• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ ಮಾಡುತ್ತೇವೆ- ಸಂಸದ ಸಂಗಣ್ಣ ಕರಡಿ

Dec 31 2023, 01:31 AM IST
ಅಯೋಧ್ಯೆಯಲ್ಲಿ ನಮ್ಮ ಸರ್ಕಾರವು ರೈಲ್ವೆ, ವಿಮಾನ ನಿಲ್ದಾಣ, ಹೆದ್ದಾರಿ ನಿರ್ಮಾಣ ಸೇರಿ ಸಾವಿರಾರು ಕೋಟಿ ರುಪಾಯಿ ಅನುದಾನ ಮೀಸಲಿಟ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಅಂಜನಾದ್ರಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು.

ಮೂರು ಹಂತದಲ್ಲಿ ಫುಡ್ ಪಾರ್ಕ್‌ ಅಭಿವೃದ್ಧಿ

Dec 29 2023, 01:32 AM IST
ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

2047ಕ್ಕೆ ಭಾರತ ಅಭಿವೃದ್ಧಿ ಹೊಂದಿದ ದೇಶ: ನಾರಾಯಣಸ್ವಾಮಿ

Dec 28 2023, 01:45 AM IST
2047ಕ್ಕೆ ಭಾರತ ಅಗ್ರಗಣ್ಯ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ.

ಅಭಿವೃದ್ಧಿ ಕಾಣದೆ ಛಿದ್ರಗೊಂಡಿರುವ ಬನ್ನೂರು ರಸ್ತೆ..!

Dec 27 2023, 01:32 AM IST
ಬನ್ನೂರು ಮಾರ್ಗದ ರಸ್ತೆ ಸಂಚಾರಕ್ಕೆ ಅಯೋಗ್ಯವೆನಿಸುವಷ್ಟು ರೀತಿಯಲ್ಲಿ ಕುಲಗೆಟ್ಟುಹೋಗಿದೆ. ೧.೭೫ ಕೋಟಿ ರು. ಹಣವಿದ್ದರೂ ಅಭಿವೃದ್ಧಿಗೆ ಮೀನಮೇಷ, ಹಿಂದಿನ ಸರ್ಕಾರದ ಅವಧಿಯಲ್ಲಂತೂ ರಸ್ತೆ ಅಭಿವೃದ್ಧಿ ಕಾಣಲಿಲ್ಲ. ಈಗ ಹೊಸ ಸರ್ಕಾರ ರಚನೆಯಾಗಿ ಆರು ತಿಂಗಳಾದರೂ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ. ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚಾರ ದುಸ್ತರ.

ಸಿಎಂ ಬರುವಾಗ ಮಾತ್ರ ರಸ್ತೆ ಅಭಿವೃದ್ಧಿ ಕಾರ್ಯ

Dec 27 2023, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ಅವರು ಓಡಾಡುವ ರಸ್ತೆಗಳ ಅಭಿವೃದ್ದಿಯ ನಾಟಕ ಸರಿಯಲ್ಲ, ನಿಜಕ್ಕೂ ಸಿಎಂ ಕೋಲಾರಕ್ಕೆ ಬರುವುದರಿಂದ ಹದೆಗೆಟ್ಟ ರಸ್ತೆಗಳು ಸರಿಹೋಗುವಂತಿದ್ದರೆ ಅವರು ಪ್ರತಿ ತಿಂಗಳು ಒಂದು ಗ್ರಾಮ, ಒಂದು ವಾರ್ಡ್‌ಗೆ ಭೇಟಿ ನೀಡಲಿ

ಒಗ್ಗೂಡಿದರೆ ಬಡಾವಣೆ ಅಭಿವೃದ್ಧಿ ಸಾಧ್ಯ: ಜ್ಯೋತಿಗಣೇಶ್‌

Dec 26 2023, 01:31 AM IST
ತುಮಕೂರಿನ 26ನೇ ವಾರ್ಡಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಅಂದಗೆಟ್ಟ ಬಸವ ವೃತ್ತದ ಅಭಿವೃದ್ಧಿ ಎಂದು?

Dec 26 2023, 01:31 AM IST
ಇಂಡಿಯಲ್ಲಿ ಶಿಥಿಲಗೊಂಡ ಬಸವಣ್ಣನವರ ವೃತ್ತ. ಅವ್ಯವಸ್ಥೆಯ ಆಗರವಾದ ವಿಶ್ವಗುರುವಿನ ವರ್ತುಲವನ್ನು ಸರಿಪಡಿಸುವವರು ಯಾರು?

ಮೌಢ್ಯ ರಹಿತ ಆಚರಣೆ ತ್ಯಜಿಸಿದಾಗ ಸಮಾಜದ ಅಭಿವೃದ್ಧಿ

Dec 26 2023, 01:30 AM IST
ಸಮಾಜದಲ್ಲಿ ಬೆಳವಣಿಗೆಯಾಗಬೇಕೆಂದರೆ ಸಮಾಜದಲ್ಲಿ ನಡೆಯುವ ಮೌಢ್ಯ ಚಟುವಟಿಕೆಗಳನ್ನು ತ್ಯಜಿಸಬೇಕು.

ಕಡೂರಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ 100 ಕೋಟಿ ಅನುದಾನ: ಸಚಿವ ಭೈರತಿ ಸುರೇಶ್

Dec 26 2023, 01:30 AM IST
ಸುಮಾರು 100 ಕೋಟಿ ವೆಚ್ಚದ ಕಡೂರು -ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ ಈಗಾಗಲೇ 25 ಕೋಟಿ ರು. ನೀಡಿದ್ದೇನೆ. ರಸ್ತೆ ನಿರ್ಮಾಣಕ್ಕೆ 10 ಕೋಟಿ ನೀಡಲಾಗಿದೆ. ಬರುವ ಮೂರು ತಿಂಗಳಲ್ಲಿ ಕಡೂರು ಪುರಸಭೆಯನ್ನು ನಗರಸಭೆಯಾಗಿ ಮಾಡಲು ಕ್ರಮ ಕೈಗೊಳ್ಳು ವುದಾಗಿ ಸಚಿವ ಭೈರತಿ ಸುರೇಶ್‌ ಭರವಸೆ ನೀಡಿದರು.

ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿ ಸಾಧಿಸಿ

Dec 23 2023, 01:45 AM IST
ಆರ್ಥಿಕ ಸ್ವಾವಲಂಬನೆ ಸಾಧಿಸಲು ತಾಂತ್ರಿಕ ಯುಗದಲ್ಲಿ ಅವರಿಗೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved