• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಿ

Jun 07 2025, 02:01 AM IST
ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು

ರಸ್ತೆ ಅಭಿವೃದ್ಧಿ, ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Jun 07 2025, 01:47 AM IST
ಸಮರ್ಪಕ ರಸ್ತೆಗಳಿಂದ ಕೃಷಿ ಮತ್ತು ವ್ಯಾಪಾರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಲಿದೆ. ಸ್ವಲ್ಪ ಸಮಯದಲ್ಲಿ ಅಗತ್ಯ ಸ್ಥಳಕ್ಕೆ ತಲುಪಲು ಸಹಕಾರಿಯಾಗಲಿದೆ.

ಪರಿಸರ ಸಂರಕ್ಷಣೆ, ದೇಶದ ಸುಸ್ಥಿರ ಅಭಿವೃದ್ಧಿ ಪ್ರತಿಯೊಬ್ಬರು ಕೈಜೋಡಿಸಬೇಕು: ಯದುವೀರ್

Jun 06 2025, 01:48 AM IST
ಮೈಸೂರು ನಗರವು ಹಿಂದೆ ಹಲವು ಸಲ ಸ್ವಚ್ಛನಗರಿ ಕಿರೀಟಿ ಮುಡಿಗೇರಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಅದು ಕೈ ತಪ್ಪಿ ಹೋಗುತ್ತಿದೆ. ಮತ್ತೆ ಮೈಸೂರಿಗೆ ಪ್ರಶಸ್ತಿ ಬರಲು ಎಲ್ಲರ ಸಹಕಾರ ಅಗತ್ಯವಾಗಿದೆ. ಸ್ವಚ್ಛ ನಗರಿ ಪ್ರಶಸ್ತಿ ಬರಲು ಹಲವಾರು ಮಾನದಂಡಗಳು ಇವೆ. ಮೈಸೂರಿನಲ್ಲಿ ಸ್ವಚ್ಛತೆಗೆ ಹಿಂದಿನಿಂದಲೂ ಆದ್ಯತೆ ನೀಡಲಾಗಿದೆ.

ವ್ಯಕ್ತಿಯ ಜೀವ ಬಲಿಪಡೆದ ರಸ್ತೆ ಅಭಿವೃದ್ಧಿ ಕಾಮಗಾರಿ!

Jun 05 2025, 11:50 PM IST
ಇದು ಹುಬ್ಬಳ್ಳಿಯ ಕೇಂದ್ರಭಾಗ ಸಿಬಿಟಿಯ ಕಿಲ್ಲಾ 1ನೇ ಕ್ರಾಸ್‌ನ ದುಸ್ಥಿತಿ. ಈ ಪ್ರದೇಶದ ಯಾರಿಗಾದರೂ ಅನಾರೋಗ್ಯವುಂಟಾದರೆ ಅವರನ್ನು ಆಸ್ಪತ್ರೆಗೆ ಸಾಗಿಸಲು ವಾಹನಗಳು ಒಳಪ್ರವೇಶಿಸುವುದಿಲ್ಲ. ಮೂರರಿಂದ ನಾಲ್ಕು ಜನ ಸೇರಿ ಅವರನ್ನು ಮುಖ್ಯ ರಸ್ತೆಯಲ್ಲಿ ನಿಂತಿರುವ ವಾಹನದ ವರೆಗೆ ಸಾಗಿಸಬೇಕಾದ ಅನಿವಾರ್ಯತೆ ಇದೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಪರವಾದ ಕೆಲಸಗಳು ಜಗತ್ತಿಗೆ ಮಾದರಿ

Jun 05 2025, 01:42 AM IST
ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಆಳ್ವಿಕೆಯ ಅವಧಿಯಲ್ಲಿ ಮೈಸೂರು ಮಹಾಸಂಸ್ಥಾನ ವಿಶ್ವಕ್ಕೆ ಮಾದರಿಯಾಗಿತ್ತಲ್ಲದೆ, ಅಲ್ಲ ರಂಗಗಳಲ್ಲಿಯೂ ರಾಜರು ಮಾಡಿದ ಸಾಧನೆ ಮತ್ತು ಜನಪರವಾದ ಕೆಲಸಗಳು ಸೂರ್ಯಚಂದ್ರರಿರುವವರೆಗೂ ಶಾಶ್ವತ.

ಭೀಮಖೋಲ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸತೀಶ್ ಸೈಲ್

Jun 05 2025, 01:30 AM IST
ಹಣಕೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೀಮಖೋಲದಲ್ಲಿರುವ ಕೆರೆಯನ್ನು ಜಿಲ್ಲೆಯ ಪ್ರಮುಖ ಪ್ರವಾಸಿತಾಣವನ್ನಾಗಿ ಅಭಿವೃಧ್ದಿಗೊಳಿಸಲಾಗುವುದು

ಕೃಷ್ಣ ಮಠ ಪರಿಸರ ಅಭಿವೃದ್ಧಿ: ದಿವಾನರೊಂದಿಗೆ ಶಾಸಕ ಸಮಾಲೋಚನಾ ಸಭೆ

Jun 04 2025, 03:12 AM IST
ಕೃಷ್ಣ ಮಠದ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ನಡೆಸುವ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಮಂಗಳವಾರ ನಗರಸಭೆಯಲ್ಲಿ ಅಷ್ಟ ಮಠಗಳ ದಿವಾನರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಹುಲಿಗೆಮ್ಮ ದೇವಸ್ಥಾನ ಮಾಸ್ಟರ್ ಪ್ಲಾನ್ ಅಡಿ ಅಭಿವೃದ್ಧಿ

Jun 04 2025, 01:25 AM IST
ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ಈಗ ಸಿದ್ಧವಾಗಿರುವ ಮಾಸ್ಟರ್ ಪ್ಲಾನ್ ಅಡಿ ಅಭಿವೃದ್ಧಿ ಮಾಡಲು ಬರೋಬ್ಬರಿ ₹ 300 ಕೋಟಿ ಅಗತ್ಯವಿದೆ. ಇದು ಸದ್ಯದ ಅಂದಾಜು ಪ್ರಕಾರ. ಆದರೆ, ವಾಸ್ತವದಲ್ಲಿ ವರ್ಷಗಳು ಕಳೆದಂತೆ ಅಂದಾಜು ಮೊತ್ತ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

ಕೆಂಪೇಗೌಡ ಜಯಂತಿಯಂದೇ ಅಭಿವೃದ್ಧಿ ಪ್ರಾಧಿಕಾರ ಕಟ್ಟಡಕ್ಕೆ ಶಂಕು : ಡಿಕೆಶಿ

Jun 03 2025, 09:53 AM IST

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಕಟ್ಟಡಕ್ಕಾಗಿ ಸುಮ್ಮನಹಳ್ಳಿ ಬಳಿ ಜಾಗ ನಿಗದಿ ಮಾಡಿದ್ದು, ಜೂ. 27ರ ಕೆಂಪೇಗೌಡ ಜಯಂತಿ ದಿನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ.

ಹಂತ ಹಂತವಾಗಿ ಗ್ರಾಮಗಳ ಅಭಿವೃದ್ಧಿ ಒತ್ತು: ಶಾಸಕ ಕೊತ್ತೂರು ಮಂಜುನಾಥ್‌

Jun 03 2025, 12:20 AM IST
ಹಲವು ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಂಡಿವೆ ಇನ್ನು ಕೆಲವು ಕಾಮಗಾರಿಗಳು ಶೇ.೫೦ರಷ್ಟು ಪೂರ್ಣಗೊಂಡಿವೆ. ಕಾಂಗ್ರೆಸ್ ಸರ್ಕಾರಕ್ಕೆ ಇರುವ ಮೂರು ವರ್ಷದ ಅವಧಿಯಲ್ಲಿ ಕೋಲಾರ ವಿಧಾಸಭಾ ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಲಾಗುವುದು, ಕೋಲಾರ ಜಿಲ್ಲೆಯ ಜನತೆಯ ಆಸೆಯಂತೆ ಕೋಲಾರಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆಗಳನ್ನು ನೀಡಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved