• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ, ಜೀವನ ಸುಧಾರಣೆಯೇ ನನ್ನ ಗುರಿ : ಶಾಸಕ ಎಚ್. ಡಿ. ತಮ್ಮಯ್ಯ

Feb 11 2025, 12:49 AM IST

 ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶಿಕ್ಷಣ, ಸಂಘಟನೆಯಿಂದ ಸಮಾಜ ಅಭಿವೃದ್ಧಿ ಸಾಧ್ಯ

Feb 11 2025, 12:48 AM IST
ಹೊಸದುರ್ಗ ಬ್ರಹ್ಮ ವಿದ್ಯಾನಗರದ ಭಗೀರಥ ಪೀಠದಲ್ಲಿ ಪುರುಷೋತ್ತಮಾನಂದಪುರಿ ಶ್ರೀಗಳ 26ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದದಲ್ಲಿ ಶ್ರೀಗಳನ್ನು ಗೌರವಿಸಲಾಯಿತು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ: ಶಾಸಕ ಎಚ್.ಡಿ. ತಮ್ಮಯ್ಯ

Feb 11 2025, 12:45 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಯಾವುದೇ ಸಮಾಜ ಅಭಿವೃದ್ಧಿ ಹೊಂದಲು ಶಿಕ್ಷಣ ಅಗತ್ಯ

Feb 10 2025, 01:47 AM IST
ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳ್ಳಲು ಶಿಕ್ಷಣ ಪ್ರಮುಖವಾದ ಸಾಧನ, ಅದನ್ನು ಗಳಿಸಿದರೆ ಸಮಾಜದಲ್ಲಿ ಗೌರವ, ಸ್ಥಾನಮಾನ ದೊರೆಯುತ್ತದೆ. ರಾಜ್ಯದಲ್ಲಿ ಜನಸಂಖ್ಯೆ ಯಲ್ಲಿ ದೊಡ್ಡ ಸಮಾಜ ವಾಗಿದ್ದೇವೆ. ಕುರುಬ ಸಮುದಾಯ ಸದೃಢವಾಗಬೇಕಾದರೆ ಆ ವರ್ಗದ ಎಲ್ಲರೂ ಸಂಘಟಿತರಾಗಬೇಕು,

ಜಪ್ಪು ವಾರ್ಡ್‌ನಲ್ಲಿ 5.85 ಕೋಟಿ ರು.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ

Feb 10 2025, 01:46 AM IST
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಜಪ್ಪು ವಾರ್ಡ್‌ನಲ್ಲಿ ಸುಮಾರು 5.85 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನೆರವೇರಿತು. ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟನೆ ನೆರವೇರಿಸಿದರು.

ಬಿಜೆಪಿ ಅಭಿವೃದ್ಧಿ ಮಂತ್ರಕ್ಕೆ ಒಲಿದ ಮತದಾರ : 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ

Feb 09 2025, 01:34 AM IST

 ಹಿಂದುತ್ವವನ್ನು ಕೊಂಚ ಬದಿಗಿಟ್ಟು, ಮಧ್ಯಮವರ್ಗದವರನ್ನು ಸೆಳೆದು, ಡಬಲ್‌ ಎಂಜಿನ್‌ ಸರ್ಕಾರದ ಭರವಸೆಗಳೊಂದಿಗೆ ಚುನಾವಣೆಗೆ ಹೋದ ಕಾರಣ 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳುವುದು ಸಾಧ್ಯವಾಗಿದೆ.

ಸುಲ್ಕೇರಿ-ಅಟ್ರಿಂಜೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ

Feb 09 2025, 01:32 AM IST
ಪಿ.ಎಂ. ಜನ್ ಮನ್ ಯೋಜನೆಯಡಿ 6.8 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಸುಲ್ಕೇರಿ ಗ್ರಾ.ಪಂ.ನ ಸುಲ್ಕೇರಿಯಿಂದ ಅಂಟ್ರಿಂಜೆ ತನಕದ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ ಸಂಸದ ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.

ಗ್ರಾಮದಲ್ಲಿ ಒಗ್ಗಟ್ಟಿದ್ದರೆ ಅಭಿವೃದ್ಧಿ ಸಾಧ್ಯ: ಶಾಸಕ ಎಸ್. ಆರ್. ಶ್ರೀನಿವಾಸ್

Feb 09 2025, 01:18 AM IST
ಗ್ರಾಮಸ್ಥರು 1.5 ಕೋಟಿ ವೆಚ್ಚದಲ್ಲಿ ಇಷ್ಟು ದೊಡ್ಡದಾದ ದೇವಾಲಯ ನಿರ್ಮಾಣ ಮಾಡಿರುವುದು ನಿಜವಾಗಿಯೂ ಮಾದರಿ ಎನಿಸುತ್ತದೆ, ಸಮುದಾಯ ಭವನ ನಿರ್ಮಿಸಲು ನನ್ನಿಂದ ಎಲ್ಲ ಸಹಕಾರ ಹಾಗೂ ಸರ್ಕಾರರಿಂದ ಅನುದಾನವನ್ನೂ ನೀಡುತ್ತೇನೆ ಎಂದು ತಿಳಿಸಿದರು.

ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ

Feb 09 2025, 01:16 AM IST
ಸಾಗರ: ತಾಲೂಕಿನಲ್ಲಿ ಸಂಪರ್ಕ ಸೇತುವೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ೭೫ ಕೋಟಿ ರು. ಪ್ರಸ್ತಾವನೆಯನ್ನು ಉಪ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೃಷ್ಣ ನಾಯ್ಕ ಚಾಲನೆ

Feb 08 2025, 12:33 AM IST
ಕಂದಾಯ ಇಲಾಖೆಯ ಕೆಲ ತಾಂತ್ರಿಕ ಕಾರಣಗಳಿಂದ, ರೈತರ ಪಹಣಿಯಲ್ಲಿ ಫ್ಲಾಗ್‌ ಇಡಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 116
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved