• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಆಗಿಲ್ಲ: ತೆನ್ನಿರ ಮೈನಾ

Dec 05 2023, 01:30 AM IST
ಕೊಡವ ಅಭಿವೃದ್ಧಿ ನಿಗಮ

ಯುವಶಕ್ತಿ ಜಾಗೃತವಾದರೆ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸ್ವಾಮಿ ಅಭಿಷೇಕ ಬ್ರಹ್ಮಚಾರಿ

Nov 25 2023, 01:15 AM IST
ಯುವಶಕ್ತಿ ಜಾಗೃತವಾದರೆ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸ್ವಾಮಿ ಅಭಿಷೇಕ ಬ್ರಹ್ಮಚಾರಿಶೃಂಗೇರಿ: ದಕ್ಷಿಣವಲಯ ಯುವ ಮಹೋತ್ಸವ

ಆದಿವಾಸಿಗಳ ಕಲ್ಯಾಣ: ನಾಳೆಯೋಜನೆಗೆ ಮೋದಿ ಚಾಲನೆ- (ಮೆಗಾ ಸ್ಕೀಂ) ₹24000 ಕೋಟಿ ವೆಚ್ಚದ ಬೃಹತ್‌ ಆಂದೋಲನ- 75 ಜನಾಂಗದ 28 ಲಕ್ಷ ಆದಿವಾಸಿಗಳ ಅಭಿವೃದ್ಧಿ ಗುರಿ

Nov 14 2023, 01:15 AM IST
ನವದೆಹಲಿ: ದೇಶದ ಬುಡಕಟ್ಟು ಸಮುದಾಯವನ್ನು ಸಬಲೀಕರಣಗೊಳಿಸುವ ಬೃಹತ್ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನ.15 ರಂದು ಪಿಎಂ ಪಿವಿಟಿಜಿ (ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪುಗಳು) ಅಭಿವೃದ್ಧಿ ಮಿಷನ್‌ಗೆ ಚಾಲನೆ ನೀಡಲಿದ್ದಾರೆ.

ಗ್ರಾಪಂ ಅಧ್ಯಕ್ಷರು ಕ್ರಿಯಾಶೀಲ‌‌ರಾದಲ್ಲಿ ಅಭಿವೃದ್ಧಿ ಸಾಧ್ಯ

Nov 07 2023, 01:30 AM IST
ಸೋಮವಾರ ರೋಣ ತಾಪಂ ಸಭಾ ಭವನದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ರೋಣ-ಗಜೇಂದ್ರಗಡ ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜರುಗಿದ ತರಬೇತಿ ಕಾರ್ಯಾಗಾರದಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಶ್ಯಾಮ ಸುಂದರ ಪಾಲಿವಾಲ ಗ್ರಾಪಂ ಅಧ್ಯಕ್ಷರ ಜೊತೆಗೆ ಸಮಾಲೋಚನೆ ಹಾಗೂ ಸಂವಾದ ನಡೆಸಿ ಮಾತನಾಡಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ-ಡಾ. ಚಂದ್ರು ಲಮಾಣಿ

Nov 06 2023, 12:49 AM IST
ಮುಂಡರಗಿ ಬಾಗೇವಾಡಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಮುಂಡರಗಿ ಅಡಿಯಲ್ಲಿ 20 ಲಕ್ಷ ರು.ಗಳ ಅನುದಾನಲ್ಲಿ ಸಿ.ಸಿ. ಗಟಾರ ನಿರ್ಮಾಣ, ವಿರೂಪಾಪುರ ತಾಂಡಾದಲ್ಲಿ 20 ಲಕ್ಷ ರು.ಗಳ ಅನುದಾನದಲ್ಲಿ ಸಿ.ಸಿ.ಗಟಾರ, ಮುಷ್ಠಿಕೊಪ್ಪ ಗ್ರಾಮದಲ್ಲಿ 30 ಲಕ್ಷ ಸಿ.ಸಿ.ಗಟಾರ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಮೂರು ಗುಂಪುಗಳ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?

Nov 06 2023, 12:47 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದ್ದು ಒಂದೊಂದು ಗುಂಪು. ಡಾ. ಪರಮೇಶ್ವರದ್ದು ದಲಿತರ, ಸಿದ್ದರಾಮಯ್ಯನವರದ್ದು ಹಿಂದುಳಿದವರ ಹಾಗೂ ಡಿ.ಕೆ. ಶಿವಕುಮಾರ ಅವರದ್ದು ಗೌಡರ ಗುಂಪು. ಮೂರು ಗುಂಪುಗಳ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶ್ನಿಸಿದರು.

ಸದ್ಧರ್ಮ ಪೀಠದಲ್ಲಿ ಹಲವು ಅಭಿವೃದ್ಧಿ ಕಾರ್ಯ

Nov 05 2023, 01:16 AM IST
ಕೊಟ್ಟೂರು ತಾಲೂಕಿನ ಶ್ರೀ ಸದ್ಧರ್ಮ ಪೀಠದಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಪೀಠಾರೋಹಣದ ದ್ವಾದಶ ವರ್ಧಂತಿ ಆಚರಣೆ ಕಾರ್ಯಕ್ರಮ ಹಾಗೂ ನೂತನ ಪ್ರಸಾದ ನಿಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಆಗುಂಬೆ ಘಾಟ್‌ ಅಭಿವೃದ್ಧಿ : ಲಕ್ಷಕ್ಕೂ ಮಿಕ್ಕಿ ಗಿಡ ಮರಗಳ ಬಲಿ!

Nov 05 2023, 01:15 AM IST
ಆಗುಂಬೆ ಘಾಟ್ಟ್‌ ಅಭಿವೃದ್ಧಿ; ಪರಿಸರಕ್ಕೆ ಮಾರಕ

ರಾಜಕೀಯ ಮಾಡದೆ ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಿ: ಶಾಸಕ ವೇದವ್ಯಾಸ್‌ ಕಾಮತ್‌

Nov 04 2023, 12:30 AM IST
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಮಾಜದ ಅಭಿವೃದ್ಧಿ ಮೀಸಲಾತಿಯೊಂದರಿಂದ ಸಾಧ್ಯವಿಲ್ಲ-ಸತೀಶ ಜಾರಕಿಹೊಳಿ

Oct 30 2023, 12:30 AM IST
ನಾಯಕ ಸಮಾಜದ ಅಭಿವೃದ್ಧಿ ಮೀಸಲಾತಿ ಒಂದರಿಂದ ಮಾತ್ರ ಸಾಧ್ಯವಿಲ್ಲ. ಡಾ.ಅಂಬೇಡ್ಕರ್ ಶೋಷಿತ ವರ್ಗಕ್ಕೆ ನೀಡಿದ ಶಿಕ್ಷಣ, ಸಂಘಟನೆ, ಹೋರಾಟದಂಥ ಮೂರು ಮಂತ್ರಗಳು ಪಾಲಿಸಿದಾಗ ಮಾತ್ರ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved