• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ

Jun 28 2025, 12:18 AM IST
ಸಮಾಜದಲ್ಲಿ ಪ್ರತಿಯೊಬ್ಬರೂ ಅನಕ್ಷರತೆಯ ಕತ್ತಲಿಂದ ಹೊರಬಂದು ವಿದ್ಯಾವಂತರಾದರೆ ಮಾತ್ರವೇ ದೇಶ ಅಭಿವೃದ್ದಿ ಸಾಧ್ಯ. ಶಿಕ್ಷಣ ಒಂದು ರಾಷ್ಟ್ರದ ಶ್ರೀಮಂತಿಕೆ, ಅಭಿವೃದ್ಧಿಗೆ ಮೆಟ್ಟಿಲು ಇದ್ದಂತೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನಿವೃತ್ತರಾದ ಸ.ರಘುನಾಥ ಅವರು ಮೊರಸುನಾಡು ಕನ್ನಡದ ನಿಘಂಟನ್ನು ರಚನೆ ಮಾಡಿದ್ದು ದೊಡ್ಡ ಕಾರ್ಯ

ವಿಶ್ವದ ಮೊದಲ 6ಜಿ ಯುದ್ಧ ವ್ಯವಸ್ಥೆ ಚೀನಾದಿಂದ ಅಭಿವೃದ್ಧಿ

Jun 28 2025, 12:18 AM IST

ವಿಶ್ವದ ಯಾವುದೇ ರಾಡಾರ್‌ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್‌ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣಗೊಳಿಸಿದ್ದಾರೆ.  

ತಾಂಡಾ ನಿವಾಸಿಗಳು ಅಭಿವೃದ್ಧಿ ಮಾಡಿದವರ ಪರ ನಿಲ್ಲಿ: ಶಾಸಕ ಜೆ.ಟಿ. ಪಾಟೀಲ

Jun 27 2025, 12:53 AM IST
ತಾಂಡಾಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆ ಹಾಕಿಕೊಳ್ಳಲಾಗಿದ್ದು, ತಾಂಡಾ ವಾಸಿಗಳು ಸಹ ಯಾರು ತಮ್ಮ ಅಭಿವೃದ್ಧಿ ಮಾಡಿದ್ದಾರೆ ಅಂತವರ ಪರವಿರಬೇಕು. ಕಾಂಗ್ರೆಸ್ ಸರ್ಕಾರ ತಾಂಡಾಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಮನವಿ ಮಾಡಿದರು. ತಾಲೂಕಿನ ಸುನಗ ಗ್ರಾಮದಲ್ಲಿ ಕಂದಾಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಸುನಗ ಎಲ್.ಟಿ 1,ಎಲ್.ಟಿ. 2, ಕುಂದರಗಿ ಎಲ್.ಟಿ ಗ್ರಾಮಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಪದವಿಯೊಡನೆ ಕೌಶಲ್ಯದ ಅಭಿವೃದ್ಧಿ ಅನಿವಾರ್ಯ: ಎಂ.ಕೆ.ಸವಿತಾ

Jun 27 2025, 12:49 AM IST
ಸಾಮಾಜಿಕ ಜಾಲತಾಣಗಳ ಸದ್ಬಳಕೆ ಹಾಗೂ ತಮ್ಮ ಸ್ನೇಹಿತರನ್ನು ಪರಸ್ಪರ ಪ್ರೇರೇಪಿಸುವುದು ಗುರಿ ಮುಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವೈಚಾರಿಕತೆಯಿಂದ ಸದ್ಬಳಕೆ ಮಾಡಿಕೊಂಡು, ತಮ್ಮ ಬದುಕನ್ನು ಆದರ್ಶಮಯವಾಗಿ ಕಟ್ಟಿಕೊಳ್ಳಬೇಕು.

ಅಭಿವೃದ್ಧಿ ಹಣದ ಶ್ವೇತಪತ್ರ ಹೊರಡಿಸಿ : ನಿಖಿಲ್ ಕುಮಾರಸ್ವಾಮಿ

Jun 27 2025, 12:48 AM IST
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಗುಣಮಟ್ಟದ ಕಾಮಗಾರಿಗಳು ನಡೆದರೆ ಮಾತ್ರ ಅಭಿವೃದ್ಧಿ: ಎಚ್.ಟಿ.ಮಂಜು

Jun 27 2025, 12:48 AM IST
ಸಾರಂಗಿ ಜನ ನನಗೆ ರಾಜಕೀಯ ಶಕ್ತಿ ನೀಡಿದ್ದಾರೆ. ಇವರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ.

ಬಿಳಿ ಅಂಗಿ ನಾಯಕರಿಂದ ಅಭಿವೃದ್ಧಿ ಆಯಿತಾ? ಶಾಸಕ ಡಾ.ಎಂ.ಚಂದ್ರಪ್ಪ

Jun 26 2025, 01:32 AM IST
ಸಮೀಪದ ಕಾಗಳಗೆರೆ ಗ್ರಾಮದಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ ಸುಮಾರು 8 ಕೋಟಿ ರು. ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಅಭಿವೃದ್ಧಿ, ಸಮಾಜ ಸುಧಾರಣೆಯಲ್ಲಿ ಉತ್ತಮ ಪೈಪೋಟಿ ಅಗತ್ಯ: ಶಾಸಕ ದಿನಕರ ಶೆಟ್ಟಿ

Jun 25 2025, 11:49 PM IST
ಅಭಿವೃದ್ಧಿ ಮತ್ತು ಸಮಾಜ ಸುಧಾರಣೆಯಲ್ಲಿ ನಮ್ಮ ಸುತ್ತಮುತ್ತಲೂ ಉತ್ತಮ ಪೈಪೋಟಿ ಇರಬೇಕು.

ಎಲ್ಲರ ಪರಿಶ್ರಮದಿಂದ ಕಾಲೇಜು ಅಭಿವೃದ್ಧಿ ಸಾಧ್ಯ

Jun 25 2025, 11:47 PM IST
ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಗುಣಮಟ್ಟವನ್ನು ಸುಧಾರಿಸುವಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶದ ಪಾತ್ರ ದೊಡ್ಡದು ಎಂದು ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯ ಗುಣಮಟ್ಟ ಭರವಸ ಕೋಶದ ನೋಡಲ್ ಅಧಿಕಾರಿ ಡಾ. ಕೆ. ವಿಕ್ರಂ ತಿಳಿಸಿದರು.

ಪರಿಶಿಷ್ಟರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಬೇಕು: ಎಸ್‌ಪಿ ಸಲಹೆ

Jun 25 2025, 01:18 AM IST
ಪರಿಶಿಷ್ಟ ಜಾತಿ, ವರ್ಗದ ಸಮುದಾಯದವರಿಗೆ ಸರ್ಕಾರದ ಬಹಳಷ್ಟು ಸೌಲಭ್ಯಗಳಿವೆ. ಅವುಗಳ ಮಾಹಿತಿ ಪಡೆದು, ಬಳಕೆ ಮಾಡಿಕೊಂಡು ಶಿಕ್ಷಣವಂತರಾಗಿ ಸಮಾಜದಲ್ಲಿ ಗಣ್ಯವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved