• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಮರೆತ ರಾಜ್ಯ ಕಾಂಗ್ರೆಸ್‌: ಬಿಜೆಪಿ

Feb 12 2024, 01:34 AM IST
ಕಲಬುರಗಿ ದಕ್ಷಿಣದಲ್ಲಿ ಅಲ್ಲಂಪ್ರಭು ಶಾಸಕರೋ, ಅವರ ಮಕ್ಕಳು ಶಾಸಕರೋ ಗೊಂದಲವಿದೆ. ಬಂಧುಗಳಿಗೆ ತಂದು ಕೆಲಸ ಮಾಡಿಸುತ್ತಿದ್ದಾರೆಂದು ದೂರಿದರು. ಅಭಿವೃದ್ಧಿ ಕಾರ್ಯ ಮಾಡಲಾಗದೇ ಇದ್ದರೆ ರಾಜೀನಾಮೆ ಕೊಡಬೇಕು.

ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಲು ಬಿಜೆಪಿ ಒತ್ತಾಯ

Feb 12 2024, 01:32 AM IST
ಕಳೆದ 8 ತಿಂಗಳಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ತಂದಿರುವ ಅನುದಾನ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ಮಾಹಿತಿ ನೀಡಬೇಕೆಂದು ಬಿಜೆಪಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರಿಗೆ ಆಗ್ರಹಿಸಿದೆ.

ಅನುದಾನ, ಅಭಿವೃದ್ಧಿ ಕಾರ್ಯಗಳ ವಿವರಣೆ ನೀಡುವಂತೆ ಬಿಜೆಪಿ ಆಗ್ರಹ

Feb 12 2024, 01:31 AM IST
ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತದಾರರಿಗೆ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸುವುದು ನಿಮ್ಮ ಕರ್ತವ್ಯವಾಗಿದೆ. ಕೂಡಲೇ ವಿವಿಧ 15 ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಸಚಿವ ರಹೀಂಖಾನ್‌ಗೆ ಮನವಿ ಪತ್ರ ನೀಡಿ ಬಿಜೆಪಿಯಿಂದ ಒತ್ತಾಯ.

ಬಿಜೆಪಿ ಪ್ರಚಾರಪ್ರಿಯ ಕಾಂಗ್ರೆಸ್‌ ಅಭಿವೃದ್ಧಿ ಪರ: ಶಾಸಕ ರಾಘವೇಂದ್ರ ಹಿಟ್ನಾಳ

Feb 12 2024, 01:30 AM IST
ಬಿಜೆಪಿ, ಆರೆಸ್ಸೆಸ್‌ ನೀತಿಗೆ ಜನರು ಬೇಸತ್ತಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಕಡೆ ಜನರು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಜನರು ಬರುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ.

ಅಭಿವೃದ್ಧಿ ಕಾರ್ಯಗಳ ವಿವರ ನೀಡುವಂತೆ ಶಾಸಕರಿಗೆ ಮನವಿ: ಶಾಸಕ ಪ್ರಸಾದ ಅಬ್ಬಯ್ಯ

Feb 11 2024, 01:46 AM IST
ಹು-ಧಾ ಪೂರ್ವ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ತಾವು ತಂದಿರುವ ಅನುದಾನ, ಸರ್ಕಾರದಿಂದ ಬಿಡುಗಡೆ ಮಾಡಿರುವ ಅನುದಾನ ಹಾಗೂ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ವಿವರ ನೀಡುವಂತೆ ಮನವಿ ಮೂಲಕ ಕೋರಲಾಯಿತು

ಸೋಮವಾರಪೇಟೆ: ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಭೆ

Feb 11 2024, 01:46 AM IST
ಗುರುತರ ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಪರಿಹರಿಸಬೇಕು

ಅನುದಾನ, ಅಭಿವೃದ್ಧಿ ಮಾಹಿತಿಗೆ ಆಗ್ರಹ

Feb 11 2024, 01:46 AM IST
ತಾವು ಶಾಸಕರಾಗಿ 1 ವರ್ಷ ಪೂರೈಸುವ ಹೊಸ್ತಿಲಲ್ಲಿದ್ದು, ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತಕೊಟ್ಟ ಮತದಾರರಿಗೆ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸಬೇಕಾಗಿದೆ ಎಂದು ಬಿಜೆಪಿ ಕಾರ್ಯರ್ತರು ಒತ್ತಾಯಿಸಿದರು.

ದುರಾಡಳಿತ: ಅರಸೀಕಟ್ಟೆ ದೇವಾಲಯ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ

Feb 10 2024, 01:45 AM IST
ಅರಕಲಗೂಡು ತಾಲೂಕಿನ ಅರಸೀಕಟ್ಟೆ ದೇವಾಲಯದ ಅಭಿವೃದ್ಧಿ ಆಗದಂತೆ ತಾಲೂಕು ಆಡಳಿತ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ದೇವಾಲಯ ಸಮಿತಿ ಸದಸ್ಯರು ಶುಕ್ರವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪರಿಶಿಷ್ಟರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಯೋಜನ ಪಡೆಯಿರಿ: ಜೆ.ನಿತೀಶ್

Feb 09 2024, 01:46 AM IST
ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಉಚಿತ ಗಿಗ್‌ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬುಡಕಟ್ಟು ಮಹಿಳೆಯರ ಅಭಿವೃದ್ಧಿ ನಿರೀಕ್ಷಿತ ಮಟ್ಟ ತಲುಪಿಲ್ಲ: ಎಂಎಲ್‌ಸಿ ಹೇಮಲತಾ

Feb 09 2024, 01:45 AM IST
ಬುಡಕಟ್ಟು ಸಮುದಾಯದ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ಆರೋಗ್ಯ ಮತ್ತು ಶಿಕ್ಷಣದಲ್ಲಿ ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಇನ್ನೂ ಪ್ರವೇಶಿಸಿಲ್ಲ. ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಸೇರಲಿ ಎಂದೆ ಸರ್ಕಾರಗಳಿಂದ ಸಾಕಷ್ಟು ಅನುದಾನ ನೀಡಿ ಹತ್ತಾರು ಯೋಜನೆಗಳ ಜಾರಿ ಮಾಡಲಾಗಿದೆ
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 132
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved