• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ ಎಲೆಕ್ಷನ್ನಲ್ಲಿ ಡಾ। ಸುಧಾಕರ್‌ ಟೀಂ ಮೇಲುಗೈ

Feb 14 2025, 12:34 AM IST

ಚಿಕ್ಕಬಳ್ಳಾಪುರ ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ಧಿ  ಬ್ಯಾಂಕ್‌   ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ 10 ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಸಂಸದ ಡಾ.ಕೆ.ಸುಧಾಕರ್ ಮತ್ತೊಮ್ಮೆ ಪಿಎಲ್‌ಡಿ ಬ್ಯಾಂಕ್ ಅಧಿಕಾರವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಉಜಿರೆ-ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಟೆಂಡರ್ ಪ್ರಕ್ರಿಯೆ ಪೂರ್ಣ

Feb 14 2025, 12:30 AM IST
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ-ಪೆರಿಯಶಾಂತಿ ರಸ್ತೆ ಅಗಲೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿಸಿದ್ದು ಮುಗ್ರೋಡಿ ಕನ್ಸ್‌ಸ್ಟ್ರಕ್ಷನ್‌ಗೆ ರಸ್ತೆ ನಿರ್ಮಾಣದ ಜವಾಬ್ದಾರಿ ವಹಿಸಿದೆ. ಹೆದ್ದಾರಿ ಸಚಿವಾಲಯ 613.65 ಕೋಟಿ ರು. ಅನುದಾನವಿಟ್ಟಿದ್ದು ರಸ್ತೆ ನಿರ್ಮಾಣಕ್ಕೆ ಮುಗೇರೋಡಿ ಸಂಸ್ಥೆ 315 ಕೋಟಿ ರು.ಗೆ ಟೆಂಡರ್ ಹಾಕಿ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿದೆ.

2.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ

Feb 14 2025, 12:30 AM IST
ಕುಂಬಳಹಳ್ಳಿ ಗ್ರಾಪಂ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ 15 ಲಕ್ಷ, ಮುಗಳಿಪುರ ಗ್ರಾಮದಲ್ಲಿ 10 ಲಕ್ಷ, ಶಂಕಣಿಪುರ ಗ್ರಾಮದಲ್ಲಿ 35 ಲಕ್ಷ, ಆಲಪ್ಪನಹಳ್ಳಿ ಗ್ರಾಮದಲ್ಲಿ 45 ಲಕ್ಷ, ಉಪ್ಪಾರಹಳ್ಳಿ ಗ್ರಾಮದಲ್ಲಿ 10 ಲಕ್ಷ, ಕುಂಬಳಹಳ್ಳಿ ಗ್ರಾಮದಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ.

ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Feb 13 2025, 12:51 AM IST

ಸವದತ್ತಿಯ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ತ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಒಂದೇ ದಿನದಲ್ಲಿ ಸರಿಸುಮಾರು 10 ಲಕ್ಷ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ 

ಹಂಪಿ ಮಾದರಿಯಲ್ಲಿ ವೆಂಕಟಾಪತಿ ಬಾವಿ ಅಭಿವೃದ್ಧಿ

Feb 13 2025, 12:50 AM IST
ಇಲ್ಲಿನ ಇತಿಹಾಸ ಪ್ರಸಿದ್ಧ ವೆಂಕಟಾಪತಿ ಬಾವಿಯನ್ನು ಹಂಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರವಾಸ್ಯೋದ್ಯಮ ಇಲಾಖೆ ಹೆಜ್ಜೆ ಇಟ್ಟಿದೆ.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 13 2025, 12:49 AM IST
ವಿಸಿ ನಾಲೆ ಏರಿಯಗಳ ಮೇಲೆ ತಡೆಗೋಡೆ ನಿರ್ಮಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ವಿಸಿ ನಾಲೆ ಆಧುನೀಕರಣದ ಜತೆಯಲ್ಲಿಯೇ ತಡೆಗೋಡೆಗಳ ನಿರ್ಮಾಣವು ಮಂಜೂರಾಗಿದೆ. ನಾಲೆ ಆಧುನೀಕರಣ ಸ್ಥಗಿತಗೊಂಡಿರುವ ಕಾರಣದಿಂದಾಗಿ ತಡೆಗೋಡೆಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.

ಮಲ್ಲಮ್ಮಳ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಗ್ರಹ

Feb 13 2025, 12:48 AM IST
ರಾಜ್ಯ ಸರ್ಕಾರ ಇಚ್ಛಾಶಕ್ತಿ ತೋರಿಸಿ ವೀರರಾಣಿ ಬೆಳವಡಿ ಮಲ್ಲಮ್ಮಳ ಅಭಿವೃದ್ಧಿ ಪ್ರಾಧಿಕಾರವನ್ನು ತ್ವರಿತಗತಿಯಲ್ಲಿ ರಚಿಸಬೇಕು. ಇಲ್ಲದಿದ್ದರೆ ವಕೀಲರ ಸಂಘ ಜನತೆಯೊಂದಿಗೆ ಬೈಲಹೊಂಗಲ ತಾಲೂಕನ್ನು ಬಂದ್‌ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಹಿರಿಯ ನ್ಯಾಯವಾದಿ ಸಿ.ಎಸ್.ಚಿಕ್ಕನಗೌಡರ ಎಚ್ಚರಿಕೆ ನೀಡಿದರು.

ಉಪ್ಪಿನಂಗಡಿ ದೇವಸ್ಥಾನ ಅಭಿವೃದ್ಧಿ ಕಾರ್ಯ: ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ

Feb 13 2025, 12:47 AM IST
ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಚಾರ ವಿಮರ್ಷೆ ನಡೆಸಿದರು.

ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Feb 13 2025, 12:46 AM IST
ಹಾರೋಹಳ್ಳಿ: ತಾಲೂಕಿನ ಮರವಾಡಿ ಹೋಬಳಿಯ ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿವಿಧ ಇಲಾಖೆಗಳಿಂದ ಮಂಜೂರಾಗಿರುವ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿಪೂಜೆ ನೆರವೇರಿಸಿದರು.

ಶಿಶುನಾಳ ಶರೀಫಗಿರಿ ಅಭಿವೃದ್ಧಿ-ಪ್ರಾಧಿಕಾರ ರಚನೆಗೆ ಕರವೇ ಆಗ್ರಹ

Feb 12 2025, 12:34 AM IST
ಮುಂಬರುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಶುನಾಳ ಶರೀಫರ ಅಭಿವೃದ್ಧಿ ಪ್ರಾಧಿಕಾರ ಘೋಷಣೆ ಮಾಡಿ, ಶರೀಫಗಿರಿಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 116
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved