• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾರ್ಯಗಳ ವಿವರ ನೀಡುವಂತೆ ಶಾಸಕರಿಗೆ ಮನವಿ: ಶಾಸಕ ಪ್ರಸಾದ ಅಬ್ಬಯ್ಯ

Feb 11 2024, 01:46 AM IST
ಹು-ಧಾ ಪೂರ್ವ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ತಾವು ತಂದಿರುವ ಅನುದಾನ, ಸರ್ಕಾರದಿಂದ ಬಿಡುಗಡೆ ಮಾಡಿರುವ ಅನುದಾನ ಹಾಗೂ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ವಿವರ ನೀಡುವಂತೆ ಮನವಿ ಮೂಲಕ ಕೋರಲಾಯಿತು

ಸೋಮವಾರಪೇಟೆ: ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಭೆ

Feb 11 2024, 01:46 AM IST
ಗುರುತರ ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಪರಿಹರಿಸಬೇಕು

ಅನುದಾನ, ಅಭಿವೃದ್ಧಿ ಮಾಹಿತಿಗೆ ಆಗ್ರಹ

Feb 11 2024, 01:46 AM IST
ತಾವು ಶಾಸಕರಾಗಿ 1 ವರ್ಷ ಪೂರೈಸುವ ಹೊಸ್ತಿಲಲ್ಲಿದ್ದು, ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತಕೊಟ್ಟ ಮತದಾರರಿಗೆ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸಬೇಕಾಗಿದೆ ಎಂದು ಬಿಜೆಪಿ ಕಾರ್ಯರ್ತರು ಒತ್ತಾಯಿಸಿದರು.

ದುರಾಡಳಿತ: ಅರಸೀಕಟ್ಟೆ ದೇವಾಲಯ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ

Feb 10 2024, 01:45 AM IST
ಅರಕಲಗೂಡು ತಾಲೂಕಿನ ಅರಸೀಕಟ್ಟೆ ದೇವಾಲಯದ ಅಭಿವೃದ್ಧಿ ಆಗದಂತೆ ತಾಲೂಕು ಆಡಳಿತ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ದೇವಾಲಯ ಸಮಿತಿ ಸದಸ್ಯರು ಶುಕ್ರವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪರಿಶಿಷ್ಟರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಯೋಜನ ಪಡೆಯಿರಿ: ಜೆ.ನಿತೀಶ್

Feb 09 2024, 01:46 AM IST
ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಉಚಿತ ಗಿಗ್‌ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬುಡಕಟ್ಟು ಮಹಿಳೆಯರ ಅಭಿವೃದ್ಧಿ ನಿರೀಕ್ಷಿತ ಮಟ್ಟ ತಲುಪಿಲ್ಲ: ಎಂಎಲ್‌ಸಿ ಹೇಮಲತಾ

Feb 09 2024, 01:45 AM IST
ಬುಡಕಟ್ಟು ಸಮುದಾಯದ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ಆರೋಗ್ಯ ಮತ್ತು ಶಿಕ್ಷಣದಲ್ಲಿ ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಇನ್ನೂ ಪ್ರವೇಶಿಸಿಲ್ಲ. ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಸೇರಲಿ ಎಂದೆ ಸರ್ಕಾರಗಳಿಂದ ಸಾಕಷ್ಟು ಅನುದಾನ ನೀಡಿ ಹತ್ತಾರು ಯೋಜನೆಗಳ ಜಾರಿ ಮಾಡಲಾಗಿದೆ

ಮುಂಗಡ ಪತ್ರ ದೇಶದ ಅಭಿವೃದ್ಧಿ ತೋರಿಸುವ ದಿಕ್ಸೂಚಿ-ನದೀಮುಲ್ಲಾ

Feb 09 2024, 01:45 AM IST
ಪ್ರಪಂಚದ ಪ್ರತಿಯೊಂದು ದೇಶ ತಮ್ಮ ಹಣಕಾಸು ಸಂಪನ್ಮೂಲಗಳಿಂದ ಕಲ್ಯಾಣ ರಾಷ್ಟ್ರ ಕಟ್ಟಲು ಪರಿಶ್ರಮಿಸುತ್ತಿವೆ. ಅಂತಹ ಹಣಕಾಸು ಸಂಪನ್ಮೂಲಗಳನ್ನು ಹೇಗೆ ಸಂಗ್ರಹಿಸುವ ಹಾಗೂ ಯಾವ ರೀತಿ ವೆಚ್ಚ ಮಾಡುವುದು ಎಂಬುದು ತಿಳಿಯಲು ಮುಂಗಡ ಪತ್ರ ಒಂದು ದಿಕ್ಸೂಚಿಯಾಗುವುದು ಎಂದು ಎಂ.ಎಂ. ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ.ಎಂ. ನದೀಮುಲ್ಲಾ ಹೇಳಿದರು.

ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣೆಗಾಗಿ ಪಾದಯಾತ್ರೆ

Feb 08 2024, 01:31 AM IST
ಚಾಮರಾಜನಗರ ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣೆಗಾಗಿ ಶುಕ್ರವಾರ ಚಂದಕವಾಡಿಯಿಂದ ಚಾಮರಾಜನಗರದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂರಕ್ಷಣಾ ಸಮಿತಿಯ ಜಿಪಂ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ತಿಳಿಸಿದರು

ಗುಡ್ನಾಪುರದಲ್ಲಿನ ರಾಣಿ ಮನೆಯ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ

Feb 08 2024, 01:31 AM IST
ಶಿರಸಿ ತಾಲೂಕಿನ ಬನವಾಸಿಯ ಗುಡ್ನಾಪುರದಲ್ಲಿನ ಐತಿಹಾಸಿಕ ರಾಣಿ ಮನೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪ್ರವಾಸಿ ಆಕರ್ಷಣೀಯ ಸ್ಥಳವಾಗಿ ಮಾಡಬೇಕು.

ದಕ್ಷಿಣ ಕಾಶಿಯ ಅಭಿವೃದ್ಧಿ ಯಾವಾಗ...?

Feb 08 2024, 01:31 AM IST
ದೇವಸ್ಥಾನದ ಬಳಿ ಬಸವಣ್ಣನ ಬಾಯಿಂದ ವರ್ಷದ ೩೬೫ ದಿನವೂ ನೀರು ಬರುವುದು ವಿಶೇಷ, ಭಕ್ತರು ಈ ನೀರಿನಲ್ಲಿ ಸ್ನಾನ ಮಾಡಿದರೆ ಒಳ್ಳೆಯದೆಂದು ನಂಬಿದ್ದಾರೆ, ವರ್ಷಕ್ಕೊಮ್ಮೆ ಬರುವ ಕೊನೆಯ ಕಾರ್ತಿಕ ಸೋಮವಾರದಂದು ರಾಜ್ಯದ್ಯಂತ ಭಕ್ತಾಧಿಗಳು ಬಂದು ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಇಂತಹ ಕ್ಷೇತ್ರವನ್ನು ಜಿಲ್ಲಾಡಳಿತ ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿದೆ,
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved