• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಇಲ್ಲದ ಬಡಾವಣೆ ಬಣಬಣ, ನಿಯಮ ಮೀರಿ ಫಾರಂ.3 ಅನುಮತಿ

Jun 12 2025, 04:46 AM IST
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ನಿತ್ಯ ನಿರಂತರವಾಗಿ ನೂತನ ಬಡಾವಣೆಗಳು ತಲೆ ಎತ್ತುತ್ತಿವೆ, ಮೂಲಭೂತ ಸೌಲಭ್ಯಗಳೇ ಇಲ್ಲದ ಬಡಾವಣೆಗಳಿಗೆ, ಈ ಹಿಂದಿನ ಪುರಸಭೆ ಮುಖ್ಯಾಧಿಕಾರಿಗಳು ಫಾರಂ.3 ನೀಡಿದ್ದಾರೆ. ಈ ಕುರಿತು ಕ್ರಮಕ್ಕೆ ಮುಂದಾಗಬೇಕೆಂದು ಸದಸ್ಯರು ಆಗ್ರಹಿಸಿದರು.

ಅಭಿವೃದ್ಧಿ ಹೇಗಿರಬೇಕೆಂದು ಶಾಸಕರಿಂದ ಕಲಿಯಬೇಕಿಲ್ಲ: ಸುನಂದಾ

Jun 12 2025, 01:35 AM IST
ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಅಭಿವೃದ್ಧಿ ಪೂರಕ ಯೋಜನೆಗಳಲ್ಲ, ಬಂಡವಾಳಶಾಹಿ ಯೋಜನೆಗಳು. ಮನರಂಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಬಲಿಕೊಟ್ಟು ರೈತರನ್ನು ಭಿಕಾರಿಗಳನ್ನಾಗಿ ಮಾಡುವುದಕ್ಕೆ ನಾವೆಂದಿಗೂ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಸಂಸ್ಥೆ ಅಭಿವೃದ್ಧಿ ಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ದೊಡ್ಡದು: ಯದುವೀರ್ ಒಡೆಯರ್

Jun 12 2025, 12:42 AM IST
ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಸಮಗ್ರ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ದೊಡ್ಡದು ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು.

ಮನರಂಜನಾ ಪಾರ್ಕ್‌ಗಿಂತ ರೈತರ ಅಭಿವೃದ್ಧಿ ಮುಖ್ಯ: ದರ್ಶನ್

Jun 12 2025, 12:42 AM IST
ಯೋಜನೆಯ ವಿರೋಧದ ಹಿಂದೆ ಯಾವ ಷಡ್ಯಂತ್ರವೂ ಇಲ್ಲ. ಮನರಂಜನಾ ಪಾರ್ಕ್ ನಿರ್ಮಾಣ ಅಭಿವೃದ್ಧಿಯಲ್ಲ. ಮುಖ್ಯನಾಲೆ, ವಿತರಣಾ ನಾಲೆ, ಸೀಳುನಾಲೆಗಳನ್ನು ಅಭಿವೃದ್ಧಿಪಡಿಸಿ ನೀರೊದಗಿಸಿದರೆ ಅದಕ್ಕಿಂತ ದೊಡ್ಡ ಅಭಿವೃದ್ಧಿ ಮತ್ತೊಂದಿಲ್ಲ. ಅದಕ್ಕಾಗಿ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ವಿರೋಧಿಸುತ್ತಿದ್ದೇವೆ .

ಕೆಆರ್‌ಎಸ್‌ ಪ್ರವಾಸಿ ತಾಣ ಮಾದರಿಯಲ್ಲಿ ವಿವಿ ಸಾಗರ ಅಭಿವೃದ್ಧಿ

Jun 11 2025, 12:14 PM IST

ವಿವಿ ಸಾಗರ ಜಲಾಶಯವನ್ನು ಕೆಆರ್‌ಎಸ್ ಮಾದರಿಯಲ್ಲಿ ಪ್ರವಾಸಿ ತಾಣವನ್ನಾಗಿ ಮೇಲ್ದರ್ಜೆಗೇರಿಸಲು ಯೋಜನೆ

ಯಾವುದೇ ಅಭಿವೃದ್ಧಿ ಮಾಡದ ಜೆಡಿಎಸ್: ಎಂಎಲ್‌ಸಿ ಎಸ್. ರವಿ

Jun 10 2025, 07:27 AM IST
ರಾಜ್ಯ ದಲ್ಲಿ ಎರಡು ಬಾರಿ ಆಡಳಿತ ನಡೆಸಿದ ಕುಮಾರಸ್ವಾಮಿ ಅವರು ಜನಪರ ಕಾಳಜಿಯಿಂದ ಯಾವುದೇ ಯೋಜನೆ ಜಾರಿ ಮಾಡದೇ ಕಾಲಹರಣವನ್ನು ಮಾಡಿದೆ.

ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Jun 08 2025, 03:37 AM IST
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ, ತ್ವರಿತ ಗತಿಯಲ್ಲಿ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಸರದ ಅಭಿವೃದ್ಧಿ ಕುರಿತು ವಿಶೇಷ ಕಾಳಜಿ ಅಗತ್ಯ: ಅಮೋಲ ಹಿರೇಕುಡಿ

Jun 08 2025, 02:12 AM IST
ಬ್ಯಾಡಗಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾಯಾಧೀಶರು, ವಕೀಲರು ಉಪಸ್ಥಿತರಿದ್ದರು.

ಟೀಕೆ ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ, ಸಾಧನೆಯೇ ಉತ್ತರ: ಪಿ.ಎಂ.ನರೇಂದ್ರಸ್ವಾಮಿ

Jun 08 2025, 01:34 AM IST
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒಂದು ನೀಲನಕ್ಷೆ ತಯಾರಿಸಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಜವಾಬ್ದಾರಿ ನನ್ನ ಮೇಲಿದೆ. ಮುಂದಿನ ದಿನಗಳಲ್ಲಿ ಟೆಂಡರ್ ನಲ್ಲಿರುವ ಯೋಜನೆಗಳ ಕಾಮಗಾರಿ ಜೊತೆ ಬರುತ್ತೇನೆ. ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ನನ್ನ ಸಾಧನೆಗಳು ಉತ್ತರವಾಗಲಿದೆ.

ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಟಿ.ಬಿ.ಜಯಚಂದ್ರ

Jun 07 2025, 05:08 AM IST
ಗ್ರಾಮ ಪಂಚಾಯಿತಿಗಳ ಸಮಗ್ರ ಆಡಳಿತದ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಶಾಲೆಗಳು, ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು, ಇದರೊಂದಿಗೆ ಗ್ರಾಮಗಳ ಶುಚಿತ್ವ, ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಅಬಿವೃದ್ಧಿ ಕಾರ್ಯಗಳನ್ನು ಮಾಡಬೇಕು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved