತಾಲೂಕಿನ ಅಭಿವೃದ್ಧಿ ಬದ್ಧ: ಗಾಯತ್ರಿ ಸಿದ್ದೇಶ್ವರ
Apr 17 2024, 01:15 AM ISTಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಎಲ್ಲ ಸೌಲಭ್ಯಗಳೂ ಹರಪನಹಳ್ಳಿ ತಾಲೂಕಿಗೆ ಸಿಗಬೇಕಿದ್ದು, ಈ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹರಪನಹಳ್ಳಿಯಲ್ಲಿ ಹೇಳಿದ್ದಾರೆ.