• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಡಿಯೂರಪ್ಪ ನಿರಂತರ ಹೋರಾಟಗಳೇ ರಾಜ್ಯದ ಅಭಿವೃದ್ಧಿ ಗೆ ಪೂರಕ: ಎಂ.ಆರ್.ದೇವರಾಜ್‌ಶೆಟ್ಟಿ

Feb 28 2025, 12:50 AM IST
ಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ವೃದ್ದಾಶ್ರಮಕ್ಕೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು

ಅಭಿವೃದ್ಧಿ ಯೋಜನೆಗಳಿಗೆ ಸಾಥ್‌ ನೀಡದ ಕೇಂದ್ರ ಸರ್ಕಾರ: ಶಾಸಕ ಮಾನೆ

Feb 27 2025, 12:35 AM IST
ವಸತಿ ಯೋಜನೆಗಳಿಗೆ ನೀಡಲಾಗುವ ಸಹಾಯಧನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

೧೨ ಕೋಟಿ ರು. ವೆಚ್ಚದಲ್ಲಿ ಮಂಡ್ಯ-ಮೇಲುಕೋಟೆ ರಸ್ತೆ ಅಭಿವೃದ್ಧಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 27 2025, 12:33 AM IST
ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಮಾಡುವ ವೇಳೆ ಗಣಿ ಸಾಮಗ್ರಿಗಳನ್ನು ಟಿಪ್ಪರ್‌ಗಳ ಮೂಲಕ ಸಾಗಿಸಿದ ವೇಳೆ ಈ ರಸ್ತೆಯಲ್ಲಿ ಹಳ್ಳ-ಗುಂಡಿಗಳು ನಿರ್ಮಾಣವಾದವು. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದಿದ್ದ ದಿಲೀಪ್ಪ ಬಿಲ್ಡ್‌ಕಾನ್ ಕಂಪನಿ ರಸ್ತೆಯನ್ನು ದುರಸ್ತಿಪಪಡಿಸಬೇಕಿತ್ತು.

ಬೆಂ.ಗ್ರಾ. ಜಿಲ್ಲೆಯಲ್ಲಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಿ: ಸಚಿವ ಕೆ.ಎಚ್.ಮುನಿಯಪ್ಪ

Feb 27 2025, 12:32 AM IST
ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಹಣ ಮಂಜೂರು ಮಾಡುವಲ್ಲಿ ಬೆಂಬಲ ಮತ್ತು ತಕ್ಷಣದ ಮಧ್ಯಸ್ಥಿಕೆಯನ್ನು ಕೋರಲು ತಾವು ಬಯಸುತ್ತಿರುವುದಾಗಿ ತಿಳಿಸಿರುವ ಅವರು, ಈ ಯೋಜನೆಯು ನುರಿತ ಮತ್ತು ಕೌಶಲ್ಯರಹಿತ ಯುವಕರಿಗೆ ಬೇಡಿಕೆ-ಆಧಾರಿತ ಕೌಶಲ್ಯ ತರಬೇತಿಯನ್ನು ಒದಗಿಸುವ ಗುರಿ ಹೊಂದಿದೆ. ವಿವಿಧ ಕೈಗಾರಿಕಾ ವಲಯಗಳಲ್ಲಿ ಅವರ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ ಎಂದು ಶೋಭಾ ಕರಂದ್ಲಾಜೆ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

ಹೊದ್ದೂರು ಗ್ರಾ.ಪಂ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Feb 27 2025, 12:31 AM IST
ಸರ್ಕಾರದಿಂದ ಬಿಡುಗಡೆಯಾದ 2 ಕೋಟಿ ರು. ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭಕ್ಕೆ ಹೆಚ್‌.ಎ. ಹಂಸ ಚಾಲನೆ ನೀಡಿದರು. ಈ ಸಂದರ್ಭ ಕಾಮಗಾರಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ

Feb 26 2025, 01:06 AM IST
ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.

ಸರ್ಕಾರದಿಂದ ಗ್ಯಾರಂಟಿ ಜತೆಗೆ ಅಭಿವೃದ್ಧಿ ಕೆಲಸ

Feb 26 2025, 01:03 AM IST
ಭಟ್ಕಳ ಕ್ಷೇತ್ರಕ್ಕೆ 5 ಸಾವಿರ ಮನೆಗಳನ್ನು ಸರ್ಕಾರದಿಂದ ಕೇಳಲಾಗಿದೆ. ಈಗಾಗಲೇ 913 ಮನೆಗಳು ಮಂಜೂರಿಯಾಗಿದೆ

ಮಹಿಳಾ ಸಬಲೀಕರಣದಿಂದ ದೇಶದ ಅಭಿವೃದ್ಧಿ ಸಾಧ್ಯ

Feb 26 2025, 01:01 AM IST
ಶಿವಮೊಗ್ಗ: ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ದಿಸೆಯಲ್ಲಿ ಆರ್‌ಬಿಐ ಮಹಿಳೆಯರನ್ನು ಸಶಕ್ತೀಕರಣಗೊಳಿಸಲು ಆರ್ಥಿಕ ಸಾಕ್ಷರತೆ-ಮಹಿಳೆಯರ ಅಭಿವೃದ್ಧಿ ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಚಂದ್ರಶೇಖರ್ ತಿಳಿಸಿದರು.

ದ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಸ್ಥಗಿತ

Feb 25 2025, 12:50 AM IST
ದ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಕೆಲಸ ಸ್ಥಗಿತವಾಗಿದ್ದು, ಸರ್ಕಾರ ಹಣ ಬಿಡುಗಡೆ ಮಾಡಿದರೂ ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡದೇ ಖಜಾನೆಯಲ್ಲಿಟ್ಟುಕೊಂಡಿರುವುದಾಗಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರವು ೧೨ ಕೋಟಿ ಮಳೆಹಾನಿಗೆ ಹಣ ಬಿಡುಗಡೆ ಮಾಡಿದೆ. ಡೀಸಿ ಅದನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಗುಂಡಿ ಮುಚ್ಚಲು ಡಿಸಿ ಹಣ ಕೊಡುತ್ತಿಲ್ಲ. ಬಿಡುಗಡೆಯಾಗಿರುವ ಹಣವನ್ನು ಖಜಾನೆಯಲ್ಲಿ ಇಟ್ಟುಕೊಂಡಿದ್ದು, ಡಿಸಿಯವರು ಹಣ್ಣು, ಕಾಯಿ ಒಡೆದು ದೀಪ ಹಚ್ಚಿ ಪೂಜೆ ಮಾಡಲಿ ಎಂದು ವ್ಯಂಗ್ಯವಾಡಿದರು.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಅಭಿವೃದ್ಧಿ: ಪೊನ್ನಣ್ಣ

Feb 25 2025, 12:48 AM IST
ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಲ್ಲಮಾವಟಿ ವಲಯ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಭೆ ಹಾಗೂ ಅಭಿವೃದ್ಧಿ ಕಾರ‍್ಯಗಳಿಗೆ ಚಾಲನೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 116
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved