• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಸಂಘಟನೆಗೆ ಒತ್ತು ನೀಡಿದರೆ ಮಾತ್ರ ಅಭಿವೃದ್ಧಿ

May 25 2025, 02:37 AM IST
ಯುವ ಸಮುದಾಯವು ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಂಘಟನೆಯಾಗಿ ಕ್ಷೇತ್ರದಲ್ಲಿ ತೊಡಗಿಸಿಕೊಂಡರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೊಸದುರ್ಗ ತಾಲೂಕಿನ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ತಿಳಿಸಿದರು.

₹ 300 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ತಂಗಡಗಿ

May 25 2025, 01:48 AM IST
ನಾನು ಬಸವರಾಜ ದಢೇಸೂಗುರ ಗೆ ಗನ್‌ಮ್ಯಾನ್ ನೀಡಲು ತಡೆಯೊಡ್ಡಿಲ್ಲ. ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆಯಲ್ಲಿ ತನ್ನದೆಯಾದ ನಿಯಮಗಳಿವೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಪ್ರತಿಯೊಂದರಲ್ಲಿ ನನ್ನ ಹೆಸರು ಬಳಸುವುದು ಒಳ್ಳೆಯದಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಲಕ್ಕವಳ್ಳಿಯ ಅಭಿವೃದ್ಧಿ ಕಾಮಗಾರಿಗೆ ₹4. 48 ಕೋಟಿ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್

May 25 2025, 01:08 AM IST
ತರೀಕೆರೆ, ಲಕ್ಕವಳ್ಳಿ ಗ್ರಾಮಕ್ಕೆ ಹಲವು ಅಭಿವೃದ್ಧಿ ಕಾಮಗಾರಿಗಳಿಗಾಗಿ ಇದುವರೆಗೆ ₹4 ಕೋಟಿ 48 ಲಕ್ಷ ರು. ಅನುದಾನ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ನೀಡಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಅಭಿವೃದ್ಧಿ ಸಹಿಸದೆ ದೋಸ್ತಿಗಳಿಂದ ಜನಾಕ್ರೋಶ : ಸಿಎಂ

May 24 2025, 12:08 PM IST

ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿರಸಿ ಸುದ್ದಾಪುರ ಕ್ಷೇತ್ರದಲ್ಲಿ ₹೩೮೨ ಕೋಟಿ ಅಭಿವೃದ್ಧಿ ಕಾಮಗಾರಿ: ಶಾಸಕ ಭೀಮಣ್ಣ ನಾಯ್ಕ

May 24 2025, 01:03 AM IST
ಶಾಸಕನಾಗಿ ಎರಡು ವರ್ಷ ಪೂರೈಸಿದ್ದು, ಈ ಅವಧಿಯಲ್ಲಿ ಕ್ಷೇತ್ರದಲ್ಲಿ ₹೩೮೨ ಕೋಟಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ.

ರೈತರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

May 23 2025, 12:19 AM IST
ರಾಜ್ಯದ ರೈತರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಅಂತ್ಯೋದಯ ಹಸಿರು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಟಿ. ಚಂದ್ರಶೇಖರ ಭೋವಿ ಒತ್ತಾಯಿಸಿದ್ದಾರೆ.

ತಿರುಪತಿ ಮಾದರಿಯಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ

May 23 2025, 12:05 AM IST
ಸವದತ್ತಿಯ ಯಲ್ಲಮ್ಮನಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ತಿರುಪತಿಯ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಭಕ್ತರಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಕೊಪ್ಪ ಗ್ರಾಮ ತಾಲೂಕು ಕೇಂದ್ರವನ್ನಾಗಿ ಅಭಿವೃದ್ಧಿ: ಕೃಷಿ ಸಚಿವ ಚಲುವರಾಯಸ್ವಾಮಿ

May 22 2025, 01:14 AM IST
ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿಯಲ್ಲಿ ವೇಗವಾಗಿ ಸಾಗುತ್ತಿದೆ. ಇಲ್ಲಿಯ ಜನರು ಸರ್ಕಾರಿ ಕಚೇರಿ ಮತ್ತು ನ್ಯಾಯಾಲಯಗಳಿಗೆ ಮದ್ದೂರಿಗೆ ಹೋಗಬೇಕಾಗಿದೆ. ಹೀಗಾಗಿ ಗ್ರಾಮವನ್ನು ತಾಲೂಕು ಕೇಂದ್ರವಾಗಿ ಅಭಿವೃದ್ಧಿಪಡಿಸಿದರೆ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕ್ರಾಂತಿಯನ್ನೇ ಸೃಷ್ಟಿಸಲಿದೆ: ಎನ್.ಜೆ.ರಾಜೇಶ್

May 21 2025, 12:25 AM IST
ಪಂಚ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ದೇಶದಲ್ಲಿ ನರೇಗಾ ಯೋಜನೆ ಅನುಷ್ಠಾನಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ರಾಷ್ಟ್ರದ ಲಕ್ಷಾಂತರ ಬಡ ಕುಟುಂಬಗಳು ಶಾಂತಿ ನೆಮ್ಮದಿಯ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಪರ್ವ: ಲಾವಣ್ಯ ಬಲ್ಲಾಳ್

May 20 2025, 11:53 PM IST
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಯದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ ಎಂದು ಬಿಜೆಪಿಯವರು ಲೇವಡಿ ಮಾಡಿದ್ದರು. ಆದರೆ ಸರ್ಕಾರ ಬೊಕ್ಕಸ ಖಾಲಿಯಾಗಿಲ್ಲ. ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿವೆ. ಬಿಜೆಪಿ ಆಡಳಿತ ನಡೆಸುವ ರಾಜ್ಯಗಳಲ್ಲೂ ಗ್ಯಾರೆಂಟಿ ಯೋಜನೆಯನ್ನು ಅನುಕರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 132
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved