• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಅಭಿವೃದ್ಧಿ ಕೆಲಸಕ್ಕೆ ಸಿಎಂ ಉದ್ಘಾಟನೆ: ಎಚ್‌.ಡಿ. ರೇವಣ್ಣ ಆರೋಪ

Feb 25 2024, 01:48 AM IST
ಜೆಡಿಎಸ್‌ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದು ಟೇಪ್ ಕತ್ತರಿಸಿ ಉದ್ಘಾಟನೆ ಮಾಡುತ್ತಾರೆ. ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಈ ಸರ್ಕಾರರ ತಂದಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದರು.

ಸುಳ್ಳಿನ ಬಿಜೆಪಿ ಕಾರ್ಖಾನೆಗೆ ಅಭಿವೃದ್ಧಿ ಉತ್ತರ: ಸಿಎಂ ಸಿದ್ದರಾಮಯ್ಯ

Feb 25 2024, 01:46 AM IST
ರಾಜ್ಯದ ಅಭಿವೃದ್ಧಿಯ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸಮಾಜದ ಅಭಿವೃದ್ಧಿ ಮಠದ ಗುರಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 23 2024, 01:47 AM IST
ಧರ್ಮ ಕಟ್ಟಿ, ಸಮಾಜದ ಸಮೃದ್ಧಿ ಮಾಡುವುದು ಮಠದ ಗುರಿಯಾಗಿದ್ದು, ಆಧ್ಯಾತ್ಮಿಕತೆಗೆ ಹೆಚ್ಚು ಮಹತ್ವ ನೀಡುವ ಮೂಲ ಮಠದ ಪರಂಪರೆ ಮುಂದುವರಿಯಬೇಕೆಂಬುದು ಎಲ್ಲರ ಆಶಯ.

ಶಿಕ್ಷಣ, ಸಂಘಟನೆಯ ಮೂಲಕ ಅಭಿವೃದ್ಧಿ ಸಾಧ್ಯ: ಪಿಎಸ್‌ಐ ಗಡ್ಡೆಪ್ಪ

Feb 22 2024, 01:52 AM IST
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿವರೆಗೂ ಮೀಸಲಾತಿ ಇರುತ್ತದೆ.

ತರಬೇತಿ ಪಡೆದು ಸಂಘ ಅಭಿವೃದ್ಧಿ ಪಥದತ್ತ ಕೊಂಡೊಯ್ಯಿರಿ: ಶಕುಂತಲಾ

Feb 22 2024, 01:50 AM IST
ಬೀದರ್ ಡಿಸಿಸಿ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ವಿಶೇಷ ತರಬೇತಿಯಲ್ಲಿ ರಾಜ್ಯ ಸಹಕಾರ ಮಹಿಳಾ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಕರೆ ನೀಡಿದರು.

ಪ್ರಾಮಾಣಿಕರಿಂದ ಸಹಕಾರ ಸಂಘಗಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು

Feb 22 2024, 01:46 AM IST
ಸರಳ, ಸಜ್ಜನಿಕೆ ಹಾಗೂ ಪ್ರಮಾಣಿಕ ವ್ಯಕ್ತಿಗಳಿಂದ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದ ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಸಮುದಾಯ ಅಭಿವೃದ್ಧಿ ಹೊಂದಲು ಶಿಕ್ಷಣ ಅತೀ ಅವಶ್ಯ

Feb 21 2024, 02:03 AM IST
ಸಮಾಜದಲ್ಲಿ ಗೌರವಯುತವಾಗಿ ಬಾಳಲು ಶಿಕ್ಷಣ ಮುಖ್ಯ. ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮುಂದಿನ ಪೀಳಿಗೆ ಸಮಗ್ರ ಅಭಿವೃದ್ಧಿ ಹೊಂದಲು ಶಿಕ್ಷಣದ ಪಾತ್ರ ಬಹಳಷ್ಟಿದೆ ಎಂದು ಬೆಳಗಾವಿ ಎಂ.ಎನ್.ಆರ್ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ.ನಿರ್ಮಲ ಬಟ್ಟಲ ಅವರು ತಿಳಿಸಿದರು.

ಆಹಾರ, ಆರ್ಥಿಕ ಭದ್ರತೆಗಾಗಿ ಮೀನುಗಾರಿಕೆ ಅಭಿವೃದ್ಧಿ ಅಗತ್ಯ: ಡಾ.ಎನ್‌.ಎ. ಪಾಟೀಲ್‌

Feb 21 2024, 02:03 AM IST
ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಮಂಗಳವಾರ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಆಧುನಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಸಾಧ್ಯ

Feb 19 2024, 01:35 AM IST
ರೈತರು ಬೆಳೆಗಳನ್ನು ಬೆಳೆಯುವುದು ಮಾತ್ರವಲ್ಲದೆ, ಅವುಗಳಿಂದ ಉಪ ಉತ್ಪನ್ನಗಳನ್ನು ತಯಾರಿಸಿ ಹೇಗೆ ಲಾಭ ಮಾಡಿಕೊಳ್ಳಬೇಕು ಎಂಬುದನ್ನು ತಿಳಿದು ಆಧುನಿಕ ಪದ್ಧತಿಯಲ್ಲಿ ಕೃಷಿ ಮಾಡಿದ್ರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ರಾಜಶೇಖರ ಬೆಳೆಗಾರರಿಗೆ ಕಿವಿಮಾತು ಹೇಳಿದರು.

ಸಮಸಮಾಜದಿಂದ ದೇಶದ ಅಭಿವೃದ್ಧಿ ಸಾಧ್ಯ

Feb 18 2024, 01:34 AM IST
ಸಮಾಜದಲ್ಲಿ ಸಮಾನತೆ ಇದ್ದಾಗ ಮಾತ್ರ ಆ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದ್ದು, ಸಮಾಜಕ್ಕೆ ಅಭಿವೃದ್ಧಿ ಮತ್ತು ಸಮಾನತೆಯ ಕುರಿತು ಬಸವಣ್ಣನವರು ನೀಡಿದ ತತ್ವಾದರ್ಶಗಳನ್ನು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved