• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

24ರಂದು ಸ್ಲಂ ಜನರ ಸಾಮಾಜಿಕ, ಅಭಿವೃದ್ಧಿ ತಾರತಮ್ಯ ವಿರೋಧಿಸಿ ಪ್ರತಿಭಟನೆ

Feb 21 2025, 12:46 AM IST
ಫೆ. 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಲಂ ಜನಾಂದೋಲನ ಸಂಘಟನೆಯ ಜಿಲ್ಲಾಧ್ಯಕ್ಷ ಇನ್ತಿಯಾಜ್ ಮಾನ್ವಿ ಹೇಳಿದರು.

ವಾರ್ಡ್‌ಗಳ ತುರ್ತು ಅಭಿವೃದ್ಧಿ ಕಾಮಗಾರಿಗೆ ಅನುದಾನ: ರಾಠೋಡ

Feb 21 2025, 12:46 AM IST
ಕಳೆದ 2 ವರ್ಷಗಳಿಂದ ಗುತ್ತಿಗೆದಾರರು ವಿವಿಧ ಕಾಮಗಾರಿ ಕೈಗೊಂಡಿದ್ದಾರೆ. ಅವರಿಗೆ ಬಿಲ್‌ ಪಾವತಿಸಿದ್ರೆ ಮಾತ್ರ ಮುಂದಿನ ಕೆಲಸಗಳಾಗುತ್ತವೆ. ಇಲ್ಲದಿದ್ರೆ ಯಾವುದೇ ಕೆಲಸವಾಗುವುದಿಲ್ಲ.

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚು ಅನುದಾನ ನೀಡಲು ಒತ್ತಾಯ

Feb 20 2025, 12:50 AM IST
೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಎಸ್‌ಸಿ-ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಕಾಯ್ದಿರಿಸಿ ಸಮುದಾಯದ ಅಭಿವೃದ್ಧಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಬುಧವಾರ ಪ್ರತಿಭಟನೆ ನಡೆಸಿ, ಮುಂಡಗೋಡ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

₹1 ಸಾವಿರ ಕೋಟಿಗಳ ವೆಚ್ಚದಲ್ಲಿ ಯಲ್ಲಮ್ಮಾ ದೇವಸ್ಥಾನ ಅಭಿವೃದ್ಧಿ

Feb 20 2025, 12:49 AM IST
ಸುಕ್ಷೇತ್ರ ಯಲ್ಲಮ್ಮಾ ದೇವಸ್ಥಾನವನ್ನು ಮುಂಬರುವ ೪೦ ವರ್ಷಗಳವರೆಗೆ ಅನುಕೂಲವಾಗುವ ನಿಟ್ಟಿನಲ್ಲಿ ₹1 ಸಾವಿರ ಕೋಟಿಗಳ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಅತ್ಯುತ್ತಮವಾದಂತ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಆಸ್ತಿ ವಿಷಯವಾಗಿ ಉಗರಗೋಳ ಗ್ರಾಮ ಪಂಚಾಯತಿಯವರು ನ್ಯಾಯಾಲಯದಲ್ಲಿ ಹೂಡಿರುವಂತ ವ್ಯಾಜ್ಯವನ್ನು ಹಿಂಪಡೆದುಕೊಂಡರೇ ಈ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಮಹ್ಮದ್‌ ರೋಷನ್‌ ಹೇಳಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಜನರ ಅಗತ್ಯ ಪೂರೈಕೆ ನನ್ನ ಧ್ಯೇಯ: ಶಾಸಕ ತಮ್ಮಯ್ಯ

Feb 20 2025, 12:45 AM IST
ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸಾರ್ವಜನಿಕರ ಅಗತ್ಯತೆಗಳನ್ನು ಪೂರೈಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ: ಎರಡು ಆದ್ಯತೆ ಅಭಿವೃದ್ಧಿ ಕಾಮಗಾರಿ ಸಿದ್ಧತೆ

Feb 19 2025, 12:50 AM IST
ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೂರನೇ ಹಂತದ ಪ್ರಸ್ತಾಪಿತ ಕಾಮಗಾರಿಗಳ ಬಗ್ಗೆ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣಾ ಸಮಿತಿ ಸಭೆ ಬೆಂಗಳೂರಿನ ಧಾರ್ಮಿಕದತ್ತಿ ಇಲಾಖಾ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ನೇತೃತ್ವ ವಹಿಸಿದ್ದರು.

ರಸ್ತೆ ಅಗಲೀಕರಣ, ಅಭಿವೃದ್ಧಿ ಕಾರ್ಯಗಳಿಗೆ ಒಪ್ಪಿಗೆ

Feb 19 2025, 12:50 AM IST
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.

ಅಭಿವೃದ್ಧಿ ವಿಷಯದಲ್ಲಿ ಜಾತಿ ತರಬಾರದು: ಕುಪ್ಪಳ್ಳಿ

Feb 19 2025, 12:48 AM IST
ಕಾಂಗ್ರೆಸ್ ಮುಖಂಡರು ಜಾತಿ ವಿಷಯ ತಂದು ದ್ವೇಷದ ರಾಜಕಾರಣಕ್ಕೆ ಕೈ ಹಾಕಿದ್ದಾರೆ

ರೋಣ ಅಭಿವೃದ್ಧಿ ಯೋಜನೆಗಳ ಆಶಯದ ಬಜೆಟ್‌ ಮಂಡನೆ

Feb 19 2025, 12:48 AM IST
ರೋಣಪುರಸಭೆ ಸಭಾಭವನದಲ್ಲಿ ಮಂಗಳವಾರ ಮುಖ್ಯಾಧಿಕಾರಿ ರಮೇಶ ಹೊಸಮನಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳ ಗುರಿ ಹೊಂದಿದ ಒಟ್ಟು ಆದಾಯ ₹ 14,52,69,595, ₹ 14,21,07,095 ಗಳ ಖರ್ಚು ಸೇರಿ ₹ 31,62,500 ಉಳಿತಾಯ ಬಜೆಟ್ ಮಂಡಿಸಲಾಯಿತು.

ಕ್ಷೇತ್ರದಲ್ಲಿ ₹150 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕೆಲಸ

Feb 19 2025, 12:47 AM IST
ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 116
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved